ಕಳವು ಪ್ರಕರಣ: 24 ಗಂಟೆಯೊಳಗೆ ಆರೋಪಿತರ ಬಂಧನ – 86,030 ರೂ ನಗದು ಜಫ್ತಿ

theft-case-arrest-accused-within-day-davangere

ಸುದ್ದಿ360 ದಾವಣಗೆರೆ: ಕಳೆದ ರಾತ್ರಿ (11-07-2023) 12-45 ಗಂಟೆ ಸುಮಾರಿಗೆ ನಗರದ ಮಂಡಕ್ಕಿ ಭಟ್ಟಿ 01 ನೇ ಕ್ರಾಸ್ ಬಾಲಾಜಿ ಟಾಕೀಸ್ ಹತ್ತಿರದ ಅನ್ವರ್ ಸಾಬ್ ರವರ ಅವಲಕ್ಕಿ ಮಿಲ್‌ನ ಬೀಗವನ್ನು ಹೊಡೆದು ಮೀಲ್‌ನಲ್ಲಿದ್ದ 86,030/- ರೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋದ  ಬಗ್ಗೆ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 24 ಗಂಟೆಯೊಳಗೆ ಪೊಲೀಸರು ಕಳುವಾದ ನಗದು ಸಮೇತ ಆರೋಪಿತರನ್ನು ಬಂಧಿಸಿದ್ದಾರೆ. ಪ್ರಕರಣದ ಪತ್ತೆಗಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಆರ್.ಬಿ . ಬಸರಗಿ … Read more

ದಾವಣಗೆರೆ: ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ಪೊಲೀಸ್‍ ದಾಳಿ

prostitution-davangere-police-raided-place

ಸುದ್ದಿ360, ದಾವಣಗೆರೆ: ಹಣದ ಆಮಿಷ ಒಡ್ಡಿ ಹೆಣ್ಣುಮಕ್ಕಳನ್ನು ಕರೆಯಿಸಿಕೊಂಡು ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಪಿಜೆ ಬಡಾವಣೆಯ 3ನೇ ಮೇನ್‍ ನಲ್ಲಿರುವ 2ನೇ ಮಹಡಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದರ ಖಚಿತ ಮಾಹಿತಿ ಮೇರೆಗೆ ಜು.10ರ ಸೋಮವಾರ ಸಂಜೆ ಹೆಚ್ಚುವರಿ ಪೊಲೀಸ್‍ ಅಧೀಕ್ಷಕರ ಹಾಗೂ ಉಪವಿಭಾಗ ಪೊಲೀಸ್‍ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾನಗರ ಪಿಐ ರವರು ಮಹಿಳಾ ಪೊಲೀಸ್‍ ಠಾಣೆಯ ಪಿ.ಎಸ್.ಐ ಮತ್ತು ಬಡಾವಣೆ ಪಿಎಸ್ಐ ಹಾಗೂ ಸಿಬ್ಬಂದಿಯವರನ್ನೊಳಗೊಂಡ ತಂಡ ಸ್ಥಳದ ಮೇಲೆ … Read more

ಮನೆ ಕಳ್ಳತನ: 6 ಜನ ಆರೋಪಿತರ ಬಂಧನ – 25,75,200/-ರೂ ಮೌಲ್ಯದ  ಮಾಲು ವಶ

burglary-accused-arrested-davangere-news

ಸುದ್ದಿ360 ದಾವಣಗೆರೆ: ಮನೆಯವರು ಊರಿನಲ್ಲಿಲ್ಲದ ವೇಳೆ ಮನೆಯ ಬಾಗಿಲನ್ನು ಒಡೆದು ಕಳ್ಳತಾನ ಮಾಡಿದ್ದ ಆರು ಜನ ಆರೋಪಿತರನ್ನು ಪೊಲೀಸರು ಬಂಧಿಸಿ, ಒಟ್ಟು 25,75,200/-ರೂ ಮೌಲ್ಯದ  ಮಾಲನ್ನು ವಶಪಡಿಸಿಕೊಂಡಿದ್ದಾರೆ. ನಗರದ ಶಾಮನೂರು ಡಾಲರ್ಸ್‍ ಕಾಲೋನಿಯ ತಿಪ್ಪೇಸ್ವಾಮಿಯವರ ಮನೆಯಲ್ಲಿ ಕಳೆದ ತಿಂಗಳು ಜೂ. 3ರಂದು ಮನೆಯವರು ಬೇಂಗಳೂರಿಗೆ ಹೋಗಿದ್ದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನವಾಗಿದೆ. ತಿಪ್ಪೇಸ್ವಾಮಿಯವರು ಮಾರನೆಯ ದಿನ ಬಂದು ನೋಡಿದಾಗ ಬಾಗಿಲನ್ನು ಒಡೆದು ಕಳ್ಳತನವಾಗಿರುವುದನ್ನು ಗಮನಿಸಿ, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ಕಳುವಾದ ಮಾಲು … Read more

