admin - suddi360 https://suddi360.com Latest News and Current Affairs Mon, 15 Dec 2025 03:48:28 +0000 en-US hourly 1 https://wordpress.org/?v=6.9 https://suddi360.com/wp-content/uploads/2022/01/cropped-suddi360-logo-1-32x32.png admin - suddi360 https://suddi360.com 32 32 ದಾವಣಗೆರೆ ನೇತಾರನ ಅಂತಿಮ ದರ್ಶನ https://suddi360.com/shamanur_sgivashankarappa_latest_news/ https://suddi360.com/shamanur_sgivashankarappa_latest_news/#respond Mon, 15 Dec 2025 03:47:20 +0000 https://suddi360.com/?p=4183 ದಾವಣಗೆರೆ: ಮಾಜಿ ಸಚಿವರು ಹಾಗೂ ಶಾಸಕರಾದಡಾ ಶಾಮನೂರು ಶಿವಶಂಕರಪ್ಪನವರ ಪಾರ್ಥಿವ ಶರೀರವನ್ನು ಇಂದು ಸೋಮವಾರ ದಾವಣಗೆರೆ ಮನೆಯಲ್ಲಿ ಬೆಳೆಗ್ಗೆ 7 ಗಂಟೆಯಿಂದ 10.30 ಗಂಟೆ ತನಕ ಪೂಜಾ ವಿಧಿವಿದಾನ ಹಾಗೂ ಕುಟುಂಬಸ್ಥರಿಗೆ ದರ್ಶನಕ್ಕೆ ಅನುವುಮಾಡಲಾಗಿದೆ. ಸಾರ್ವಜನಿಕರಿಗೆ ಅಂತಿಮದರ್ಶನ: ದಾವಣಗೆರೆ ಹೈ ಸ್ಕೂಲ್ ಮೈದಾನದಲ್ಲಿ ಸೋಮವಾರ ಮಾಧ್ಯಾಹ್ನ12 ಗಂಟೆಯಿಂದ – 3 ಗಂಟೆವರೆಗೆ ಸಾರ್ವಜನಿಕರು ಅಂತಿಮದರ್ಶನ ಮಾಡಬಹುದಾಗಿದೆ.ಅಂತಿಮ ವಿಧಿವಿಧಾನ :ಇಂದು ಸಂಜೆ 4.30 ಗಂಟೆಗೆ ಅಂತಿಮ ವಿಧಿವಿಧಾನಗಳನ್ನು ದಾವಣಗೆರೆಯ ಬಂಬೂಬಜಾರ್ ರಸ್ತೆಯ ಕಲ್ಲೇಶ್ವರ ಮಿಲ್ ಆವರಣದಲ್ಲಿ ನೆರವೇರಲಿದೆ ಎಂದು ... Read more

The post ದಾವಣಗೆರೆ ನೇತಾರನ ಅಂತಿಮ ದರ್ಶನ first appeared on suddi360.

]]>
https://suddi360.com/shamanur_sgivashankarappa_latest_news/feed/ 0
ಶಾಮನೂರು ಶಿವಶಂಕರಪ್ಪ ನಿಧನದ ಹಿನ್ನೆಲೆ ದಾವಣಗೆರೆ ಜಿಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ https://suddi360.com/shamanur_shivashankarappa_passes_away_school_college_holiday_davangere/ https://suddi360.com/shamanur_shivashankarappa_passes_away_school_college_holiday_davangere/#respond Sun, 14 Dec 2025 17:56:44 +0000 https://suddi360.com/?p=4177 ದಾವಣಗೆರೆ: ಮಾಜಿ ಸಚಿವರು ಹಾಗೂ ಶಾಸಕರಾದ ಸನ್ಮಾನ್ಯ ಶಾಮನೂರ್ ಶಿವಶಂಕರಪ್ಪನವರು ನಿಧನರಾದ ಪ್ರಯುಕ್ತ ಅವರ ಗೌರವಾರ್ಥವಾಗಿ ದಿನಾಂಕ 15.12.2025 ರ ಸೋಮವಾರದಂದು ದಾವಣಗೆರೆ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ – ಪದವಿ ಪೂರ್ವ ಕಾಲೇಜುಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ರಜೆ ಘೋಷಿಸಲಾಗಿದೆ. ಈ ರಜೆಯನ್ನು ಮುಂದಿನ ಶನಿವಾರ 27.12.2025 ರಂದು ಪೂರ್ತಿ ದಿನ ಶಾಲೆಯನ್ನು ನಡೆಸಿ ಸರಿದೂಗಿಸಲು ತಿಳಿಸಲಾಗಿದೆ.

