ಪ್ರಧಾನಿ ಮೋದಿಗೆ ರಾಜಮನೆತನದ ಆತಿಥ್ಯ

ಸುದ್ದಿ 360 ಮೈಸೂರು, ಜೂ.21:  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಇಂದು ಮೈಸೂರಿನ ರಾಜಮಾತೆ ಪ್ರಮೋದಾದೇವಿ ಅವರು ಬೆಳಗಿನ ಉಪಹಾರಕ್ಕೆ ಆಹ್ವಾನಿಸಿ ಆಥಿತ್ಯ ನೀಡಿದರು.  ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,  ರಾಜಮಾತೆ  ಪ್ರಮೋದಾದೇವಿ ಒಡೆಯರ್, ಯುವರಾಜ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್, ಅವರ ಪತ್ನಿ  ಭಾಗವಹಿಸಿದ್ದರು.

admin

admin

Leave a Reply

Your email address will not be published. Required fields are marked *

error: Content is protected !!