ಹಿರಿಯ ರಾಜಕಾರಣಿ, ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ

ದಾವಣಗೆರೆ: ಹಿರಿಯ ರಾಜಕಾರಣಿ, ದಾವಣಗೆರೆ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ದಾವಣಗೆರೆ ದಣಿ ಎಂದೇ ಕರೆಯಲ್ಪಡುತ್ತಿದ್ದ ಶಾಮನೂರು ಶಿವಶಂಕರಪ್ಪ (95) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ಅವರು, ಕುಟುಂಬಸ್ಥರು, ಅಪಾರ ಬೆಂಬಲಿಗರು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.ಶಾಮನೂರು ನಿವಾಸದಲ್ಲಿ ದುಃಖ ಮಡುಗಟ್ಟಿದೆ. ದೀರ್ಘಕಾಲದವರೆಗೆ ಜನಸೇವೆಯಲ್ಲಿದ್ದ ಅವರು, 6 ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿದ್ದ ಶಾಮನೂರು ಶಿವಶಂಕರಪ್ಪ, ಇತ್ತೀಚೆಗೆ 95ನೇ ವರ್ಷಕ್ಕೆ ಪದಾರ್ಪಣೆ ಮಾಡಿದ್ದರು. ಹುಟ್ಟುಹಬ್ಬಕ್ಕೆ ಸಿಎಂ … Read more

‘ರಾಜ್ಯ ಸರ್ಕಾರಕ್ಕೆ ಕೇಂದ್ರದ ಸ್ಟ್ರೋಕ್’ – ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೀಗೆ ಹೇಳಿದ್ದೇಕೆ..?

centers-stroke-to-state-government-basavaraja-bommai-hubli

ಸುದ್ದಿ360 ಹುಬ್ಬಳ್ಳಿ(hubli) ಅ.10: ಎಲ್ಲದಕ್ಕೂ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದ ಸ್ಟ್ರೋಕ್‍ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಟಿ ಬೀಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು  ಮಾಧ್ಯಮಗಳಿಗೆ ಮಾತನಾಡಿದ ಅವರು, ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ಕೇಂದ್ರದ ಕಡೆ ಬೆರಳು ತೋರಿಸುತ್ತಿರುವ ಕುರಿತು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ರಾಜ್ಯಕ್ಕೆ ಕೇಂದ್ರ ಸರ್ಕಾರದ ಸ್ಟ್ರೋಕ್ ಆಗಿದೆ. ಬರ ಆದರೂ ಕಾವೇರಿ ಆದರೂ ಎಲ್ಲದಕ್ಕೂ ಕೇಂದ್ರ. ಕಡೆಗೆ ಬೆರಳು ತೋರಿಸುತ್ತಾರೆ. ಈಗ ವಿದ್ಯುತ್ … Read more

ಕಾಂಗ್ರೆಸ್ ಸರ್ಕಾರದಿಂದ ದಲಿತರಿಗೆ ದ್ರೋಹ – ಬೆಲೆ ಏರಿಕೆ ‘ಕೈ’ ಸರ್ಕಾರದ ಆರನೇ ಗ್ಯಾಂಟಿ: ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದು ಕಾಂಗ್ರೆಸ್ ‌ಸರ್ಕಾರದ ದುಬಾರಿ ದುನಿಯಾ. ಈ ಸರ್ಕಾರಕ್ಕೆ ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಟ್ಚೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ  ವಿದ್ಯುತ್ ದರ ಏರಿಕೆ, ಟೊಮೆಟೊ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ, ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ,  ಹೊಟೆಲ್ ಗಳಲ್ಲಿ ತಿಂಡಿಗಳ ಬೆಲೆ ಏರಿಕೆ, … Read more

