ಶಾಮನೂರು ಶಿವಶಂಕರಪ್ಪ ಹೇಳಿಕೆ ಗಂಭೀರವಾಗಿದೆ: ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಹಾವೇರಿ ಅ.1: ರಾಜ್ಯ ಸರ್ಕಾರದಲ್ಲಿ ಯಾವುದೂ ಸರಿಯಿಲ್ಲ. ಸಚಿವರ ನಡುವೆ ಹೊಂದಾಣಿಕೆಯಿಲ್ಲ. ಸರ್ಕಾರ ಗೊಂದಲದ ಗೂಡಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ಶಿಗ್ಗಾವಿ ಕ್ಷೇತ್ರದ ಸವಣೂರು ತಾಲೂಕಿನ ಹುರುಳಿಕುಪ್ಪಿ ಗ್ರಾಮದಲ್ಲಿ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಶಾಮನೂರು ಶಿವಶಂಕರಪ್ಪ ಹೇಳಿಕೆ ಗಂಭೀರ ಈ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎಂಬ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಶಾಮನೂರು ಶಿವಶಂಕರಪ್ಪ … Read more

ಹಂದಿ ಅಣ್ಣಿ ಕೊಲೆ ಪ್ರತಿಕಾರ – ಮುಖ್ಯಮಂತ್ರಿ ತವರಲ್ಲಿ ಆರೋಪಿಗಳು ಸರಂಡರ್

ಸುದ್ದಿ360 ಮಾ.16: ಜಿಲ್ಲೆಯ ನ್ಯಾಮತಿ ತಾಲೂಕು ಗೋವಿನಾಕೋವಿ  ಗ್ರಾಮದ ಹೊನ್ನಾಳಿ ಶಿವಮೊಗ್ಗ ರಸ್ತೆಯಲ್ಲಿ ನಿನ್ನೆ ಬುಧವಾರ ನಡೆದ  ರೌಡಿಶೀಟರ್‍ನ ಬರ್ಬರ ಹತ್ಯೆ ಶಿವಮೊಗ್ಗದಲ್ಲಿ ಈ ಹಿಂದೆ ಹತ್ಯೆಗೊಳಗಾಗಿದ್ದ ಹಂದಿ ಅಣ್ಣಿ ಪ್ರಕರಣದ ಪ್ರತಿಕಾರ ಎಂದು ಹೇಳಲಾಗುತ್ತಿದ್ದು, ಕೊಲೆ ಆರೋಪಿಗಳು ಹಾವೇರಿ ಜಿಲ್ಲೆ ಶಿಗ್ಗಾಂವ್ ಪೊಲೀಸರಿಗೆ ಶರಣಾಗಿದ್ದಾರೆ. ಹರಿಹರ ತಾಲೂಕು ಬಾನೊಳ್ಳಿ ಗ್ರಾಮದ ಮಧು ಮತ್ತು ಆಂಜನೇಯ ಹಂದಿ ಅಣ್ಣಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ನ್ಯಾಯಾಲಯಕ್ಕೆ ಹಾಜರಾಗಿ ವಾಪಸ್ ತಮ್ಮ ಗ್ರಾಮಕ್ಕೆ ತೆರಳುವ ವೇಳೆ ಈ ಬರ್ಬರ … Read more

ಮುಂದಿನ ಮೂರು ವರ್ಷಗಳ ಅವಧಿಯಲ್ಲಿ 25 ಸಾವಿರಕ್ಕೂ ಅಧಿಕ ಶಾಲಾ‌ ಕೊಠಡಿಗಳ ನಿರ್ಮಾಣ : ಸಿಎಂ ಬೊಮ್ಮಾಯಿ

ಹಾವೇರಿ, ಮಾರ್ಚ್ 14: ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳ ಅವಧಿಯಲ್ಲಿ 25 ಸಾವಿರಕ್ಕೂ ಅಧಿಕ ಶಾಲಾ‌ ಕೊಠಡಿಗಳನ್ನು ನಿರ್ಮಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕು ಕೋಣನಕೇರಿಯಲ್ಲಿ ಮಂಗಳವಾರ ಕರ್ನಾಟಕ ಮಾದರಿ ಶಾಲೆಗಳ ಮಾರ್ಗದರ್ಶಿ ಕಾರ್ಯಕ್ರಮದಡಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ ಹಾಗೂ ವಿವೇಕ ಯೋಜನೆಯಡಿ ಶಾಲಾ ಕೊಠಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ ಕಂಪ್ಯೂಟರ್ ಲ್ಯಾಬ್‌ ಉದ್ಘಾಟಿಸಿ ಅವರು ಮಾತಾನಾಡಿದರು. ನನ್ನ ಕ್ಷೇತ್ರದಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಪ್ರಸ್ತುತ ವರ್ಷ 151 … Read more