The post ಶಾಮನೂರು ಶಿವಶಂಕರಪ್ಪ ನಿಧನದ ಹಿನ್ನೆಲೆ ದಾವಣಗೆರೆ ಜಿಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ first appeared on suddi360.

]]>
https://suddi360.com/shamanur_shivashankarappa_passes_away_school_college_holiday_davangere/feed/ 0
ಹಿರಿಯ ರಾಜಕಾರಣಿ, ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ https://suddi360.com/senior_politician_mla_shamanur_shivashankarappa_passes_away/ https://suddi360.com/senior_politician_mla_shamanur_shivashankarappa_passes_away/#respond Sun, 14 Dec 2025 17:21:53 +0000 https://suddi360.com/?p=4174 ದಾವಣಗೆರೆ: ಹಿರಿಯ ರಾಜಕಾರಣಿ, ದಾವಣಗೆರೆ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ದಾವಣಗೆರೆ ದಣಿ ಎಂದೇ ಕರೆಯಲ್ಪಡುತ್ತಿದ್ದ ಶಾಮನೂರು ಶಿವಶಂಕರಪ್ಪ (95) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ಅವರು, ಕುಟುಂಬಸ್ಥರು, ಅಪಾರ ಬೆಂಬಲಿಗರು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.ಶಾಮನೂರು ನಿವಾಸದಲ್ಲಿ ದುಃಖ ಮಡುಗಟ್ಟಿದೆ. ದೀರ್ಘಕಾಲದವರೆಗೆ ಜನಸೇವೆಯಲ್ಲಿದ್ದ ಅವರು, 6 ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿದ್ದ ಶಾಮನೂರು ಶಿವಶಂಕರಪ್ಪ, ಇತ್ತೀಚೆಗೆ 95ನೇ ವರ್ಷಕ್ಕೆ ಪದಾರ್ಪಣೆ ಮಾಡಿದ್ದರು. ಹುಟ್ಟುಹಬ್ಬಕ್ಕೆ ಸಿಎಂ ... Read more

The post ಹಿರಿಯ ರಾಜಕಾರಣಿ, ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ first appeared on suddi360.

]]>
https://suddi360.com/senior_politician_mla_shamanur_shivashankarappa_passes_away/feed/ 0
ಶ್ರೀಗಂಧದಲ್ಲಿ ಮಂತ್ರಮುಗ್ಧಗೊಳಿಸಿದ ತಂದೆ-ಮಗಳ ಸಂಗೀತ ಸುಧೆ https://suddi360.com/father-daughter-music-mesmerizes-in-shrigandha-residency/ https://suddi360.com/father-daughter-music-mesmerizes-in-shrigandha-residency/#respond Mon, 08 Dec 2025 09:22:51 +0000 https://suddi360.com/?p=4156 ದಾವಣಗೆರೆ: ನಗರದ ಪಿ.ಬಿರಸ್ತೆಯಲ್ಲಿರುವ ಶ್ರೀ ಗಂಧ ರೆಸಿಡೆನ್ಸಿಯ ಗಿಹಾನ್‍ ಸಭಾಂಗಣದಲ್ಲಿ ಭಾನುವಾರ ಸಂಜೆ  ಮನೋಲ್ಲಾಸ ನೀಡುವಂತಹ ಸಂಗೀತ ಕಾರ್ಯಕ್ರಮ ಕಲಾರಸಿಕರನ್ನು ಮಂತ್ರಮುಗ್ಧಗೊಳಿಸಿತು. ಡಾ.ಪಂ. ಪುಟ್ಟರಾಜ ಸೇವಾ ಸಮಿತಿ ರಿ. ಗದಗ, ಶ‍್ರೀಗಂಧ ರೆಸಿಡಿನ್ಸಿ, ಪಿ.ಬಿ.ರಸ್ತೆ, ದಾವಣಗೆರೆ ಹಾಗೂ ಕಲಾ ವಿಕಾಸ ಪರಿಷತ್‍ ರಿ. ಗದಗ  ಇವರ ಸಂಯುಕ್ತಾಶ್ರಯದಲ್ಲಿ ನಡೆದ ‘ಸಂಗೀತ ಶ‍್ರೀಗಂಧ’ ಮಾಸಿಕ ಕಾರ್ಯಕ್ರಮ-2ರಲ್ಲಿ ಅಂತರಾಷ್ಟ್ರೀಯ ಖ್ಯಾತಿಯನ್ನು ಪಡೆದ, ಆಕಾಶವಾಣಿ ಕಲಾವಿದರೂ ಆದ ಪಂ. ಸಾತಲಿಂಗಪ್ಪ ದೇಸಾಯಿ ಕಲ್ಲೂರು, ಧಾರವಾಡ ಇವರ ತಬಲಾ ಸಾಥ್‍ನಲ್ಲಿ ಸ್ವತಃ ತಮ್ಮ ... Read more

