ಸಾಬೂನು ನಿಗಮದ ಅಧಿಕಾರಿ ಆತ್ಮಹತ್ಯೆ… ಕೈಯಲ್ಲಿ ಡೆತ್ ನೋಟ್ !?

ssucide

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ #KarnatakaSoapandDetergentCorporation ಅಧಿಕಾರಿಯೊಬ್ಬರು ಡೆತ್ ನೋಟ್  ಕೈಯಲ್ಲಿ ಹಿಡಿದುಕೊಂಡು ಆತ್ಮಹತ್ಯೆಗೆ #Sucide ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ಅಧಿಕಾರಿ ಅಮೃತ್ ಸಿರಿಯೂರ್ ಎಂದು ಗುರುತಿಸಲಾಗಿದೆ. ಕೈಯಲ್ಲಿ ಡೆತ್ ನೋಟ್ ಹಿಡಿದುಕೊಂಡು ಅಮೃತ್ ಸಿರಿಯೂರ್ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಅಮೃತ್ ಅವರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದು ಇಂದು ಪ್ರಕರಣ ಬೆಳಕಿಗೆ ಬಂದಿದೆ.  ಕೆಎಸ್ಡಿಎಲ್ ಮೆಟಿರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಮೃತ್ ಸಿರಿಯೂರ್‍ ಡೆತ್ ನೋಟ್’ನಲ್ಲಿ ಹಿರಿಯ … Read more

ಭೀಕರ ಅಪಘಾತ: ಬಾಲಕ ಸೇರಿ 7 ಮಂದಿ ದುರ್ಮರಣ

ಸುದ್ದಿ360, ಹೊಸಪೇಟೆ (hospet) ಅ.09: ಎರಡು ಮೈನಿಂಗ್ ಟಿಪ್ಪರ್ ಲಾರಿಗಳು ಮತ್ತು ಕ್ರ್ಯೂಸರ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ (accident) 7 ಜನರ ದುರ್ಮಣ ಹೊಂದಿದ್ದಾರೆ. ಹೊಸಪೇಟೆ ನಗರದ ಹೊರವಲಯದ ಟನಲ್ ಬಳಿ ಈ ಅಪಘಾತ ಸಂಭವಿಸಿದ್ದು, ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಕ್ರೂಸರ್‍ನಲ್ಲಿದ್ದ 7 ಜನರು ಮೃತಪಟ್ಟಿದ್ದು, ವಾಹನದಲ್ಲಿ ಸಿಲುಕಿರುವ ಶವಗಳನ್ನು ಹೊರ ತೆಗೆಯಲು ಪೊಲೀಸರ ಹರಸಾಹಸಪಟ್ಟಿದ್ದಾರೆ. ಕ್ರೂಸರ್‍ನಲ್ಲಿದ್ದವರು ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿ ಗೋಣಿಬಸವೇಶ್ವರ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುವಾಗ ದುರ್ಘಟನೆ ನಡೆದಿದೆ‌. ಕ್ರ್ಯೂಸರ್ … Read more

ಅಂದರ್ ಬಾಹರ್ ಇಸ್ಪೀಟ್ ಜೂಜಾಟ-ಪೊಲೀಸರ ದಾಳಿ – 2.10 ಲಕ್ಷ ನಗದು ವಶ

ander-bahar-ispeet-gambling-police-raid-cash-seized-davangere

ಸುದ್ದಿ360 ದಾವಣಗೆರೆ (davangere) ಅ.06: ಅಂದರ್ ಬಾಹರ್ ಇಸ್ಪೀಟ್  ಜೂಜಾಟದಲ್ಲಿ ತೊಡಗಿದ್ದ 13 ಜನರನ್ನು ಹಿಡಿದು ಇವರುಗಳಿಂದ  ಜೂಜಾಟದಲ್ಲಿ ತೊಡಗಿಸಿದ್ದ ಒಟ್ಟು 2,10,000/- ರೂ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ದಾವಣಗೆರೆ ಸಿ.ಇ.ಎನ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.5ರ ಗುರುವಾರದಂದು ದಾವಣಗೆರೆ ಜಿಲ್ಲೆ ಚನ್ನಗಿರಿ ಮಂಗೆನಹಳ್ಳಿ ಗ್ರಾಮದಿಂದ ಮೆದಿಕೆರೆ ಗ್ರಾಮದ ಕಡೆಗೆ ಹೋಗುವ ರಸ್ತೆ ಪಕ್ಕದ ಚಾನಲ್ ಏರಿಯಾ ಮೇಲಿನ ಸಾರ್ವಜನಿಕರ ಸ್ಥಳದಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ನಡೆಯುತ್ತಿರುವ … Read more

