ದೇಶ-ನಾಡು ಕಟ್ಟಿದವರ ಗೌರವ ಕಾಪಾಡಲು ಸಿದ್ದ: ಮುಖ್ಯಮಂತ್ರಿ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜೂ.19:  ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾತನಾಡಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಸ್ವಾಮೀಜಿ ಗಳು ನೀಡಿರುವ ಮನವಿಯನ್ನು ತರಿಸಿಕೊಂಡು ಏನೆಲ್ಲಾ ಬದಲಾವಣೆ ಮಾಡಬೇಕೋ ಅದನ್ನು ಮುಕ್ತ ಮನಸ್ಸಿನಿಂದ ಕೈಗೊಳ್ಳಲಾಗುವುದು. ಇದನ್ನು ಪ್ರತಿಷ್ಠೆ ಎಂದು ಪರಿಗಣಿಸಿಲ್ಲ. ಪಠ್ಯದ ಕುರಿತು ಆಕ್ಷೇಪವಿದ್ದರೆ, ಅದನ್ನು ನಿವಾರಿಸಲು ಸಿದ್ಧರಿದ್ದೇವೆ. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಭಾರತ ಹಾಗೂ ಕರ್ನಾಟಕ ಕಟ್ಟಲು ಶ್ರಮಿಸಿರುವ ಹಿರಿಯರು, ರಾಜಮಹಾರಾಜರು, ಸಾಹಿತಿಗಳು, ಕಲಾಕಾರರು, ಜ್ಞಾನಪೀಠ ವಿಜೇತರ ಬಗ್ಗೆ ಅಪಾರ ಗೌರವವಿದೆ. ಯಾವುದೇ … Read more

ಕಾಂಗ್ರೆಸ್ನಿಂದ ಬೆಂಕಿಗೆ ತುಪ್ಪ ಹಾಕುವ ಕೆಲಸ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು, ಜೂ.19:  ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸವನ್ನು ಇಡೀ ದೇಶದಲ್ಲಿ ಮಾಡುತ್ತಿದೆ ಎನ್ನುವುದಕ್ಕೆ ಖಾನಾಪುರ ಶಾಸಕರು ಧರಣಿ ಮಾಡುತ್ತಿರುವುದು ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ,   ಅಗ್ನಿಪಥ್ ಒಂದು ವಿನೂತನ ಕಾರ್ಯಕ್ರಮ. ಇಡೀ ಜಗತ್ತಿನಲ್ಲಿ ಯುವಕರಿಗೆ ಮಿಲಿಟರಿ ತರಬೇತಿ ನೀಡುವ ವ್ಯವಸ್ಥೆ ಇದೆ. 17 – 21 ವರ್ಷ ಉತ್ತಮ ತರಬೇತಿ ಪಡೆದರೆ, ಬೇರೆ ಅವಕಾಶಗಳು ಸಿಗುತ್ತವೆ. ಮಿಲಿಟರಿ ಹಾಗೂ ಅರೆಮಿಲಿಟರಿ ಪಡೆಗಳಲ್ಲಿ … Read more

ಅಗ್ನಿಪಥ ವಯೋಮಿತಿ 23 ಕ್ಕೆ ಏರಿಕೆ: ಜನರ ಅಗತ್ಯಗಳಿಗೆ ಸ್ಪಂದಿರುವ ಮೋದಿ ಸರ್ಕಾರ ಸಿಎಂ ಬೊಮ್ಮಾಯಿ

ಬೆಂಗಳೂರು, ಜೂನ್ 16: ಅಗ್ನಿಪಥ ಯೋಜನೆಯಡಿ ವಯೋಮಿತಿಯನ್ನು 21 ರಿಂದ 23 ಕ್ಕೆ ಏರಿಸುವ ಮೂಲಕ ಮೋದಿ ಸರ್ಕಾರವು ಜನರ ಅಗತ್ಯಗಳಿಗೆ ಸ್ಪಂದಿಸುವ ಸರ್ಕಾರ ಎಂದು ನಿರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ರಕ್ಷಣಾ ಪಡೆಗಳಿಗೆ ನೇಮಕಾತಿ ನಡೆದಿರಲಿಲ್ಲ. ಮೊದಲ ವರ್ಷದ ನೇಮಕಾತಿಯಲ್ಲಿ ವಯೋಮಿತಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೆಚ್ಚಿಸಿದ್ದಾರೆ. ಈ ನಿರ್ಧಾರದಿಂದ ದೊಡ್ಡ ಸಂಖ್ಯೆಯಲ್ಲಿ ಯುವ ಜನರಿಗೆ ಪ್ರಯೋಜನವಾಗಲಿದೆ. ತಾಯ್ನಾಡಿನ ಸೇವೆಯ ಪಥದಲ್ಲಿ ಯಶಸ್ವಿಯಾಗಿ ನಡೆದು ತಮ್ಮ ಉಜ್ವಲ ಭವಿಷ್ಯವನ್ನು … Read more

error: Content is protected !!