The post ಶ್ರೀಗಂಧದಲ್ಲಿ ಮಂತ್ರಮುಗ್ಧಗೊಳಿಸಿದ ತಂದೆ-ಮಗಳ ಸಂಗೀತ ಸುಧೆ first appeared on suddi360.

]]>
https://suddi360.com/father-daughter-music-mesmerizes-in-shrigandha-residency/feed/ 0
ಮಾನಸಿಕ ಖಿನ್ನತೆಗಳ ಮನಸ್ಸುಗಳನ್ನು ಪುಳಕಿತಗೊಳಿಸುವ ಶಕ್ತಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿದೆ- ಡಾ. ಸತೀಶ್‌ಕುಮಾರ್ ಪಿ.ವಲ್ಲೇಪುರೆ https://suddi360.com/cultural-activities-uplift-the-minds-of-those-suffering-from-mental-depression-dr-satish-kumar/ https://suddi360.com/cultural-activities-uplift-the-minds-of-those-suffering-from-mental-depression-dr-satish-kumar/#respond Mon, 06 Oct 2025 08:13:49 +0000 https://suddi360.com/?p=4150 ದಾವಣಗೆರೆ: ಮಾನವನು ಕೇವಲ ಹೊಟ್ಟೆಪಾಡಿಗೆ ಸೀಮಿತವಾಗದೇ ಸಾಂಸ್ಕೃತಿಕ, ಸಮಾಜ ಸೇವೆಗಳಿಗೆ ತೊಡಗಿಕೊಂಡರೆ ನಮ್ಮ ನಿಮ್ಮೆಲ್ಲರ ಜೀವನಕ್ಕೆ ಸಾರ್ಥಕತೆ ಬರುತ್ತದೆ. ಮಾನಸಿಕ ಖಿನ್ನತೆಗಳ ಮನಸ್ಸುಗಳನ್ನು ಪುಳಕಿತಗೊಳಿಸುವ ಶಕ್ತಿ ಸಾಂಸ್ಕೃತಿಕ ಚಟುವಟಿಕೆಗಳಿಲ್ಲಿದೆ. ವಾಣಿಜ್ಯ ನಗರಿಯನ್ನು ಸಾಂಸ್ಕೃತಿಕ ನಗರವನ್ನಾಗಿ ಪರಿವರ್ತಿಸಿದ ಸಾಧನೆ  ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಕಳೆದ ಮೂರುವರೆ ದಶಕಗಳಿಂದ ನಿರಂತರವಾಗಿ ಕಠಿಣ ಪರಿಶ್ರಮದಿಂದ ಸಾಧನೆ ಮಾಡಿದ ಸಾಲಿಗ್ರಾಮ ಗಣೇಶ್ ಶೆಣೈ ಯವರಿಗೆ ಕೃತಜ್ಞತೆ ಸಲ್ಲಿಸಬೇಕು ಎಂದು ದಾವಣಗೆರೆಯ ವಿಶ್ವವಿದ್ಯಾಲಯದ ದೃಶ್ಯಕಲಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸತೀಶ್‌ಕುಮಾರ್ ಪಿ.ವಲ್ಲೇಪುರೆ ತಮ್ಮ ಅಂತರಾಳದ ... Read more

The post ಮಾನಸಿಕ ಖಿನ್ನತೆಗಳ ಮನಸ್ಸುಗಳನ್ನು ಪುಳಕಿತಗೊಳಿಸುವ ಶಕ್ತಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿದೆ- ಡಾ. ಸತೀಶ್‌ಕುಮಾರ್ ಪಿ.ವಲ್ಲೇಪುರೆ first appeared on suddi360.

