ದಸರಾ ಸಿಎಂ ಕಪ್ ಬಾಕ್ಸಿಂಗ್ ನಲ್ಲಿ ಮೀನಾಕ್ಷಿಗೆ ಪದಕ

ಮೈಸೂರು: ನಾಡಹಬ್ಬ ದಸರಾ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಮೈಸೂರಿನ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ಅಕ್ಟೋಬರ್ 3ರಿಂದ 5 ರವರೆಗೆ ಆಯೋಜಿಸಿದಸಿಎಂ ಕಪ್ ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿಯಲ್ಲಿಬೆಂಗಳೂರು ಗ್ರಾಮಾಂತರ ವಿಭಾಗದಿಂದ ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಶಿವಮೊಗ್ಗದ ಹೆಮ್ಮೆಯ ಮಹಿಳಾ ಬಾಕ್ಸರ್ ಮತ್ತು ಶಿವಮೊಗ್ಗ ದ ಮೊದಲ ಮಹಿಳಾ ಎನ್ಐಎಸ್ ಕೋಚ್ ಆದ ಮೀನಾಕ್ಷಿ 60-63 ಕೆಜಿ ತೂಕದ ವಿಭಾಗದಲ್ಲಿ ಭಾಗವಹಿಸಿತೃತೀಯ ಸ್ಥಾನ ಪಡೆದುಜಿಲ್ಲೆಗೆ ಕೀರ್ತಿ ತಂದಿದ್ದುವಿಜೇತ ಕ್ರೀಡಾಪಟು ಕಳೆದ ಬಾರಿಯ … Read more

AKSKA ರಾಜ್ಯ ಉಪಾಧ್ಯಕ್ಷರಾಗಿ ಶಿವಮೊಗ್ಗ ವಿನೋದ್ ನೇಮಕ

ಶಿವಮೊಗ್ಗ :- ವರ್ಲ್ಡ್ ಕರಾಟೆ ಫೆಡರೇಷನ್‌ನಿಂದ ಮಾನ್ಯತೆ ಪಡೆದಿರುವ ಕರಾಟೆ ಇಂಡಿಯಾ ಆರ್ಗನೇಸೇಷನ್ ನ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇ ಷನ್ ರಾಜ್ಯ ಉಪಾಧ್ಯಕ್ಷರಾಗಿ ಶಿವಮೊಗ್ಗ ವಿನೋದ್ ನೇಮಕರಾಗಿದ್ದಾರೆ. ದಶಕಗಳ ಕಾಲ ಜಿಲ್ಲೆ ಹಾಗೂ ರಾಜ್ಯದಲ್ಲಿ ನಿರಂತರವಾಗಿ ಕರಾಟೆ ಕ್ರೀಡೆ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಹಿನ್ನಲೆ ಅವರನ್ನು ಬೆಂಗಳೂರಿ ನಲ್ಲಿ ನಡೆದ ಕರಾಟೆ ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ರಾಜ್ಯಾಧ್ಯಕ್ಷ  ಸಿ.ಎಸ್. ಅರುಣ್ ಮಾಚಯ್ಯ, ಮತ್ತು ಪ್ರಧಾನ ಕಾರ್ಯದರ್ಶಿ ಭಾರ್ಗವ್ ರೆಡ್ಡಿ ಅವರು … Read more

ಕ್ರಾಂತಿದೀಪ ಪತ್ರಿಕೆ ಸಂಪಾದಕರಾದ ಎನ್‍. ಮಂಜುನಾಥ್‍ ಸೇರಿ ಐವರಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ

kranti-deepa-n-manjunath-and-five-others-were-awarded-mohare-hanamantraya-award

ಬೆಂಗಳೂರು, ಸೆಪ್ಟೆಂಬರ್ 21: ಶಿವಮೊಗ್ಗದ ಕ್ರಾಂತಿದೀಪ ಕನ್ನಡ ದಿನಪತ್ರಿಕೆಯನ್ನು 1985 ಆಗಸ್ಟ್ 15ರಿಂದ ಮುನ್ನಡೆಸಿಕೊಂಡು ಬರುತ್ತಿರುವ ಎನ್‍.ಮಂಜುನಾಥ್‍ (N.MANJUNATH) ಸೇರಿದಂತೆ ಐವರಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ (MOHARE HANAMANTARAYA AWARD) ಯನ್ನು ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು (Department of Information and Public Relations) ಪ್ರಕಟಿಸಿದೆ. ಅಚ್ಚುಮೊಳೆಯ ಮುದ್ರಣದಲ್ಲಿ ಪತ್ರಿಕೆಯನ್ನು ಪ್ರಾರಂಭಿಸಿದ ಪುರಸ್ಕೃತರು ಕಾಲಕ್ಕನುಗುಣವಾಗಿ ಹೊಸಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಮಲೆನಾಡು-ಬಯಲುಸೀಮೆ ಜಿಲ್ಲೆಗಳಲ್ಲಿ ಪತ್ರಿಕೆಯನ್ನು ಜನಪ್ರಿಯಗೊಳಿಸಿದ್ದಾರೆ. ಹೊಸ ಪತ್ರಕರ್ತರಿಗೆ ಇವರ ದಿನಪತ್ರಿಕೆಯುತರಬೇತಿ ಶಾಲೆಯಂತೆ … Read more

