ಡಾ. ಬಾಬು ಜಗಜೀವನ್‍ರಾಂ 36ನೇ ಪುಣ್ಯ ಸ್ಮರಣೆ – ಮುಖ್ಯಮಂತ್ರಿಯಿಂದ ಪುಷ್ಪ ನಮನ

ಸುದ್ದಿ360 ಬೆಂಗಳೂರು.ಜು.05: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವಿಧಾನಸೌಧದ ಪಶ್ಚಿಮದ್ವಾರದ ಬಳಿ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ದಿವಂಗತ ಡಾ. ಬಾಬು ಜಗಜೀವನ್‍ರಾಂ ಅವರ 36ನೇ ಪುಣ್ಯ ಸ್ಮರಣೆಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಮಾಜಿ ಸಚಿವ ಎಚ್ ಆಂಜನೇಯ ಮತ್ತು ಇತರರು ಉಪಸ್ಥಿತರಿದ್ದರು.

Leave a Comment

error: Content is protected !!