ಮಾಯಕೊಂಡ: ಬಿಜೆಪಿ ಬಂಡಾಯ ಶಮನಕ್ಕೆ ಯತ್ನ- ವೀರೇಶ್ ಹನಗವಾಡಿ
ಸುದ್ದಿ360 ದಾವಣಗೆರೆ, ಏ. 22: ಮಾಯಕೊಂಡ ಕ್ಷೇತ್ರದಲ್ಲಿ ಆಕಾಂಕ್ಷಿಗಳು ಒಟ್ಟಾಗಿ ಬಂಡಾಯ ಅಭ್ಯರ್ಥಿಯಾಗಿ ಶಿವಪ್ರಕಾಶ್ ರನ್ನು ಕಣಕ್ಕಿಳಿಸಿದ್ದಾರೆ. ಅಲ್ಲಿನ ಬಂಡಾಯವನ್ನು ಶಮನಗೊಳಿಸುವ ಪ್ರಯತ್ನ ನಡೆಯುತ್ತಿದೆ. ನಾಮ ಪತ್ರ ಹಿಂಪಡೆಯಲು ಇನ್ನೂ ಒಂದು ದಿನ ಕಾಲಾವಕಾಶ ಇದ್ದು ಬಂಡಾಯ ಶಮನವಾಗುವ ವಿಶ್ವಾಸವಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ್ ಹನಗವಾಡಿ ತಿಳಿಸಿದರು. ಈಗಾಗಲೇ ಬಂಡಾಯ ಎದ್ದಿರುವವರ ಜತೆ ಮಾತುಕತೆ ನಡೆಯುತ್ತಿದೆ. ಎಂದು ತಿಳಿಸಿದ ಅವರು, ನಾಮಪತ್ರ ವಾಪಸ್ ತೆಗೆಸುತ್ತೇವೆ. ಎಲ್ಲೂ ಬಂಡಾಯವಾಗಲು ಬಿಡುವುದಿಲ್ಲ. ಮಾಡಾಳ್ ಮಲ್ಲಿಕಾರ್ಜುನ್ ಜತೆ ಮಾತುಕತೆ … Read more