ಎಸ್ ಎಸ್ ಎಂ ಜನ್ಮದಿನ; ಬಾಸ್ಕೆಟ್ ಬಾಲ್ ಪಂದ್ಯಾವಳಿಗೆ ಚಾಲನೆ

SSM-BIRTHDAY-BASKETBALL-PRABHA-MALLIKARJUN-DAVANAGERE

ದಾವಣಗೆರೆ (DAVANAGERE); ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ  ಒಂದು ದಿನದ ರಾಜ್ಯಮಟ್ಟದ 3×3 ಆಹ್ವಾನಿತ ಬಾಸ್ಕೆಟ್ ಬಾಲ್ ಪಂದ್ಯಾವಳಿಗೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಸ್ವತಃ ಬಾಸ್ಕೆಟ್ ಬಾಲ್ ಆಡುವುದರ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಸದೃಢತೆ ಹೆಚ್ಚಾಗುತ್ತದೆ.ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡುತ್ತದೆ.ಈ ರೀತಿಯ ಪಂದ್ಯಾವಳಿಗಳು‌ ಹೆಚ್ಚಾಗಿ ನಡೆಯಲಿ‌ ಎಂದರು. ಪಂದ್ಯಾವಳಿಯಲ್ಲಿ ಪುರುಷರ ವಿಭಾಗದಲ್ಲಿ ರಾಜ್ಯದ ವಿವಿಧ ತಂಡಗಳು ಭಾಗವಹಿಸಿದ್ದವು. ಇದರ ಜೊತೆಗೆ … Read more

ಜಿಎಂಐಟಿ: ಎಂಬಿಎ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

gmit-davangere-mba-final year students

ದಾವಣಗೆರೆ (DAVANAGERE) : ನಗರದ ಜಿ ಎಮ್ ತಾಂತ್ರಿಕ ಮಹಾವಿದ್ಯಾಲಯದ (GMIT) ಎಂಬಿಎ (MBA) ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಮತ್ತು ವಿಭಾಗದ ದಿಶಾ ಫೋರಂ ಸಮಾರೋಪ ಸಮಾರಂಭವನ್ನು ವಿಭಾಗದ ಸಭಾಂಗಣದಲ್ಲಿ ಬಹಳ ಅದ್ದೂರಿಯಾಗಿ ನೆರವೇರಿಸಲಾಯಿತು. ಸಮಾರಂಭದ ಉದ್ಘಾಟನೆಯನ್ನು ಬೆಂಗಳೂರಿನ  ಪ್ರೆಶರ್ ಪ್ರೊಫೈಲ್ ಪ್ರೈವೇಟ್ ಲಿಮಿಟೆಡ್ ಸಹ ಸಂಸ್ಥಾಪಕರು ಮತ್ತು ನಿರ್ದೇಶಕರಾದ ಶಿವಪ್ರಸಾದ್ ಕೆ ನೆರವೇರಿಸಿದರು. ನಂತರ ಮಾತನಾಡಿದ ಇವರು ವಿದ್ಯಾರ್ಥಿ ಜೀವನ ಖುಷಿ ಕೊಡುವಂತಹದ್ದು, ಕಾಲೇಜಿನಚೆಯ ಜೀವನ ಹಲವು ಸವಾಲುಗಳಿಂದ ಕೂಡಿರುವಂತಹದ್ದು, ವಿದ್ಯಾರ್ಥಿಗಳು ಇದನ್ನು … Read more