ಮಟ್ಕಾ-ಜೂಜಾಟ 42 ಸಾವಿರ ನಗದಿನೊಂದಿಗೆ ಆರೋಪಿ ಬಂಧನ

matka-gambling-accused-arrested-with-42-thousand-cash

ಸುದ್ದಿ360 ದಾವಣಗೆರೆ, ಅ.1: ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಿ, ಜೂಜಾಟದಲ್ಲಿ ತೊಡಗಿಸಿದ್ದ ಒಟ್ಟು 42,000/- ರೂ ನಗದು ಹಣ ಮತ್ತು ಮಟ್ಕಾ ಜೂಜಾಟದ ಸಾಮಾಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.   ಈತ ಜಿಲ್ಲೆಯ ಹೊನ್ನಾಳಿ ಪಟ್ಟಣದ ಟಿ.ಬಿ ಸರ್ಕಲ್ ನಿಂದ ಬಸ್‌ ನಿಲ್ದಾಣದ ಕಡೆಗೆ ಹೋಗುವ ಮುಖ್ಯ ರಸ್ತೆಯಲ್ಲಿರುವ ಅಂಗಾಳ ಪರಮೇಶ್ವರಿ ಗ್ಯಾರೇಜಿನ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟ ನಡೆಸುತ್ತಿದ್ದ. ಈ  ಬಗ್ಗೆ ಮಾಹಿತಿ ಬಂದ ಮೇರೆಗೆ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ರವರು  ಸಿಇಎನ್ … Read more

ಹೆಂಡತಿ, ಇಬ್ಬರು ಮಕ್ಕಳ ಹತ್ಯೆಗೈದ ತಂದೆ

ಸುದ್ದಿ360, ಚಾಮರಾಜನಗರ ಸೆ.15: ಪತಿಯೇ ತನ್ನ ಪತ್ನಿ ಹಾಗೂ ಇಬ್ಬರು ಪುಟಾಣಿ ಮಕ್ಕಳನ್ನು ಹತ್ಯೆ ಮಾಡಿರುವ ಅಮಾನವೀಯ ಘಟನೆ ಗುಂಡ್ಲುಪೇಟೆ ತಾಲೂಕಿನ  ಬೊಮ್ಮನಹಳ್ಳಿ ಗ್ರಾಮದ   ಜಮೀನಿನ ಮನೆಯಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಈ ಬಗ್ಗೆ ಮೃತಳ ತಂದೆ ದೂರು ನೀಡಿದ್ದು, ಧನಂಜಯ ಎಂಬಾತ ತನ್ನ  ಹೆಂಡತಿ ಮೇಘ ಮತ್ತು ಇಬ್ಬರೂ ಹೆಣ್ಣು ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದಿದ್ದಾನೆ ಎಂದು ಮೃತ ಮೇಘಳ ತಂದೆ ಆರೋಪಿಸಿದ್ದಾರೆ.  ಧನಂಜಯ ಮತ್ತು ಮೇಘ ಅವರ ಮದುವೆಯಾಗಿ ಎಂಟು ವರ್ಷಗಳಾಗಿವೆ.  ಪ್ರಾರಂಭದ ದಿನಗಳಿಂದಲೂ … Read more

ಮಟ್ಕಾ ಜೂಜಾಟ -ಸಿ.ಇ.ಎನ್ ಅಪರಾಧ ಪೊಲೀಸರ ದಾಳಿ: 62,700/- ನಗದು ವಶ

ಸುದ್ದಿ360, ದಾವಣಗೆರೆ (Davangere): ಸೆ.14: ಖಚಿತ ಮಾಹಿತಿ ಮೇರೆಗೆ ಮಟ್ಕಾ ಚೂಜಾಟ (matka- gambling) ನಡೆಸುತ್ತಿರುವವರ ಮೇಲೆ ಸೆ.13ರ ಬುಧವಾರ  ದಾಳಿ (raid) ಮಾಡಿರುವ ಸಿ.ಇ.ಎನ್‍ ಅಪರಾಧ ಪೊಲೀಸರ (CEN Crime Police) ತಂಡ  3 ಜನರನ್ನು ದಸ್ತಗಿರಿ ಮಾಡಿದ್ದು, ಆರೋಪಿತರಿಂದ ಮಟ್ಕಾ ಜೂಜಾಟದಲ್ಲಿ ತೊಡಗಿಸಿದ್ದ ಒಟ್ಟು 62,700/- ರೂ ನಗದು ಹಣ ಹಾಗೂ ಇಸ್ಪೀಟ್ ಜೂಜಾಟಕ್ಕೆ ಸಂಬಂದಿಸಿದ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿದೆ. ಚನ್ನಗಿರಿ (Channagiri) ತಾಲ್ಲೂಕ್ ಚಿರಡೋಣಿ ಗ್ರಾಮದ ಚಿರಡೋಣಿಯಿಂದ ಬಸವಾಪಟ್ಟಣ (Basavapattana) ಕಡೆಗೆ ಹೋಗುವ ರಸ್ತೆ … Read more

