ಸುದ್ದಿ360, ದಾವಣಗೆರೆ, ಜು.19: ವಿಧಾನ ಪರಿಷತ್ ಶಾಸಕರಾದ ಆರ್ ಪ್ರಸನ್ನ ಕುಮಾರ್ ರವರ 2020-21ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ ಆಯ್ಕೆಯಾದ 03 ಜನ ದೈಹಿಕ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರವಾಹನ (ರೆಟ್ರೋಫಿಟ್ಮೆಂಟ್ ಸಹಿತ)ಗಳನ್ನು ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಿ.ಜೆ. ಶಾಂತನಗೌಡ ಇವರ ಸಮಕ್ಷಮದಲ್ಲಿ ಜು.19 ರಂದು ವಿತರಿಸಿದರು. ಈ ವೇಳೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾ ಡಾ. ಕೆ.ಕೆ. ಪ್ರಕಾಶ್ ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Related Posts
ಹರಿಹರ ಅಭಿವೃದ್ಧಿಗಾಗಿ ಅನುದಾನ ನೀಡಲು ಬಿಎಸ್ ಪಿ ಆಗ್ರಹ
ಸುದ್ದಿ360, ದಾವಣಗೆರೆ, ಜು.14: ಹರಿಹರ ತಾಲ್ಲೂಕಿನ ಅಭಿವೃದ್ಧಿಯ ವಿಚಾರವಾಗಿ ಉಸ್ತುವಾರಿ ಸಚಿವರಿಗೆ ಮನವಿ ಕೊಡಲು ಹೋದಾಗ ಸೂಕ್ತ ಸ್ಪಂದನೆ ವ್ಯಕ್ತಪಡಿಸದೇ ಹೋದದ್ದು ಖಂಡನೀಯ. ಇಂತಹ ಸಚಿವರನ್ನು ಬದಲಿಸಬೇಕು.…
ಸಂತ ಪೌಲರ ವಿದ್ಯಾಸಂಸ್ಥೆ ಅಮೃತ ಮಹೋತ್ಸವ – ಪರಿಸರ ನಡಿಗೆ ಜಾಗೃತಿ ಜಾಥಾ (ಆ.6)
ಸುದ್ದಿ360 ದಾವಣಗೆರೆ, ಆ.4: ನಗರದ ಚರ್ಚ್ ರಸ್ತೆಯಲ್ಲಿರುವ ಸಂತ ಪೌಲರ ವಿದ್ಯಾಸಂಸ್ಥೆಯ ಅಮೃತ ಮಹೋತ್ಸವದ ಅಂಗವಾಗಿ ಪರಿಸರ ಸ್ವಚ್ಛತೆ ಹಾಗೂ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ…
ಎಸ್.ಎಸ್.ಕೇರ್ ಟ್ರಸ್ಟ್ ನಿಂದ ಹಿರಿಯ ನಾಗರೀಕರಿಗೆ ಉಚಿತ ಆರೋಗ್ಯ ತಪಾಸಣೆ
ಸುದ್ದಿ360 ದಾವಣಗೆರೆ (davangere) ಸೆ.30: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಎಸ್.ಎಸ್.ಕೇರ್ಟ್ರಸ್ಟ್( SS Care trust) ವತಿಯಿಂದ ಅ.1ರ ಭಾನುವಾರದಂದು ಹಿರಿಯ ನಾಗರಿಕರಿಗೆ ಉಚಿತಆರೋಗ್ಯತಪಾಸಣೆ (free…