ಶರಣ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಳ್ಳಿ: ಬಸವಪ್ರಭುಶ್ರೀ
ಸುದ್ದಿ360, ದಾವಣಗೆರೆ ಜು.11: ಮಾನವ ಬದುಕಿನಲ್ಲಿ ಸತ್ ಚಿಂತನೆ ಬೇಕು , ಸತ್ ಚಿಂತನೆ ಇಲ್ಲದೇ ಹೋದರೆ ಬದುಕು ದುಷ್ಕೃತ್ಯದ ಗೂಡು ಆಗುತ್ತದೆ ಎಂದು ಬಸವಪ್ರಭು ಸ್ವಾಮೀಜಿ ಹೇಳಿದರು. ನಗರದ ಶ್ರೀ ಶಿವಯೋಗಾಶ್ರಮದಲ್ಲಿ ಸೋಮವಾರ ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 65 ನೇ ಸ್ಮರಣೋತ್ಸವ, ಶರಣ ಸಂಸ್ಕೃತಿ ಉತ್ಸವದ ನಿಮಿತ್ತ ಜರುಗಿದ ವಿಶೇಷ ಪ್ರವಚನ ಮಾಲೆಯ ಸಾನಿಧ್ಯ ವಹಿಸಿ ಅವರಯ ಆಶೀರ್ವಚನ ನೀಡಿದರು. ಶರಣ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಳ್ಳಿ ಪ್ರತಿಯೊಬ್ಬ ವ್ಯಕ್ತಿಯಲ್ಲಿ ದುಷ್ಟ ವಿಚಾರಗಳು ಬಂದೇ ಬರುತ್ತವೆ. … Read more