]]>
https://suddi360.com/cultural-activities-uplift-the-minds-of-those-suffering-from-mental-depression-dr-satish-kumar/feed/ 0
ದಸರಾ ಮಹೋತ್ಸವ- ನಗರದೇವತೆ ಶ್ರೀ ದುರ್ಗಾಂಭಿಕಾ ಸನ್ನಿದಿಯಲ್ಲಿ ಸಾಮೂಹಿಕ ವಿವಾಹ https://suddi360.com/dasara_mahotsav_samoohika_vivaha_davangere/ https://suddi360.com/dasara_mahotsav_samoohika_vivaha_davangere/#respond Fri, 03 Oct 2025 16:18:11 +0000 https://suddi360.com/?p=4147 ದಾವಣಗೆರೆ: ದಸರಾ ಮಹೋತ್ಸವದ ಪ್ರಯುಕ್ತ ನಗರದೇವತೆ ಶ್ರೀ ದುರ್ಗಾಂಭಿಕಾ ದೇವಸ್ಥಾನದಲ್ಲಿ ಸಾಮೂಹಿಕ ವಿವಾಹವನ್ನು ಹಮ್ಮಿಕೊಳ್ಳಲಾಗಿತ್ತು.ಪ್ರತಿವರ್ಷವೂ ನವರಾತ್ರಿ ಹಬ್ಬದ ಅಂಗವಾಗಿ ಸಾಮೂಹಿಕ ವಿವಾಹ ಏರ್ಪಡಿಸುತ್ತಾ ಬಂದಿದ್ದು, ಈ ಬಾರಿಯೂ ಸಹ ಸಾಮೂಹಿಕ ವಿವಾಹದಲ್ಲಿ 21 ಜೋಡಿ ನೂತನ ದಾಂಪತ್ಯಕ್ಕೆ ಅಡಿಯಿಟ್ಟರು.ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಆಶೀರ್ವಾದದಿಂದ ನವಜೋಡಿಯ ದಾಂಪತ್ಯ ಜೀವನವು ಸುಖ, ಶಾಂತಿ ಮತ್ತು ಸಮೃದ್ಧಿಯಿಂದ ಕೂಡಿರಲಿ ಎಂದು ಹಾರೈಸಿದರು.ಈ ಸಂದರ್ಭದಲ್ಲಿ ಆವರಗೊಳ್ಳ ಓಂಕಾರ ಶಿವಾಚಾರ್ಯ ಮಹಾಸ್ವಾಮಿಗಳು, ... Read more

The post ದಸರಾ ಮಹೋತ್ಸವ- ನಗರದೇವತೆ ಶ್ರೀ ದುರ್ಗಾಂಭಿಕಾ ಸನ್ನಿದಿಯಲ್ಲಿ ಸಾಮೂಹಿಕ ವಿವಾಹ first appeared on suddi360.

