ನೂತನ ಜಿಲ್ಲಾಧಿಕಾರಿಗೆ ಲಿಂಗಾಯತ ಮಹಾಸಭಾದಿಂದ ಸ್ವಾಗತ

ಸುದ್ದಿ360, ದಾವಣಗೆರೆ, ಜು.15:  ದಾವಣಗೆರೆ ಜಿಲ್ಲಾ ಅಖಿಲ ಭಾರತ ವೀರಶೈವ – ಲಿಂಗಾಯತ ಮಹಾಸಭಾ ವತಿಯಿಂದ ದಾವಣಗೆರೆ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಶಿವಾನಂದ್ ಕಪಾಶಿ ಅವರಿಗೆ ಸ್ವಾಗತ ಕೋರಾಲಾಯಿತು.

ಈ ಸಂಧರ್ಭದಲ್ಲಿ ಅಖಿಲ ಭಾರತ ವೀರಶೈವ – ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷರಾದ ದೇವರಮನೆ ಶಿವಕುಮಾರ್, ಯುವ ಘಟಕದ ರಾಷ್ಟ್ರೀಯ ಉಪಾಧ್ಯಕ್ಷರಾದ ಸಂದೀಪ್ ಅಣಬೇರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಆರ್. ಸಿದ್ದೇಶ್, ಜಿಲ್ಲಾ ಕಾರ್ಯದರ್ಶಿ ರಮೇಶ್ ಬಿ.ಜೆ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶುಭಾ ಐನಹಳ್ಳಿ, ನಗರ ಘಟಕದ ಅಧ್ಯಕ್ಷೆ ಪುಷ್ಪಾ ವಾಲಿ, ಮುಖಂಡರಾದ ಕೊರಟಕೆರೆ ಶಿವಕುಮಾರ್, ಟಿಂಕರ್ ಮಂಜಣ್ಣ, ಅಜಿತ್ ಆಲೂರು, ಶಿವನಗೌಡ, ಶೋಭಾ ಕೊಟ್ರೇಶ್, ದ್ರಾಕ್ಷಾಯಣಿ, ಸೌಮ್ಯ ಸತೀಶ್ ಹಾಗೂ ಇತರರು ಉಪಸ್ಥಿತರಿದ್ದರು.

Leave a Comment

error: Content is protected !!