ದಾವಣಗೆರೆ ಎಐಸಿಸಿ ವೀಕ್ಷಕರಾಗಿ ಪ್ರಣಿತಿ ಸುಶೀಲ್‌ ಕುಮಾರ್‌ ಶಿಂಧೆ ನೇಮಕ

ಸುದ್ದಿ360 ದಾವಣಗೆರೆ, ಜ.10:  ಬರಲಿರುವವಿಧಾನಸಭೆ ಚುನಾವಣೆಗೆ ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಐಸಿಸಿ ವೀಕ್ಷಕರಾಗಿ ಪ್ರಣಿತಿ ಸುಶೀಲ್‌ ಕುಮಾರ್‌ ಶಿಂಧೆ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

ಟಿಕೆಟ್ ಹಂಚಿಕೆಯಿಂದ ಹಿಡಿದು ಚುನಾವಣೆ ಗೆಲ್ಲುವವರೆಗೂ ಎಲ್ಲಾ ಪ್ರಕ್ರಿಯೆಗಳಲ್ಲಿ ಇವರು ಸಕ್ರಿಯವಾಗಿ ಭಾಗವಹಿಸಲಿದ್ದಾರೆ. ಪ್ರಣಿತಿಸುಶೀಲ್ ಕುಮಾರ್ ಶಿಂಧೆ ಅವರು ಮಹಾರಾಷ್ಟ್ರದಲ್ಲಿ ಮೂರು ಬಾರಿ ಶಾಸಕರಾಗಿದ್ದರು. ಕೇಂದ್ರ ಮಾಜಿ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರ ಪುತ್ರಿಯಾಗಿದ್ದಾರೆ.

admin

admin

Leave a Reply

Your email address will not be published. Required fields are marked *

error: Content is protected !!