ಹರಿಹರ ರೈಲ್ವೇ ಪ್ಲಾಟ್‍ಫಾರ್ಮ್‍ನಲ್ಲಿ ಅಪರಿಚಿತ ಶವ ಪತ್ತೆ

ದಾವಣಗೆರೆ: ಹರಿಹರ ರೈಲ್ವೇನಿಲ್ದಾಣದ ಪ್ಲಾಟ್‍ಫಾರ್ಮ್‍ ನಂ.1 ರ ಕಿ.ಮೀ. ನಂ 338/000-100 ರ ನಡುವೆ ಅಪರಿಚಿತ  ವ್ಯಕ್ತಿಯ ಶವ ಮೇ.29ರ ಬೆಳಗ್ಗೆ ಪತ್ತೆಯಾಗಿದ್ದು, ದಾವಣಗೆರೆ ರೈಲ್ವೇ ಪೊಲೀಸ್‍ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. ಮೃತ ವ್ಯಕ್ತಿ 35-40 ವರ್ಷ ವಯಸ್ಸಿನ ಅಪರಿಚಿತ ಪುರುಷ ವ್ಯಕ್ತಿಯಾಗಿದ್ದು, 5.5 ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ಕೋಲು ಮುಖ, ಸುಮಾರು ಒಂದು ಇಂಚು ಉದ್ದನೆಯ ಬಿಳಿ ಮಿಶ್ರಿತ ಕಪ್ಪು ಬಣ್ಣದ ತಲೆ ಕೂದಲು, ಕಪ್ಪು ಬಣ್ಣದ ಮೀಸೆ ಹೊಂದಿದ್ದು, ಗಡ್ಡವನ್ನು … Read more

ವಿದೇಶದಲ್ಲಿ ಉದ್ಯೋಗವೇ ?ಇಲ್ಲೊಂದು ಕಿವಿಮಾತಿದೆ ನೋಡಿ. . .!

street play-davan college

ದವನ್‍ ಕಾಲೇಜು ವಿದ್ಯಾರ್ಥಿಗಳ ಬೀದಿನಾಟಕ ದಾವಣಗೆರೆ: ನೋಡಿದ್ದು ಸುಳ್ಳಾಗಬಹುದು ಕೇಳಿದ್ದು ಸುಳ್ಳಾಗಬಹುದು ವಿಚಾರಿಸಿ ಯೋಚಿಸಿದಾಗ ವಿಷಯ ತಿಳಿವುದು. . .  ಹೀಗೆ ಬೋರ್ಗರೆದ ದನಿ ಇಂದು ನಗರದ ರಾಮ್‍ ಅಂಡ್‍ ಕೋ ಸರ್ಕಲ್‍ ನಲ್ಲಿ ನೆರೆದಿದ್ದವರ ಮನಕ್ಕೆ ನಾಟಿತು ಎಂದರೆ ತಪ್ಪಾಗಲಾರದು. ಹೌದು ನಗರದ ದವನ್‍ ಕಾಲೇಜು ವಿದ್ಯಾರ್ಥಿಗಳು ಇಂದು ರಾಮ್‍ ಅಂಡ್‍ ಕೋ ಸರ್ಕಲ್‍ನಲ್ಲಿ ಬೀದಿನಾಟಕ ಮಾಡುವ ಮೂಲಕ ಇಂದಿನ ಯುವ ಪೀಳಿಗೆಯಲ್ಲಿ ಅದರಲ್ಲೂ ವಿದೇಶ ವ್ಯಾಮೋಹದಿಂದ ದೇಶ ತೊರೆಯಲು ಹಾತೊರೆಯುವವರ ಮನ ಮಿಡಿಯುವಂತೆ ಬೀದಿ … Read more

ಕಲ್ಲಡ್ಕ ಭಟ್ಟರ ಹೇಳಿಕೆ ಅವರ ಸಂಸ್ಕೃತಿಯನ್ನು ಸೂಚಿಸುತ್ತದೆ -ಸೈಯದ್ ಖಾಲಿದ್ ಅಹ್ಮದ್

kalladka-bhattas-statement-indicates-his-culture-sayyid-khalid-ahmad

ಸುದ್ದಿ360 ದಾವಣಗೆರೆ: ಯತ್ರ ನಾರ್ಯಸ್ತು ಪೂಜ್ಯಂತೆ ತತ್ರ ರಮಂತೇ ದೇವತಾಃ ಎಲ್ಲಿ ಸ್ತ್ರೀಯರು ಗೌರವಿಸಲ್ಪಡುತ್ತಾರೋ ಅಲ್ಲಿ ದೇವತೆಗಳು ಸಂತುಷ್ಟರಾಗಿರುತ್ತಾರೆ. ಸ್ತ್ರೀಯರನ್ನೆಲ್ಲಿ ಅವಮಾನಗೊಳಿಸಲಾಗುತ್ತದೋ ಅಲ್ಲಿ ಮಾಡಿದ ಕಾರ್ಯಗಳೆಲ್ಲವೂ ವ್ಯರ್ಥ ಎಂದು. ಈ ಮಾತು ಭಾರತೀಯ ಪರಂಪರೆಯಲ್ಲಿ ಹೆಣ್ಣೊಬ್ಬಳ ಸ್ಥಾನಮಾನವನ್ನು ಸೂಚಿಸುತ್ತದೆ. ಇಂಥ ಭವ್ಯವಾದ ಸಂಸ್ಕಾರವಿರುವ ದೇಶದಲ್ಲಿ ಇನ್ನೊಬ್ಬ ಹೆಣ್ಣುಮಕ್ಕಳ ಬಗ್ಗೆ ತುಚ್ಚಾವಾಗಿ ಮಾತನಾಡುವ ಕಲ್ಲಡ್ಕ ಭಟ್ ಅವರ ಹೇಳಿಕೆ ಅವರ ಸಂಸ್ಕೃತಿ ಅವರ ಸಂಸ್ಕಾರವನ್ನು ಸೂಚಿಸುತ್ತದೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಆಕ್ರೋಶ … Read more

