ಮಾರ್ಚ್ 19ಕ್ಕೆ ‘ಸಂಪಾದನಾ ಸೂಕ್ತಿಗಳು’ ಕೃತಿ ಲೋಕಾರ್ಪಣೆ
ಡಿ.ಜಿ.ರೇವಣಸಿದ್ದಪ್ಪ ಅವರ ಚೊಚ್ಚಲ ಕೃತಿ ಸುದ್ದಿ360 ದಾವಣಗೆರೆ ಮಾ.17: ಹಿರಿಯ ಪ್ರಯೋಗ ಶಾಲಾ ತಂತ್ರಜ್ಞರಾಗಿ ಸೇವೆ ಸಲ್ಲಿಸಿ ನಿವೃತ್ತಗೊಂಡಿರುವ ಡಿ.ಜಿ.ರೇವಣಸಿದ್ದಪ್ಪ ಅವರ ಚೊಚ್ಚಲ ಕೃತಿ ‘ಸಂಪಾದನಾ ಸೂಕ್ತಿಗಳು’ ಬಿಡುಗಡೆ ಸಮಾರಂಭ ಮಾ. 19 ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ನಡೆಯಲಿದೆ ಎಂದು ಸಾಹಿತಿ ಓಂಕಾರಯ್ಯ ತವನಿಧಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ರೇಣುಕಾ ಪ್ರಕಾಶನ ಇವರ ಸಹಯೋಗದಲ್ಲಿ ಕೃತಿ ಲೋಕಾರ್ಪಣಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಡಿ.ಜಿ.ರೇವಣಸಿದ್ದಪ್ಪ ಸಾವಯವ ಕೃಷಿಕರಾಗಿದ್ದು, … Read more