ಹಳೆಯ ದ್ವೇಶ: ಅಟ್ಟಾಡಿಸಿಕೊಂಡು ಯುವಕನ ಭೀಕರ ಹತ್ಯೆ

ಸುದ್ದಿ360  ಮಂಡ್ಯ: ಯುವಕನನ್ನು ಅಟ್ಟಾಡಿಸಿಕೊಂಡು ಹೋಗಿ ಮಾರಕಾಸ್ರ್ತಗಳಿಂದ ಮನಸೋಇಚ್ಛೆ  ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಗಾಂಧಿನಗರ 4ನೇ ಕ್ರಾಸ್ ನಲ್ಲಿ ಮಂಗಳವಾರ ರಾತ್ರಿ‌  ನಡೆದಿದೆ. ಗಾಂಧಿನಗರ 5ನೇ ಕ್ರಾಸ್ ನಿವಾಸಿ ಅಕ್ಷಯ್ @ ಗಂಟ್ಲು (22) ಕೊಲೆಯಾದ ಯುವಕ. ಹಳೆಯ ದ್ವೇಷದ ಹಿನ್ನಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಹೊಸಹಳ್ಳಿ ರಸ್ತೆಯ ಟೀ  ಅಂಗಡಿಯಲ್ಲಿ ಅಕ್ಷಯ್ ಟೀ ಕುಡಿಯುತ್ತಿದ್ದಾಗ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ. ಆಗ ಅಕ್ಷಯ್ ತಪ್ಪಿಸಿಕೊಂಡು 4 ನೇ ಕ್ರಾಸ್ ರಸ್ತೆಯಲ್ಲಿ … Read more

ಬೈಕ್‍ ಕಳ್ಳನ ಬಂಧನ 5 ಬೈಕ್ ವಶ

bike-thief-arrested-5-bikes-seized

ಸುದ್ದಿ360ದಾವಣಗೆರೆ: ಬೈಕ್ ಕಳವು ಮಾಡುತ್ತಿದ್ದ ಆರೋಪಿಯನ್ನು ನಗರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ನಗರದ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣದಿಂದ ಈ ಕೃತ್ಯ ಬೆಳಕಿಗೆ ಬಂದಿದ್ದು, ನಗರದ ರಾಮ ಮಂದಿರ ಪಾರ್ಕ್ ಬಳಿ ಜು.7ರಂದು ನಿಲ್ಲಿಸಿದ್ದ ಬೈಕ್ ಕಳುವಾದ ಬಗ್ಗೆ ಪವನ್ ಎಂಬುವರು ಬಡಾವಣೆ ಠಾಣೆಗೆ ದೂರು ನೀಡಿದ್ದರು. ನಗರವಾಸಿ ಶಾಹೀದ್(21)ಬಂಧಿತ ಆರೋಪಿಯಾಗಿದ್ದು, ಈತನಿಂದ 1.30 ಲಕ್ಷ ರೂ. ಮೌಲ್ಯದ ಬೈಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನುಮಾನಸ್ಪದವಾಗಿ ಓಡಾಡುತ್ತಿದ್ದ ಈತನನ್ನು ತಡೆದು ವಿಚಾರಿಸಿದಾಗ ಕಳ್ಳತನ ಒಪ್ಪಿಕೊಂಡಿದ್ದಾನೆ. … Read more

ಅಪಘಾತ – ವೈದ್ಯ ವಿದ್ಯಾರ್ಥಿ ಸಾವು – ಆರ್ಯುರ್ವೇದ ವಿದ್ಯಾರ್ಥಿಗಳ ಪ್ರತಿಭಟನೆ

davangere-ayurvedic-student-accident

ಸುದ್ದಿ360 ದಾವಣಗೆರೆ (Davangere) : ನಗರದ ಪಿ.ಬಿ. ರಸ್ತೆಯ ಬಾತಿ ಕೆರೆ ಬಳಿ ಇರುವ ಆಯುರ್ವೇದ ಕಾಲೇಜು (ayurvedic college) ಸಮೀಪ  ರಸ್ತೆ ದಾಟುತ್ತಿದ್ದ ಆಯುರ್ವೇದ ವಿದ್ಯಾರ್ಥಿಗೆ  ಹಾಲಿನ ಡೇರಿ ವಾಹನ ಡಿಕ್ಕಿ ಹೊಡೆದ ಪರಿಣಾಮ  ಗಂಭೀರವಾಗಿ ಗಾಯಗೊಂಡಿದ್ದ ಆಯುರ್ವೇದ ವಿದ್ಯಾರ್ಥಿ (ayurvedic student) ಆಸ್ಪತ್ರೆಗೆ (hospital) ಸಾಗಿಸುತ್ತಿದ್ದ ಮಾರ್ಗಮಧ್ಯೆ ಮೃತ ಪಟ್ಟಿರುವ (passed away) ಘಟನೆ ಬುಧವಾರ ಸಂಜೆ ನಡೆದಿದೆ. ಮೃತ ವಿದ್ಯಾರ್ಥಿ ಡಾ. ಮನೋಜ್‍ ಕುಮಾರ್(20) ದಾವಣಗೆರೆಯ ಎಚ್‌ಕೆಆರ್ ನಗರ ನಿವಾಸಿ ಶಿವಕುಮಾರಸ್ವಾಮಿಯವರ ಪುತ್ರ. … Read more

error: Content is protected !!