ತರಬೇತುದಾರ ಹೆಚ್.ದಾದಾಪೀರ್‌ಗೆ ‘ಅತ್ಯುತ್ತಮ ಶಿಸ್ತು ತೀರ್ಪುಗಾರ’ ಪ್ರಶಸ್ತಿ: ಅಭಿನಂದನೆ

best-disciplined-referee-award-to-coach-h-dadapir-congratulations

ಸುದ್ದಿ360 ದಾವಣಗೆರೆ: ದಾವಣಗೆರೆಯ ಹಿರಿಯ ಕ್ರೀಡಾಪಟು ಅಂತರಾಷ್ಟ್ರೀಯ ತೀರ್ಪುಗಾರರಾದ ಏಕಲವ್ಯ ಪ್ರಶಸ್ತಿ ವಿಜೇತ ಹೆಚ್.ದಾದಾಪೀರ್‌ (H Dadapir) ಇವರು ನವದೆಹಲಿಯಲ್ಲಿಇತ್ತೀಚೆಗೆ ನಡೆದಕೇಲೋ ಇಂಡಿಯಾ ಪ್ಯಾರಾ ಪವರ್ ಲಿಫ್ಟಿಂಗ್‌ಸ್ಪರ್ಧೆಯಲ್ಲಿ ತೀರ್ಪುಗಾರರಾಗಿ ಭಾಗವಹಿಸಿ ‘ಅತ್ಯುತ್ತಮ ಶಿಸ್ತು ತೀರ್ಪುಗಾರ’ ಪ್ರಶಸ್ತಿಗೆ (best disciplined referee award) ಭಾಜನರಾಗಿದ್ದಾರೆ. ಹೆಚ್.ದಾದಾಪೀರ್‌ ಅವರಿಗೆ ದಾವಣಗೆರೆ ಜಿಲ್ಲಾಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ದಾವಣಗೆರೆ ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ಪಿ.ಬಿ.ಪ್ರಕಾಶ್, ಗ್ರೂಪ್‌ ಆಫ್‌ ಐರನ್‌ ಗೇಮ್ಸ್ ಹಾಗೂ … Read more

ದಸರಾ ರಜೆ: ಏನಾದ್ರೂ ಕಲೀಬೇಕಲ್ಲಾ ಅನ್ನೋ ಮಕ್ಕಳಿಗೆ – ಚೆಸ್‍ ತರಬೇತಿ ಶಿಬಿರ

ಸುದ್ದಿ360 ದಾವಣಗೆರೆ (Davangere): ದಸರಾ ರಜೆ (Dussehra Holidays) ಶುರುವಾಯಿತು. ಮನೆಯಲ್ಲೇ ಉಳಿಯುವ ಮಕ್ಕಳನ್ನು ಒಂದಿಷ್ಟು ಯ್ಯಾಕ್ಟಿವ್‍ ಮಾಡೋಣ ಎಂದೆಣಿಸುವ ಪೋಷಕರಿಗೆ ಇಲ್ಲೊಂದು ಅವಕಾಶ ಇದೆ ನೋಡಿ. ಏನು ಅಂತೀರ ಮಕ್ಕಳ ಮನಸನ್ನು ಹಿಡಿದಿಡುವ, ಹೊಸ ಹೊಸ ಟಾಸ್ಕ್ ಗಳನ್ನು ಮಕ್ಕಳ ಮುಂದಿರಿಸುವ ಗೇಮ್‍ ಚದುರಂಗ (chess) ಇದೇ ಅ.15ರಿಂದ 15 ದಿನಗಳ ಚೆಸ್‍ ತರಬೇತಿ ಶಿಬಿರ ಆರಂಭಗೊಂಡಿದೆ. ಜಿಲ್ಲಾ ಚೆಸ್ ಅಸೋಸಿಯೇಷನ್ ವತಿಯಿಂದ ಹಮ್ಮಿಕೊಂಡಿರುವ  15 ದಿನಗಳ ಚೆಸ್‍ ತರಬೇತಿ ಶಿಬಿರವನ್ನು ಸದುಪಯೋಗ ಪಡಿಸಿಕೊಂಡು ಮಕ್ಕಳು … Read more

error: Content is protected !!