ಉಚಿತ ಪ್ರಯಾಣ – ನೂಕುನುಗ್ಗಲು – ಮಾಂಗಲ್ಯ ಸರ ಮಂಗಮಾಯ

ಸುದ್ದಿ360 ದಾವಣಗೆರೆ: ಸರ್ಕಾರಿ ಬಸ್ಗಳಲ್ಲಿ ಮಹಿಳೆಯರ ಪ್ರಯಾಣ ಹೆಚ್ಚಾಗಿದ್ದು, ಅಂತೆಯೇ ಕಳ್ಳರ ಕೈಚಳಕಕ್ಕೂ ದಾರಿಯಾಗಿದೆ. ಬಸ್ ಹತ್ತಲು ಬಂದಿದ್ದ ಮಹಿಳೆಯೊಬ್ಬರ 1.80 ಲಕ್ಷ ಮೌಲ್ಯದ ಮಾಂಗಲ್ಯ ಸರವನ್ನು ಕಳ್ಳರು ಎಗರಿಸಿದ ಘಟನೆ ಜಿಲ್ಲೆಯ ಹರಿಹರ ಬಸ್ ನಿಲ್ದಾಣದಲ್ಲಿ ನಡೆದಿದೆ. ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಸರ್ಕಾರ ಅನುವು ಮಾಡಿಕೊಟ್ಟಿರುವುದರಿಂದ ಮಹಿಳೆಯರ ಬಸ್ ಸಂಚಾರ ಸಹಜವಾಗಿಯೇ ಹೆಚ್ಚಾಗಿದೆ. ಮಹಿಳೆಯರು ಜಾಗರೂಕತೆಯಿಂದ ಪ್ರಯಾಣ ಬೆಳೆಸಬೇಕಿದ್ದು, ಪೊಲೀಸ್ ಪ್ರಕಟಣೆಗಳನ್ನು ಪಾಲಿಸುವ ಮೂಲಕ ಕಳ್ಳರ ಕುಕೃತ್ಯವನ್ನು ತಡೆಯಬಹುದಾಗಿದೆ. ಹರಿಹರ ಬಸ್ ನಿಲ್ದಾಣದಲ್ಲಿ … Read more

ದಾವಣಗೆರೆ ಪಾಲಿಕೆ ಆಯುಕ್ತರ ಮೊಬೈಲ್ಗೆ ಬಂದ ಲಂಚಾವತಾರದ ವೀಡಿಯೋ – ಕರ ವಸೂಲಿಕಾರ ಅಮಾನತು

ದಾವಣಗೆರೆ: ಲಂಚ ಸ್ವೀಕರಿಸುತ್ತಿರುವ ವೀಡಿಯೋ ಅಧರಿಸಿ, ಮಹಾನಗರ ಪಾಲಿಕೆ ವಲಯ ಕಚೇರಿ 3ರ ಕಂದಾಯಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕರ ವಸೂಲಿಕಾರನನ್ನು ಅಮಾನತುಗೊಳಿಸಿ ಮಹಾನಗರ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಎನ್. ಶಿವಣ್ಣ ಅಮಾನತುಗೊಂಡ ಕರ ವಸೂಲಿಕಾರನಾಗಿದ್ದು, ಆಸ್ತಿ ಒಂದರ ಖಾತೆ ವರ್ಗಾವಣೆಗೆ ಸಂಬಂಧಿಸಿದಂತೆ ಲಂಚ ಪಡೆದ ಆರೋಪದಲ್ಲಿ ಅಮಾನತು ಮಾಡಲಾಗಿದೆ. ಶಿವಣ್ಣ ಖಾತೆ ವರ್ಗಾವಣೆ ಮಾಡಲು ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿರುವ ಕುರಿತ ವಿಡಿಯೋವನ್ನು ಸಾರ್ವಜನಿಕರೊಬ್ಬರು ಆಯುಕ್ತರ ಮೋಬೈಲ್‌ಗೆ ವಾಟ್ಸ್ಆ್ಯಪ್ ಮಾಡಿ, ವಿಡಿಯೋ ಆಧಾರದಲ್ಲಿ ಕ್ರಮ ಕೈಗೊಳ್ಳುವಂತೆ ಕೋರಿದ್ದರು. ವೀಡಿಯೋ … Read more

ಅವಳಿ ಮಕ್ಕಳ ಉಸಿರುಗಟ್ಟಿಸಿ ಕೊಂದ ನಿಷ್ಕರುಣಿ ತಂದೆ – ಆರೋಪಿ ಹೇಳಿದ್ದೇನು…?