ರಾಜ್ಯಪಾಲರ ಭಾಷಣದ ಮೇಲೆ ಸಿಎಂ ಉತ್ತರ ಖಂಡಿಸಿ ಬಿಜೆಪಿ ಸಭಾತ್ಯಾಗ

ಆಪರೇಷನ್ ಹಸ್ತ ಸಿದ್ದರಾಮಯ್ಯ ಅವರಿಂದಲೇ ಆರಂಭ: ಬಸವರಾಜ ಬೊಮ್ಮಾಯಿ ಸುದ್ದಿ360 ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಲಿನ ಚರ್ಚಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಪಕ‌ ಉತ್ತರ ನೀಡಿಲ್ಲ ಎಂದು ಖಂಡಿಸಿ, ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಯ ಬದಲು ಮೂರು ಕೆಜಿ ಅಕ್ಕಿ ಕೊಡುತ್ತಿರುವುದನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಸಭಾತ್ಯಾಗ ನಡೆಸಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರಕ್ಕೆ ಆಕ್ಷೇಪಿಸಿ ತಿರುಗೇಟು ನೀಡಿ ಬಸವರಾಜ ಬೊಮ್ಮಾಯಿ … Read more

ಗ್ಯಾರಂಟಿ ಸರ್ಕಾರದ ವಾರಂಟಿಯೇ ಮುಗಿಯುತ್ತಿದೆ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್‌ನಿಂದ ಸೇಡಿನ ರಾಜಕಾರಣ ; ಬಸವರಾಜ ಬೊಮ್ಮಾಯಿ ಆರೋಪ ಸುದ್ದಿ360, ಬಾಗಲಕೋಟೆ : ರಾಜ್ಯದ ಜನತೆಗೆ ಸುಳ್ಳು ಗ್ಯಾರಂಟಿ (guarantee) ಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರದ ವಾರಂಟಿಯೇ (warrantee) ಮುಗಿಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ (congress)  ಸೇಡಿನ ರಾಜಕಾರಣ ಆರಂಭಿಸಿದೆ ಎಂದು ಮಾಜಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ (basavaraja bommai) ಹೇಳಿದರು. ಸೋಮವಾರ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಮಾತ್ರಕ್ಕೆ ಏನೆಲ್ಲ ಮಾಡಲು ಆಗಲ್ಲ. ಅಧಿಕಾರದಲ್ಲಿ ಇರುವ … Read more

ಪ್ರಶ್ನೆ ಪತ್ರಿಕೆಗಾಗಿ ಕಾದು ಕುಳಿತಿರುವ ಮತದಾರ – ಕೊಡುಗೈ ಬಿಕ್ಷುಕರ ಭರಪೂರ ಪ್ರಚಾರ

– ಕೂಡ್ಲಿ ಸೋಮಶೇಖರ್ ಚುನಾವಣೆ ಎಂದ ಮೇಲೆ ಇಲ್ಲಿ ಪಕ್ಷಗಳ ಹೈಕಮಾಂಡ್ನಿಂದ ಹಿಡಿದು ಸಾಮಾನ್ಯ ಕಾರ್ಯಕರ್ತನ ವರೆಗೆ ಮತ್ತು ಹಿರಿಯ ನಾಗರೀಕರಿಂದ ಹಿಡಿದು ಈಗಷ್ಟೇ ಮತದಾನಕ್ಕೆ ಅರ್ಹತೆ ಪಡೆದ ಯುವಪೀಳಿಗೆ ವಿವಿಧ ಬಗೆಗಳಲ್ಲಿ ಚುನಾವಣಾ ಪರೀಕ್ಷೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂದರೆ ತಪ್ಪಾಗಲಾರದು. ಮತದಾನ ಪ್ರತಿಯೊಬ್ಬ ಪ್ರಜೆಯ ಮೂಲಭೂತ ಹಕ್ಕು ಮತ್ತು ಕರ್ತವ್ಯವಾಗಿದ್ದರೂ ಸಹ ಸಾಕಷ್ಟು ಮಂದಿ ಮತದಾನದಿಂದ ದೂರವೇ ಉಳಿಯುವುದು ವಿಪರ್ಯಾಸ. ಚುನಾವಣಾ ಆಯೋಗ ಮತದಾನದ ಕುರಿತು ಜಾಗೃತಿ ಮೂಡಿಸುವಲ್ಲಿ ಸಾಕಷ್ಟು ಕೆಲಸ ಮಾಡುತ್ತಿರುವುದು ಸ್ವಾಗತಾರ್ಹ. ಮತಯಾಚನೆಗೆ ಬರುವ … Read more

error: Content is protected !!