ದಾವಣಗೆರೆ ಜಿಲ್ಲಾ ಕ ಸಾ ಪ ದಿಂದ ಸಮಸ್ತ ಶಿಕ್ಷಕ ಬಂಧುಗಳಿಗೆ ಹೃದಯಸ್ಪರ್ಶಿ ಶುಭಾಶಯಗಳು
ಜಿಲ್ಲಾ “ಅತ್ಯುತ್ತಮ ಶಿಕ್ಷಕ ಪ್ರಶಸ್ತಿ” ಪುರಸ್ಕೃತರು ಹಾಗೂ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರೂ ಆದ ಬಿ. ವಾಮದೇವಪ್ಪ ಅವರು ಶಿಕ್ಷಕರ ದಿನಾಚರಣೆಯ ಈ ಸಂದರ್ಭದಲ್ಲಿ ಶಿಕ್ಷಕ ಬಂಧುಗಳಿಗೆ ಹೃದಯಸ್ಪರ್ಶಿ ಶುಭಾಶಯ ಕೋರಿದ್ದಾರೆ. ಅಕ್ಷರ ವಿದ್ಯೆ ಕಲಿಸಿದ, ಜೀವನ ಪಾಠ ಕಲಿಸಿದ ಗುರುಹಿರಿಯರನ್ನು ಗೌರವದಿಂದ ಸ್ಮರಿಸುವ ಪವಿತ್ರವಾದ ದಿನ. II ಗುರು ಬ್ರಹ್ಮ ಗುರು ವಿಷ್ಣು ಗುರುದೇವೋ ಮಹೇಶ್ವರಃ IIII ಗುರು ಸಾಕ್ಷಾತ್ ಪರಬಹ್ಮ ತಸ್ಮೈಶ್ರೀ ಗುರುವೇ ನಮಃ II ಅಜ್ಞಾನದಿಂದ ಸುಜ್ಞಾನದತ್ತ…ಕತ್ತಲೆಯಿಂದ ಬೆಳಕಿನತ್ತ…ಭಯದಿಂದ ನಿರ್ಭಯದತ್ತ… … Read more