ಜು.19ರಿಂದ ಗೃಹಲಕ್ಷ್ಮೀಗೆ ಅರ್ಜಿ ಆರಂಭ:  ಅರ್ಜಿ ಸಲ್ಲಿಕೆ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು…

gruhalakshmi-karnataka-suddi360

ಸುದ್ದಿ360 ಬೆಂಗಳೂರು: ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ (gruha lakshmi) ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ 19 ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ (Minister of Women and Child Welfare) ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ ಮನೆ ಯಜಮಾನಿಗೆ ಈ ಯೋಜನೆಯ ಹಣ ದೊರೆಯಲಿದ್ದು, ಯಾವುದೇ ಕಡೆಯ ದಿನಾಂಕ … Read more

ರಾಜ್ಯಪಾಲರ ಭಾಷಣದ ಮೇಲೆ ಸಿಎಂ ಉತ್ತರ ಖಂಡಿಸಿ ಬಿಜೆಪಿ ಸಭಾತ್ಯಾಗ

ಆಪರೇಷನ್ ಹಸ್ತ ಸಿದ್ದರಾಮಯ್ಯ ಅವರಿಂದಲೇ ಆರಂಭ: ಬಸವರಾಜ ಬೊಮ್ಮಾಯಿ ಸುದ್ದಿ360 ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಲಿನ ಚರ್ಚಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಪಕ‌ ಉತ್ತರ ನೀಡಿಲ್ಲ ಎಂದು ಖಂಡಿಸಿ, ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಯ ಬದಲು ಮೂರು ಕೆಜಿ ಅಕ್ಕಿ ಕೊಡುತ್ತಿರುವುದನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಸಭಾತ್ಯಾಗ ನಡೆಸಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರಕ್ಕೆ ಆಕ್ಷೇಪಿಸಿ ತಿರುಗೇಟು ನೀಡಿ ಬಸವರಾಜ ಬೊಮ್ಮಾಯಿ … Read more

ಕರ್ನಾಟಕ ರಾಜ್ಯ  ಹಿಂದುಳಿದ ವರ್ಗದ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾಗಿ ಮಲ್ಲಿಕಾರ್ಜುನ್ ಕಬ್ಬೂರು, ಕಾರ್ಯಾಧ್ಯಕ್ಷರಾಗಿ ರಾಜು ನದಾಫ್ ಅವಿರೋಧ ಅಯ್ಕೆ

mallikarjun-kabbur-as-state-president-raju-nadaf-as-working-president

ಸುದ್ದಿ360 ಬೆಂಗಳೂರು: ಕರ್ನಾಟಕ ರಾಜ್ಯ   ಹಿಂದುಳಿದ ವರ್ಗದ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾಗಿ ದಾವಣಗೆರೆಯ ಮಲ್ಲಿಕಾರ್ಜುನ್ ಕಬ್ಬೂರು ಹಾಗೂ ಕಾರ್ಯಾಧ್ಯಕ್ಷರಾಗಿ ಬೆಳಗಾವಿಯ ರಾಜು ನದಾಫ್ ಅವಿರೋಧ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ವರ್ತಾ ಇಲಾಖೆಯ ಸಭಾಂಗಣದಲ್ಲಿ ಇಂದು (ಬುಧವಾರ) ನಡೆದ ಹಿಂದುಳಿದ ವರ್ಗಗಳ ಜಿಲ್ಲಾ ಮತ್ತು ಪ್ರಾದೇಶಿಕ  ಪತ್ರಿಕೆ ಸಂಪಾದಕರ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ರಾಮನಗರದ ಮತ್ತಿಕೆರೆ ಜಯರಾಮ್  ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಂಡ್ಯದ ಶಿವಪ್ರಕಾಶ್ ಎಂ.ಎಸ್. ಆಯ್ಕೆಯಾಗಿದ್ದಾರೆ. ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ್ ಕಬ್ಬೂರು ಮಾತನಾಡಿ, ಅಧ್ಯಕ್ಷ ಹುದ್ದೆ … Read more

ಕರ್ನಾಟಕದಲ್ಲಿ ಜಂಗಲ್ ರಾಜ್ಯ – ದಪ್ಪ ಚರ್ಮದ ಸರ್ಕಾರ : ಬಸವರಾಜ ಬೊಮ್ಮಾಯಿ

BJP protests against the state government - suddi360

ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿ ಸುದ್ದಿ360 ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು. ವಿಧಾನಸೌಧದಿಂದ ರಾಜಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿಯವರು, ಕರ್ನಾಟಕದಲ್ಲಿ ಜಂಗಲ್ ರಾಜ್ಯ ಶುರುವಾಗಿದೆ. ಸಾಮಾನ್ಯರು ಭಯ … Read more

ಸಿದ್ಧರಾಮಯ್ಯರ ನೂತನ ಸರ್ಕಾರದ ಬಜೆಟ್ ಭಾಷಣ ಹೇಗಿತ್ತು. . .