]]>
https://suddi360.com/dasara_mahotsav_samoohika_vivaha_davangere/feed/ 0
ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಲಘು ಉದ್ಯಮಗಳು ಸಹಕಾರಿಯಾಗಲಿವೆ : ರೊ. ರಮಣಿ ಉಪ್ಪಾಲ್ https://suddi360.com/small-scale-industries-will-help-women-live-a-self-reliant-life-ramani-uppal/ https://suddi360.com/small-scale-industries-will-help-women-live-a-self-reliant-life-ramani-uppal/#respond Fri, 03 Oct 2025 14:42:52 +0000 https://suddi360.com/?p=4143 ಬೆಂಗಳೂರು: ಹೆಚ್.ಎಂ.ಟಿ ಬಡಾವಣೆಯಲ್ಲಿ ರಾಜಯೋಗಕೇಂದ್ರ ಮತ್ತು ಬೆಸ್ಟ್ ಕಂಪ್ಯೂಟರ್ ಸಲ್ಯೂಷನ್ ಸಹಯೋಗದಲ್ಲಿ ನವರಾತ್ರಿ ಉತ್ಸವಪ್ರಯುಕ್ತ ಮಹಿಳಾ ಉದ್ಯಮಿಗಳಿಗೆ ಉತ್ತೇಜನ ನೀಡಲು ಮಾರಾಟ ಮಳಿಗೆಗಳನ್ನ ಎರ್ಪಡಿಸಲಾಗಿತ್ತು.ಮಳಿಗೆಗಳಲ್ಲಿ ಹಲವಾರು ವಸ್ತುಗಳನ್ನು ಪ್ರದರ್ಶನ ಮತ್ತು ಮಾರಾಟಮಾಡಿದರು ಇದನ್ನು ರೋಟರಿ ಸಂಸ್ಥೆಗಳಾದ ರೋಟರಿ ಜಾಲಹಳ್ಳಿ ರೋಟರಿ ನೆಲಮಂಗಲ ರೋಟರಿ ಸೋಂಪುರ ರೋಟರಿ ವಿಶ್ವನೀಡಂ ರೋಟರಿ ಮಹಾಲಕ್ಷ್ಮೀ ಸೆಂಟ್ರಲ್ ರೋಟರಿ ಹೆಸರಘಟ್ಟ ರೋಡ್ ರೋಟರಿ ಕಾಮಧೇನು ರೋಟರಿ ತುರುವೇಕೆರೆ ರೋಟರಿ ಉದ್ಯೋಗ್ ರೋಟರಿ ಬೆಂಗಳೂರು ಸೆಂಟ್ರಲ್ ಹಾಗೂ ಲಘುಉದ್ಯೋಗಭಾರತಿವತಿಯಿಂದ ಆಯೋಜನೆ ಮಾಡಲಾಗಿತ್ತು. ಜಾಲಹಳ್ಳಿ ರೋಟರಿ ... Read more

The post ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಲಘು ಉದ್ಯಮಗಳು ಸಹಕಾರಿಯಾಗಲಿವೆ : ರೊ. ರಮಣಿ ಉಪ್ಪಾಲ್ first appeared on suddi360.

]]>
https://suddi360.com/small-scale-industries-will-help-women-live-a-self-reliant-life-ramani-uppal/feed/ 0
ಚಿಕಿತ್ಸೆಯ ಸಹಾಯಕ್ಕಾಗಿ ಕೈ ಚಾಚಿರುವ 13ರ ಬಾಲಕ ಕೌಶಿಕ್ ಗೆ ಯೋಧನಾಗುವ ಬಯಕೆ https://suddi360.com/kaushik-13-year-old-boy-who-reaches-out-for-medical-help/ https://suddi360.com/kaushik-13-year-old-boy-who-reaches-out-for-medical-help/#respond Wed, 14 May 2025 12:37:29 +0000 https://suddi360.com/?p=4131 ಹೊಳೆಹೊನ್ನೂರು, (ಶಿವಮೊಗ್ಗ): ಆತನ  ಹೆಸರು ಕೌಶಿಕ್ ವಯಸ್ಸು 13 ವರ್ಷ,  ಊರು ಶಿವಮೊಗ್ಗ ಸಮೀಪದ ಹೊಳೆ ಹೊನ್ನುರು. ಆತನ ಬಹುದೊಡ್ಡ ಆಸೆ ದೇಶ ಕಾಯುವ ಸೈನಿಕನಾಗಬೇಕು, ರಕ್ಷಕನಾಗಬೇಕು ಎಂಬುದು. ಅದು ಫಲಿಸುತ್ತದೋ ಇಲ್ಲವೋ ತಿಳಿಯದು. ಆದರೆ ಅವನೀಗ ಅನಾರೋಗ್ಯದಿಂದ ಬಳಲುತ್ತಿದ್ದಾನೆ. ಈ ಮಗುವಿನ ಜೀವ ಉಳಿಸಲು ಮಣಿಪಾಲ ಆಸ್ಪತ್ರೆಯ ವೈದ್ಯರು ಬೋನ್ ಮ್ಯಾರೋ ಬದಲಾವಣೆ ಚಿಕಿತ್ಸೆಗೆ (ಮೂಳೆ ಮಜ್ಜೆಯ ಕಸಿ) ಸೂಚಿಸಿದ್ದಾರೆ. ಆ ಚಿಕಿತ್ಸೆಯ ಖರ್ಚು ಬರೋಬ್ಬರಿ  40 ಲಕ್ಷ ರೂಪಾಯಿ. ಒಂದೊತ್ತಿನ ಊಟಕ್ಕು ಇನ್ನೊಬ್ಬರ ಮುಂದೆ ... Read more

