ಪ್ರಶ್ನೆ ಪತ್ರಿಕೆಗಾಗಿ ಕಾದು ಕುಳಿತಿರುವ ಮತದಾರ – ಕೊಡುಗೈ ಬಿಕ್ಷುಕರ ಭರಪೂರ ಪ್ರಚಾರ

– ಕೂಡ್ಲಿ ಸೋಮಶೇಖರ್ ಚುನಾವಣೆ ಎಂದ ಮೇಲೆ ಇಲ್ಲಿ ಪಕ್ಷಗಳ ಹೈಕಮಾಂಡ್ನಿಂದ ಹಿಡಿದು ಸಾಮಾನ್ಯ ಕಾರ್ಯಕರ್ತನ ವರೆಗೆ ಮತ್ತು ಹಿರಿಯ ನಾಗರೀಕರಿಂದ ಹಿಡಿದು ಈಗಷ್ಟೇ ಮತದಾನಕ್ಕೆ ಅರ್ಹತೆ ಪಡೆದ ಯುವಪೀಳಿಗೆ ವಿವಿಧ ಬಗೆಗಳಲ್ಲಿ ಚುನಾವಣಾ ಪರೀಕ್ಷೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂದರೆ ತಪ್ಪಾಗಲಾರದು. ಮತದಾನ ಪ್ರತಿಯೊಬ್ಬ ಪ್ರಜೆಯ ಮೂಲಭೂತ ಹಕ್ಕು ಮತ್ತು ಕರ್ತವ್ಯವಾಗಿದ್ದರೂ ಸಹ ಸಾಕಷ್ಟು ಮಂದಿ ಮತದಾನದಿಂದ ದೂರವೇ ಉಳಿಯುವುದು ವಿಪರ್ಯಾಸ. ಚುನಾವಣಾ ಆಯೋಗ ಮತದಾನದ ಕುರಿತು ಜಾಗೃತಿ ಮೂಡಿಸುವಲ್ಲಿ ಸಾಕಷ್ಟು ಕೆಲಸ ಮಾಡುತ್ತಿರುವುದು ಸ್ವಾಗತಾರ್ಹ. ಮತಯಾಚನೆಗೆ ಬರುವ … Read more

ಮಹಿಳೆ – ಬಣ್ಣ – ಬದುಕು

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಹೋಳಿ ಹಬ್ಬದ ನಿಮಿತ್ತ ಈ ಒಂದು ಲೇಖನ ಮಹಿಳೆಯರನ್ನು ಗೌರವಿಸುವ ಹಾಗೂ ಪ್ರಕೃತಿಯನ್ನು ಜೋಪಾನ ಮಾಡುವ ಪ್ರತಿಯೊಬ್ಬರ ಪರವಾಗಿ… – ಕೂಡ್ಲಿ ಸೋಮಶೇಖರ್ ಬದುಕು ವರ್ಣಮಯವಾಗಿರಬೇಕು ಎಂಬುದು ಎಲ್ಲರ ಆಶಯ, ಹಾರೈಕೆ ಕೂಡ. ವರ್ಣಮಯವಾದ ಈ ಪ್ರಕೃತಿಯಲ್ಲಿ ಮಾನವ ಜೀವಿ ಒಂದು ಸಣ್ಣ ತುಣುಕು ಮಾತ್ರವೇ ಎಂಬುದನ್ನು ಅರಿತರೆ ಬಹುಶಃ ಮಾನವ ತನ್ನ ಉದ್ಧಾರದೊಂದಿಗೆ ಸಕಲ ಜೀವರಾಶಿಯ ಉದ್ಧಾರಕ್ಕೂ ಮುಂದಾಗುತ್ತಾನೆ. ತಾನು ವಾಸಿಸುವ ಪ್ರಕೃತಿಯ ಮೇಲೆ ಅನಾದಿಕಾಲದಿಂದಲೂ ದೌರ್ಜನ್ಯ ವೆಸಗುತ್ತ ಬಂದ … Read more

ಶ್ರೀಸ್ವರ್ಣಗೌರಿ ವ್ರತ

ಭಾದ್ರಪದ ಮಾಸದ ತದಿಗೆಯಂದು ಹಸ್ತಾ ನಕ್ಷತ್ರವಿರುವ ದಿನ, ಶ್ರೀಪಾರ್ವತಿದೇವಿಯನ್ನು ಸ್ವರ್ಣಗೌರಿ ಎಂದು ಪೂಜಿಸಲಾಗುತ್ತದೆ. (ಆಗಸ್ಟ್ – 30- ಮಂಗಳವಾರ) ಗೌರಿ ಎಂದರೆ * ತಿಳಿಯಾದ ಬಿಳಿ ಬಣ್ಣ ಮಿಶ್ರಿತ ಸುವರ್ಣ (ಬಂಗಾರ) ವರ್ಣ ಎಂದರ್ಥ.* ಪಾರ್ವತಿ ದೇವಿ ಶಿವನನ್ನು ವರಿಸಲೆಂದು ಮಾಡಿದ ವ್ರತವಿದು. ಹಾಗಾಗಿ ಅತ್ಯಂತ ಫಲಪ್ರದವಾದ ವ್ರತವಾಗಿದೆ. ಈ ವ್ರತವನ್ನು ಕೇವಲ ಮಹಿಳೆಯರು ಮಾತ್ರ ಆಚರಿಸದೆ, ದಂಪತಿ ಒಟ್ಟಿಗೆ ಆಚರಣೆ ಮಾಡಿದರೆ ಫಲ ಹೆಚ್ಚು. ಈ ವ್ರತವನ್ನು ಮಾಡಿದ್ದರಿಂದ ಪಾರ್ವತಿ ದೇವಿ ಶಿವನನ್ನು ವರಿಸಿ ಅಖಂಡ … Read more

error: Content is protected !!