ಸುದ್ದಿ360 ದಾವಣೆಗೆರೆ ಜೂ. 01: ಪ್ರಪಂಚವನ್ನು ಪರಿಚಯಿಸಬೇಕಿದ್ದ ಅಪ್ಪ ಪ್ರಪಂಚದ ಅರಿವೇ ಇರದ ತನ್ನ ಇಬ್ಬರು ಅವಳಿ ಮಕ್ಕಳನ್ನು  ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯ ಚಳಗೇರಿ ಟೋಲ್‍ಗೇಟ್‍ ಬಳಿ ನಡೆದಿದೆ. ಹರಿಹರದ ಕಾರ್ಗೀಲ್ ಪ್ಯಾಕ್ಟರಿಯಲ್ಲಿ ಕೆಮಿಕಲ್ ಇಂಜಿನಿಯರಿಂಗ್  ಕೆಲಸ ಮಾಡುತ್ತಿರುವ  ಅಮರ್ (36) ಈ ಕೃತ್ಯವೆಸಗಿರುವ ನಿಷ್ಕರುಣಿ ತಂದೆ. ಈತ ಗೋಕಾಕ್ ಮೂಲದವನಾಗಿದ್ದು,  ಹಾಲಿ ದಾವಣಗೆರೆ ನಗರದ ಆಂಜನೇಯ ಬಡಾವಣೆ ವಾಸವಾಗಿದ್ದಾನೆ. ಪತ್ನಿ ಜಯಲಕ್ಷ್ಮಿ ತನ್ನ ತವರು ಊರಾದ ವಿಜಯಪುರದಲ್ಲಿದ್ದು, ಆರೋಪಿತನ  ತಾಯಿ ಸಾವೀತ್ರಮ್ಮ … Read more

ಮಹಿಳೆ ನಾಪತ್ತೆ ಪ್ರಕರಣ – ಫೋನ್ ಪೇ ಮೂಲಕ 50 ಸಾವಿರ ಲಂಚ – ಪಿಎಸ್ಐ, ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ

ಸುದ್ದಿ360 ದಾವಣಗೆರೆ, ಏ.22: ಮಹಿಳೆ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾಯ ಮಾಡಲು ಪೋನ್ ಪೇ ಮೂಲಕ ಲಂಚದ ಹಣ ಸ್ವೀಕರಿಸಿದ್ದ ದಾವಣಗೆರೆ ಗ್ರಾಮಾಂತರ ಠಾಣೆ ಪಿಎಸ್ಐ ಶಿವನಗೌಡ ಹಾಗೂ ಕಾನ್ಸ್ಟೇಬಲ್ ಶನಿವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇವರಿಬ್ಬರು  ನಾಪತ್ತೆ ಪ್ರಕರಣದಲ್ಲಿ ಕಾಣೆಯಾದ ಮಹಿಳೆಯನ್ನು ಜೊತೆಗೆ ಕಳಿಸಿಕೊಡಲು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ತಾಳೆಕಟ್ಟೆ ಗ್ರಾಮದ ಕೆ.ರಂಗಸ್ವಾಮಿ ಎಂಬುವರಿಗೆ 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ರಂಗಸ್ವಾಮಿ ದಾವಣಗೆರೆ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ … Read more