ಸುದ್ದಿ360 ಬೆಂಗಳೂರು: ಕರ್ನಾಟಕದ  ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯ ನವರು ತಮ್ಮ  ನೂತನ ಸರ್ಕಾರದ ಬಜೆಟ್ ಭಾಷಣದಲ್ಲಿ ಹಲವು ಮಹಾನ್ ವ್ಯಕ್ತಿಗಳ ನುಡಿ, ಬರಹಗಳನ್ನು ಪ್ರಸ್ತಾಪಿಸುತ್ತಾ ತಮ್ಮ ಸರ್ಕಾರದ ನಡೆಯನ್ನು ಬಣ್ಣಿಸುತ್ತಾ ಹಾಗೂ ವಿರೋಧಪಕ್ಷಗಳ ನಡೆಯನ್ನು ಕುಟುಕುತ್ತಾ ಸಾಗಿದ ಭಾಷಣದ ವಿವರ  ಇಂತಿದೆ. ಸನ್ಮಾನ್ಯ ಸಭಾಧ್ಯಕ್ಷರೇ, 1.       ನಾನು 2023-24ನೇ ಸಾಲಿನ ಆಯವ್ಯಯವನ್ನು ಈ ಸದನದ ಮುಂದೆ ಮಂಡಿಸುತ್ತಿದ್ದೇನೆ. 2.       ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯವನ್ನು ಒಟ್ಟೊಟ್ಟಿಗೆ ಕೊಂಡೊಯ್ಯುವಲ್ಲಿ ಈ ದೇಶದಲ್ಲಿ ಶತಶತಮಾನಗಳಿಂದ ಯಾವುದಾದರೊಂದು ನಾಡು ಶ್ರಮಿಸಿದ್ದರೆ ಅದು … Read more

ತೆರಿಗೆ ಹಾಕದೇ, ಹೆಚ್ಚಿನ ಸಾಲ ಮಾಡದೇ ಗ್ಯಾರೆಂಟಿ ಜಾರಿಗೊಳಿಸಿ : ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು: ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೇ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಬೇಕು. ಇದರ ಹೊರತಾಗಿ ತೆರಿಗೆ ಹಾಕಿದರೆ ಜನ ವಿರೋಧಿ ಗ್ಯಾರೆಂಟಿಗಳಾಗುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ರಾಜ್ಯಪಾಲರ ಭಾಷಣದ ಕುರಿತು ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯಪಾಲರ ಭಾಷಣ ನೋಡಿದಾಗ ಜನರ ನಿರೀಕ್ಷೆ ಈಡೇರಿಸುವ, ಭಿನ್ನ ಆಡಳಿತ ನೀಡುವ ಬರವಸೆ ಇಲ್ಲ. ಚರ್ವಿತ ಚರ್ವಣ ಭಾಷಣ ಇದಾಗಿದೆ ಎಂದು … Read more

ಗ್ಯಾರೆಂಟಿ ಜಾರಿಗೊಳಿಸದೇ ಸರ್ಕಾರ ದೋಖಾ ಮಾಡಿದೆ: ಬಸವರಾಜ ಬೊಮ್ಮಾಯಿ

ಮೊದಲ ದಿನವೇ ಸರ್ಕಾರದಿಂದ ಪ್ರಜಾಪ್ರಭುತ್ವ ವಿರೋಧಿ ನಡೆ: ಬಸವರಾಜ ಬೊಮ್ಮಾಯಿ ಬೆಂಗಳೂರು: ಹೊಸ ಕಾಂಗ್ರೆಸ್ ಸರ್ಕಾರ ಮೊದಲ ದಿನವೇ ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸಿದೆ. ಜನರಿಗೆ ಯಾವ ಗ್ಯಾರೆಂಟಿ ಹೇಳಿದ್ದರೊ ಅದನ್ನು ಅನುಷ್ಠಾನ ಮಾಡುವಲ್ಲಿ ಮೋಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹ ಲಕ್ಷ್ಮಿ ಮನೆಯಲ್ಲಿ ಯಾರು ಯಜಮಾನಿ ಅಂತ ಹೇಳಿ ಮನೆಗಳಲ್ಲಿ ಗಲಾಟೆ ಶುರುವಾಗುವಂತೆ ಮಾಡಿದ್ದಾರೆ. ಗೃಹ ಜ್ಯೋತಿ ಯೋಜನೆ ಘೋಷಿಸಿ ಮೂರು ಪಟ್ಟು ಬಿಲ್ ಏರಿಸಿ … Read more

