ಸುದ್ದಿ360 ದಾವಣಗೆರೆ, ಫೆ. 26: ನಗರದ ರಿಂಗ್ ರಸ್ತೆಯಲ್ಲಿರುವ ಪಕ್ಷದ ಕಾರ್ಯಾಲಯದಲ್ಲಿ ಇಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು, ಮಾರ್ಚ್ 4ರಂದು ದಾವಣಗೆರೆಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದ ಕುರಿತು ಮಾಹಿತಿ ನೀಡಿದರು. ನಂತರ ಕರ್ನಾಟಕದಲ್ಲಿ ಆಮ್ ಆದ್ಮಿ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿ ಚಂದ್ರು ಅವರು ಕೊಟ್ಟ ಉತ್ತರ ಹೀಗಿತ್ತು ನೋಡಿ. . .
Related Posts
ಎಸ್.ಪಿ.ಇ. ಕಾಯಿದೆ ಜಾರಿಗೆ ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘ ಒತ್ತಾಯ – ಮನವಿ
ಸುದ್ದಿ360, ದಾವಣಗೆರೆ, ಜು.19: ಔಷಧ ಮಾರಾಟ ಪ್ರತಿನಿಧಿಗಳ ರಕ್ಷಣೆಗೆ ಇರುವ ಎಸ್.ಪಿ.ಇ. ಕಾಯಿದೆಯನ್ನ ಜಾರಿಗೊಳಿಸದೇ ಔಷಧ ತಯಾರಕ ಕಂಪನಿಗಳು ಪ್ರತಿನಿಧಿಗಳನ್ನ ಶೋಷಣೆ ಮಾಡುತ್ತಿವೆ ಎಂದು ಆರೋಪಿಸಿ ನಗರದಲ್ಲಿ…
ಕರ್ನಾಟಕದಲ್ಲಿ ಬೃಹತ್ ಜವಳಿ ಪಾರ್ಕ್ ಸ್ಥಾಪನೆ
ಜಾಗತಿಕ ಮಟ್ಟದಲ್ಲಿ ಭಾರತದ ಗೌರವ ಹೆಚ್ಚಲು ನಿಮ್ಮ ಒಂದು ಮತ ಕಾರಣ : ಪ್ರಧಾನಿ ಮೋದಿ ದಾವಣಗೆರೆ: ವಿಶ್ವ ಭೂಪಟದಲ್ಲಿ ಹಿಂದೂಸ್ಥಾನದ ಬಗ್ಗೆ ಜೈ ಕಾರ ಕೇಳಿಬರುತ್ತಿದೆ.…
ನನಗೆ ಕ್ಷೇತ್ರವಿಲ್ಲ ಎಂದ ಈಶ್ವರಪ್ಪಗೆ ಟಿಕೆಟ್ಟೇ ಸಿಕ್ಕಿಲ್ಲ: ಸಿದ್ಧರಾಮಯ್ಯ ವ್ಯಂಗ್ಯ
ಸುದ್ದಿ360 ಕಾರವಾರ : ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಕ್ಷೇತ್ರವಿಲ್ಲ ಎಂದು ಹೇಳಿದ್ದ ಕೆ.ಎಸ್. ಈಶ್ವರಪ್ಪಗೆ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯವರು ಟಿಕೆಟ್ ನೀಡುವುದು ಇರಲಿ ಅವರನ್ನು…