ಅವಳಿ ಮಕ್ಕಳ ಉಸಿರುಗಟ್ಟಿಸಿ ಕೊಂದ ನಿಷ್ಕರುಣಿ ತಂದೆ – ಆರೋಪಿ ಹೇಳಿದ್ದೇನು…?
ಸುದ್ದಿ360 ದಾವಣೆಗೆರೆ ಜೂ. 01: ಪ್ರಪಂಚವನ್ನು ಪರಿಚಯಿಸಬೇಕಿದ್ದ ಅಪ್ಪ ಪ್ರಪಂಚದ ಅರಿವೇ ಇರದ ತನ್ನ ಇಬ್ಬರು ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯ ಚಳಗೇರಿ ಟೋಲ್ಗೇಟ್ ಬಳಿ ನಡೆದಿದೆ. ಹರಿಹರದ ಕಾರ್ಗೀಲ್ ಪ್ಯಾಕ್ಟರಿಯಲ್ಲಿ ಕೆಮಿಕಲ್ ಇಂಜಿನಿಯರಿಂಗ್ ಕೆಲಸ ಮಾಡುತ್ತಿರುವ ಅಮರ್ (36) ಈ ಕೃತ್ಯವೆಸಗಿರುವ ನಿಷ್ಕರುಣಿ ತಂದೆ. ಈತ ಗೋಕಾಕ್ ಮೂಲದವನಾಗಿದ್ದು, ಹಾಲಿ ದಾವಣಗೆರೆ ನಗರದ ಆಂಜನೇಯ ಬಡಾವಣೆ ವಾಸವಾಗಿದ್ದಾನೆ. ಪತ್ನಿ ಜಯಲಕ್ಷ್ಮಿ ತನ್ನ ತವರು ಊರಾದ ವಿಜಯಪುರದಲ್ಲಿದ್ದು, ಆರೋಪಿತನ ತಾಯಿ ಸಾವೀತ್ರಮ್ಮ … Read more