ಸುದ್ದಿ360, ಬೆಂಗಳೂರು ಜು.8: ಇಂದು ಸುಮಾರು 5:30 ರ ಸಮಯಕ್ಕೆ  ಶ್ರೀ ಅಮರನಾಥ ಗುಹೆಯ ಬಳಿ ಮೋಡದ ಸ್ಫೋಟದಿಂದಾಗಿ ಯಾತ್ರಿಕರ ವಾಸಸ್ಥಳಗಳಿಗೆ ಹಾನಿಯಾಗಿದೆ. NDRF, ITBP, ಭಾರತೀಯ ಸೇನೆ, CRPF, BSF, SDRF ಮತ್ತು ಜಮ್ಮು ಮತ್ತು ಕಾಶ್ಮೀರ್ ಪೋಲಿಸ್ ಜಂಟಿ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಸಂಕಷ್ಟದಲ್ಲಿ ಸಿಲುಕಿದವರಿಗೆ ಜಮ್ಮು ಕಾಶ್ಮೀರ ಸರ್ಕಾರವು ಸಹಾಯಹಸ್ತ ಚಾಚಿದೆ. ಶ್ರೀ ಅಮರನಾಥ ಗುಹೆಯ ಬಳಿ ಕರ್ನಾಟಕದ ಯಾವುದೇ ವ್ಯಕ್ತಿಯು ಸಿಕ್ಕಿಬಿದ್ದಲ್ಲಿ ದಯವಿಟ್ಟು ಕೆಳಗಿನ ಸಂಖ್ಯೆಗೆ ಕರೆ ಮಾಡಿ ಸಂಪರ್ಕ ಮಾಡಬಹುದಾಗಿದೆ.‌  080-1070, 22340676, ಇಮೇಲ್: incomedmkar@gmail.com

By admin

Leave a Reply

Your email address will not be published. Required fields are marked *

error: Content is protected !!