The post ಚಿಕಿತ್ಸೆಯ ಸಹಾಯಕ್ಕಾಗಿ ಕೈ ಚಾಚಿರುವ 13ರ ಬಾಲಕ ಕೌಶಿಕ್ ಗೆ ಯೋಧನಾಗುವ ಬಯಕೆ first appeared on suddi360.

]]>
https://suddi360.com/kaushik-13-year-old-boy-who-reaches-out-for-medical-help/feed/ 0
ಪಿ ಎಂ ಶ್ರೀ ಕೇಂದ್ರೀಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ https://suddi360.com/p_m_sri_kendriya_vidyalaya_application_for_admission/ https://suddi360.com/p_m_sri_kendriya_vidyalaya_application_for_admission/#respond Sun, 09 Mar 2025 09:15:17 +0000 https://suddi360.com/?p=4124 ದಾವಣಗೆರೆ: ಪಿ ಎಂ ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ 1 ನೇ ತರಗತಿ ಮತ್ತು ಬಾಲ್ವಾಟಿಕ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಪೋಶಕರು ಜಾಲತಾಣದಲ್ಲಿ ಕೊಟ್ಟಿರುವ ಸೂಚನೆಗಳನ್ನು ಅನುಸರಿಸುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶವಿರುತ್ತದೆ.1ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಬಳಸಿರಿ. https://kvsonlineadmission.kvs.gov.in/index.html ದಾವಣಗೆರೆಯಲ್ಲಿ 2023-24 ರಿಂದ ಬಾಲ್ವಾಟಿಕ -3 (ಯುಕೆಜಿ) ಪ್ರಾರಂಭಿಸಲಾಗಿದೆ. ಬಾಲ್ವಾಟಿಕ-3 ಪ್ರವೇಶಾತಿಗೆ ಈ ಕೆಳಗಿನ‌ ಲಿಂಕ್ ಬಳಸಬಹುದಾಗಿದೆ. ... Read more

The post ಪಿ ಎಂ ಶ್ರೀ ಕೇಂದ್ರೀಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ first appeared on suddi360.

]]>
https://suddi360.com/p_m_sri_kendriya_vidyalaya_application_for_admission/feed/ 0
ಜಿಲ್ಲಾ ಉಸ್ತುವಾರಿ ಸಚಿವರಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ https://suddi360.com/various_works_initiated_ssm_davangere/ https://suddi360.com/various_works_initiated_ssm_davangere/#respond Wed, 19 Feb 2025 14:10:16 +0000 https://suddi360.com/?p=4119 ದಾವಣಗೆರೆ: ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರು ನಗರದ ವಿವಿಧ ಭಾಗಗಳಲ್ಲಿ ಅಂದಾಜು ರೂ. 6.ಕೋಟಿ ವೆಚ್ಚದಲ್ಲಿ ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದರು. ನಗರದ ವಾರ್ಡ್ ನಂ.44 ರಲ್ಲಿ ಬರುವ ಮಹಾಲಕ್ಷ್ಮೀ ಬಡಾವಣೆ ಮುಖ್ಯ ರಸ್ತೆಯಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿ, ವಾರ್ಡ್ ನಂ.19 ದಾವಣಗೆರೆ ಮಹಾನಗರ ಪಾಲಿಕೆಯ ಚಾಮರಾಜಪೇಟೆ ಸರ್ಕಲ್ ಹತ್ತಿರ ಇರುವ ಕೆ.ಆರ್. ಮಾರುಕಟ್ಟೆ ಕಟ್ಟಡಕ್ಕೆ ರ್ಯಾಂಪ್ ನಿರ್ಮಾಣ ಕಾಮಗಾರಿ, ... Read more

The post ಜಿಲ್ಲಾ ಉಸ್ತುವಾರಿ ಸಚಿವರಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ first appeared on suddi360.

]]>
https://suddi360.com/various_works_initiated_ssm_davangere/feed/ 0