ವಿಪಕ್ಷ ನಾಯಕ ಸ್ಥಾನಕ್ಕೆ ನಮ್ಮಲ್ಲಿ ಎಲ್ಲರೂ ಸಮರ್ಥರು: ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು: ಕರ್ನಾಟಕ ವಿಧಾನಸಭೆ ಬಜೆಟ್‍ ಅಧಿವೇಶನವು ಇಂದಿನಿಂದ ಆರಂಭಗೊಂಡಿದ್ದು, 10 ದಿನಗಳ ಕಾಲ ನಡೆಯಲಿದೆ. ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆದರೂ ಪ್ರಮುಖ ವಿರೋಧ ಪಕ್ಷ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನು ಘೋಷಣೆ ಮಾಡದಿರುವುದು ಮುಖ್ಯಮಂತ್ರಿ ಸಿದ್ಧರಮಯ್ಯ ಸೇರಿದಂತೆ ಕಾಂಗ್ರೆಸ್‍ ಮುಖಂಡರ ಟೀಕೆಗೆ ಬಿಜೆಪಿ ಒಳಗಾಗಿದೆ. ನಮ್ಮಲ್ಲಿ ಎಲ್ಲರೂ ಸಮರ್ಥರು ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಟೀಕಿಸಿರುವುದಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಾಳೆಯಿಂದ ಅಧಿವೇಶನ ಅಧಿಕೃತವಾಗಿ ಆರಂಭವಾಗಲಿದೆ. … Read more

ಬಿಜೆಪಿ ಮುಖಂಡ ಸಿದ್ದೇಶ್‍ ಯಾದವ್‍ ಹೃದಯಾಘಾತದಿಂದ ಸಾವು

ಸುದ್ದಿ360 ಬೆಂಗಳೂರು: ಬಿಜೆಪಿ(bjp obc morcha) ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ  ಹಾಗೂ ಚಿತ್ರದುರ್ಗ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸಿದ್ದೇಶ್‍ ಯಾದವ್‍ (siddesh yadav)ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸೋಮವಾರ ಹೃದಯಾಘಾತ (heart attach) ದಿಂದ ಮೃತಪಟ್ಟಿದ್ದಾರೆ. ಹಿರಿಯೂರು ತಾಲೂಕಿನ ಸಿದ್ದೇಶ್‍ ಯಾದವ್‍  ಜಿಲ್ಲಾ ಪ್ರಭಾರಿಗಳ ಸಭೆಗೆ ಪಾಲ್ಗೊಳ್ಳಲು ಮಲ್ಲೇಶ್ವರದಲ್ಲಿರುವ ಕಚೇರಿಗೆ ಆಗಮಿಸಿದ್ದರು. ಮಧ್ಯಾಹ್ನ ಸಭೆ ಮುಗಿಸಿ ಹೊರಗೆ ಬಂದ ಸಂದರ್ಭದಲ್ಲಿ ಸಿದ್ದೇಶ್‍ ಯಾದವ್ ಕುಸಿದುಬಿದ್ದಿದ್ದು, ಅವರನ್ನು ತಕ್ಷಣ ಕೆ.ಸಿ. ಜನರಲ್‍ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ … Read more

ಶಿವಾನಂದ ದಳವಾಯಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ

ಸುದ್ದಿ360 ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದಾವಣಗೆರೆ ಜಿಲ್ಲಾ ಶಾಖೆಯಿಂದ ಯಿಂದ ರಾಜ್ಯ ಸಂಘಕ್ಕೆ ಜಿಲ್ಲಾ ಔಷಧ ಉಗ್ರಾಣದ ಫಾರ್ಮಸಿ ಅಧಿಕಾರಿ ಶಿವಾನಂದ ದಳವಾಯಿ  ನೇಮಕಗೊಂಡಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಕ್ಷರಿ ಶಿವಾನಂದ ದಳವಾಯಿಯವರನ್ನು ರಾಜ್ಯ ಸಂಘಟನಾ ಕಾರ್ಯದರ್ಶಿ ಯನ್ನಾಗಿ ನೇಮಕ ಮಾಡಿ  ಆದೇಶ ಹೊರಡಿಸಿದ್ದಾರೆ ಎಂದು ದಾವಣಗೆರೆ ಜಿಲ್ಲಾ ಶಾಖೆಯ ಅಧ್ಯಕ್ಷರಾದ  ವೀರೇಶ್ ವಡೆನ್ಪೂರ್ ತಿಳಿಸಿದ್ದಾರೆ. ಈ … Read more

error: Content is protected !!