ದೇಶ-ನಾಡು ಕಟ್ಟಿದವರ ಗೌರವ ಕಾಪಾಡಲು ಸಿದ್ದ: ಮುಖ್ಯಮಂತ್ರಿ ಬೊಮ್ಮಾಯಿ
ಸುದ್ದಿ360 ಬೆಂಗಳೂರು, ಜೂ.19: ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾತನಾಡಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಸ್ವಾಮೀಜಿ ಗಳು ನೀಡಿರುವ ಮನವಿಯನ್ನು ತರಿಸಿಕೊಂಡು ಏನೆಲ್ಲಾ ಬದಲಾವಣೆ ಮಾಡಬೇಕೋ ಅದನ್ನು ಮುಕ್ತ ಮನಸ್ಸಿನಿಂದ ಕೈಗೊಳ್ಳಲಾಗುವುದು. ಇದನ್ನು ಪ್ರತಿಷ್ಠೆ ಎಂದು ಪರಿಗಣಿಸಿಲ್ಲ. ಪಠ್ಯದ ಕುರಿತು ಆಕ್ಷೇಪವಿದ್ದರೆ, ಅದನ್ನು ನಿವಾರಿಸಲು ಸಿದ್ಧರಿದ್ದೇವೆ. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಭಾರತ ಹಾಗೂ ಕರ್ನಾಟಕ ಕಟ್ಟಲು ಶ್ರಮಿಸಿರುವ ಹಿರಿಯರು, ರಾಜಮಹಾರಾಜರು, ಸಾಹಿತಿಗಳು, ಕಲಾಕಾರರು, ಜ್ಞಾನಪೀಠ ವಿಜೇತರ ಬಗ್ಗೆ ಅಪಾರ ಗೌರವವಿದೆ. ಯಾವುದೇ … Read more