ಲ್ಯಾಪ್‍ಟಾಪ್‍ ಬೇಡಿಕೆ ಇಟ್ಟಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಸುದ್ದಿ360 ದಾವಣಗೆರೆ, ಏ.19: ಶಾಲೆಯೊಂದಕ್ಕೆ ಅಗ್ನಿಶಾಮಕ ಎನ್ಓಸಿ ನೀಡಲು ಲ್ಯಾಪ್ ಟಾಪ್ ರೂಪದಲ್ಲಿ ಲಂಚದ ಬೇಡಿಕೆ ಇಟ್ಟಿದ್ದ ದಾವಣಗೆರೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಹಾಗೂ ಫೈರ್‍ಮ್ಯಾನ್‍ ರನ್ನು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹರಿಹರದ ವಿಧ್ಯಾದಾಹಿನಿ ಶಾಲೆಯ ಛೇರ್ಮನ್  ಡಿ.ಜಿ. ರಘುನಾಥ್  ಶಾಲೆಗೆ ಅಗ್ನಿಶಾಮಕ ಕಚೇರಿಯಿಂದ  ನಿರಾಕ್ಷೇಪಣಾ ಪತ್ರ ಪಡೆಯಲು ಡೆಲ್ ಕಂಪನಿಯ ಲ್ಯಾಪ್‍ಟಾಪ್‍ ನೀಡುವಂತೆ ಲಂಚದ ಬೇಡಿಕೆ ಇರುವುದಾಗಿ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆರೋಪಿಗಳನ್ನು ಹಿಡಿಯಲು ಬಲೆ ಬೀಸಿದ್ದ ದಾವಣಗೆರೆ ಲೋಕಾಯುಕ್ತ ಘಟಕದ ಪೊಲೀಸ್ … Read more

ಕಾರದ ಪುಡಿ ಎರಚಿ ದರೋಡೆ ಮಾಡಿದ್ದ ಆರೋಪಿತರ ಬಂಧನ 24 ಲಕ್ಷದ ಮಾಲು ವಶ

ಸುದ್ದಿ360 ದಾವಣಗೆರೆ, ಏ.14:  ಆಟೋ ಗ್ಲಾಸ್ ಹೊಡೆದು ಕಣ್ಣಿಗೆ ಕಾರದ ಪುಡಿ ಎರಚಿ 20 ಲಕ್ಷ ನಗದು ಹಣ ಇದ್ದ ಬ್ಯಾಗನ್ನು ದೋಚಿಕೊಂಡು ಹೋಗಿದ್ದ ಆರೋಪಿತರನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದು, ಆರೋಪಿತರಿಂದ ನಗದು ಸೇರಿದಂತೆ 24 ಲಕ್ಷದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಕುರಿತಂತೆ ಮಾ.14ರಂದು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಭದ್ರಾವತಿಯ ದೇವರಾಜ್ ರವರು ಅಡಿಕೆ ಖೇಣಿ ಪಡೆದುಕೊಂಡಿದ್ದ ರೈತರಿಗೆ ಹಣವನ್ನು ಕೊಡಲು 20 ಲಕ್ಷ ನಗದು ಹಣವನ್ನು ತನ್ನ ಸ್ನೇಹಿತನಿಂದ ಪಡೆದುಕೊಂಡು ಎನ್.ಹೆಚ್-48 ಸರ್ವೀಸ್ … Read more

ದಾವಣಗೆರೆ: ಬರ್ಬರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು – ಪತ್ನಿ ಪ್ರಿಯಕರ ಅಂದರ್

ದಾವಣಗೆರೆ ಮಾ:28: ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತನ ಪತ್ನಿ ಮತ್ತು ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆಯ ವಿದ್ಯಾನಗರ ಠಾಣಾ ವ್ಯಾಪ್ತಿಯಲ್ಲಿ ಮಾ23ರಂದು ದಾಖಲಾಗಿದ್ದ ಈ ಪ್ರಕರಣವನ್ನು ಬೇಧಿಸಲು ದಾವಣಗೆರೆ ನಗರ ಉಪ ವಿಭಾಗದ ಡಿವೈಎಸ್‌ಪಿ  ಮಲ್ಲೇಶ್ ದೊಡ್ಡಮನಿ ಹಾಗೂ ಡಿ.ಸಿ.ಆರ್.ಬಿ ಡಿವೈಎಸ್‌ಪಿ  ಸೈಯದ್ ರೋಷನ್ ಜಮೀರ್ ಎಸ್ ಇವರ ಮಾರ್ಗದರ್ಶನದಲ್ಲಿ   ಪ್ರಭಾವತಿ ಸಿ ಶೇತಸನದಿ  ಪೊಲೀಸ್ ಇನ್ಸ್ಪೆಕ್ಟರ್ ವಿದ್ಯಾನಗರ ಪೊಲೀಸ್ ಠಾಣೆ, ನೇತೃತ್ವದಲ್ಲಿ ಡಿ.ಸಿ.ಆರ್.ಬಿ ವಿಭಾಗದ ಸಿಬ್ಬಂದಿ ಹಾಗೂ … Read more

error: Content is protected !!