ಶೀಘ್ರದಲ್ಲೇ ಗಂಗಾಮತಸ್ತ ಸಮುದಾಯ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ: ಸಿಎಂ ಬೊಮ್ಮಾಯಿ

ಸುದ್ದಿ360 ಹಾವೇರಿ (ರಾಣೀಬೆನ್ನೂರು), ಜ.15: ಶೀಘ್ರಲ್ಲಿಯೇ ಗಂಗಾಮತಸ್ತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ  ಸೇರ್ಪಡೆಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು  ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ (ರಿ) ವತಿಯಿಂದ ಸುಕ್ಷೇತ್ರ ನರಸೀಪುರದ  ಗುರುಪೀಠದಲ್ಲಿ ಆಯೋಜಿಸಿರುವ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 5ನೇ ಶರಣ ಸಂಸ್ಕøತಿ ಉತ್ಸವ , ಹಾಗೂ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 903ನೇ ಜಯಂತ್ಯುತ್ಸವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಈಗಾಗಲೇ ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಬಳಿ ಎಸ್.ಟಿ ಗೆ … Read more

ಹಾವೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅಕ್ಷರ ಜಾತ್ರೆ – ಸಾಹಿತ್ಯಾಸಕ್ತರಿಗಾಗಿ ವಿಶೇಷ ರೈಲುಗಳು

ಸುದ್ದಿ360 ಹಾವೇರಿ ಜ.6: ಸರ್ವಜ್ಞನ ನಾಡಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಹಾವೇರಿ ನಗರ ಅಕ್ಷರಶಃ ಅಕ್ಷರ ಜಾತ್ರೆಯಲ್ಲಿ ನುಡಿ ತೇರನೆಳೆಯಲು ಸಿದ್ಧವಾಗಿದೆ.ಸಾಹಿತ್ಯಾಸಕ್ತರು ಸಾಕಷ್ಟು ಮಂದಿ ಈಗಾಗಲೇ ನಗರದಲ್ಲಿ ಬೀಡುಬಿಟ್ಟಿದ್ದು, ನುಡಿ ಜಾತ್ರೆಯ ಸಂಭ್ರಮವನ್ನು ಕಣ್ತುಂಬಿಕೊಳ್ಳಲಲು ಮನದುಂಬಿಕೊಳ್ಳಲು ಜನ ಸಾಗರ ಹಾವೇರಿಯತ್ತ ಹರಿದುಬರುತ್ತಲೇ ಇದೆ.ಪ್ರತ್ಯೇಕ ಜಿಲ್ಲೆಯಾದ ನಂತರ ಹಾವೇರಿಯಲ್ಲಿ ಇದೇ ಮೊದಲ‌ಬಾರಿಗೆ ಅಖಿಲ ಭಾರತ‌ಕನ್ನಡ ಸಾಹಿತ್ಯ ಸಮ್ಮೇಳನ ಜರುಗುತ್ತಿದ್ದು. ಸಾಮರಸ್ಯದ ಭಾವ – ಕನ್ನಡದ ಜೀವ … Read more

ಮುಖ್ಯಮಂತ್ರಿಗಳು ನಾಳೆ ದಾವಣಗೆರೆಗೆ ಬರುತ್ತಿಲ್ಲ. .

shimoga-riots-were-the-result-of-the-governments-appeasement-policy-basavaraj-bommai

ಶಿಗ್ಗಾವಿ, ಸವಣೂರಿನಲ್ಲಿ ವಕೀಲರ ಸಂಘಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಿಎಂ ಶಂಕುಸ್ಥಾಪನೆ ಸುದ್ದಿ360 ಬೆಂಗಳೂರು, ಆ. 20: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಭಾನುವಾರ) ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹಾವೇರಿ ಹಾಗೂ ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಶಿಕ್ಷಣ ಸೇವೆಯಲ್ಲಿ 75 ಸಾರ್ಥಕ ವಸಂತಗಳನ್ನು ಕಳೆದು ಲಕ್ಷಾಂತರ ವಿದ್ಯಾರ್ಥಿಗಳ ಬಾಳು ಹಸನು ಮಾಡುತ್ತಾ ಬಂದಿರುವ ಸಂತ ಪೌಲರ ಶಾಲೆಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಮುಖ್ಯಮಂತ್ರಿಗಳ ಹಾವೇರಿ ಹಾಗೂ … Read more

error: Content is protected !!