ಸಚಿವ ಸಂಪುಟ ವಿಸ್ತರಣೆ ? ನಾನು ಹೇಳುವವರೆಗೆ ಏನೂ ಇಲ್ಲ . . .

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ 360 ನವದೆಹಲಿ, ಜೂನ್ 23: ನಾನು ಪ್ರತಿ ಬಾರಿ ದೆಹಲಿಗೆ ಭೇಟಿ ನೀಡುವ ಸಂದರ್ಭದಲ್ಲಿ ಸಚಿವ ಸಂಪುಟ ಕುರಿತಾದ ಸುದ್ಧಿಗಳು ಮಾಧ್ಯಮಗಳಲ್ಲಿ ಬಂದಿರುತ್ತದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಾನಾಗಿ ಅಧಿಕೃತವಾಗಿ ಹೇಳುವವರೆಗೆ ಏನೂ ಇರುವುದಿಲ್ಲ. ಪಕ್ಷದ ವರಿಷ್ಠರನ್ನು ಭೇಟಿಯಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು

ರಾಷ್ಟ್ರಪತಿ ಚುನಾವಣೆ ಪ್ರಯುಕ್ತ ವರಿಷ್ಠರ ಸೂಚನೆ ಮೇರೆಗೆ ನವದೆಹಲಿ ತಲುಪಿರುವ ಅವರು, ಸಚಿವ ಸಂಪುಟ ಕುರಿತಾದ ಮಾದ್ಯಮದವರ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

admin

admin

Leave a Reply

Your email address will not be published. Required fields are marked *

error: Content is protected !!