ಪ್ರಧಾನಿಗಳೇ ರೈತರ ಸಂಕಷ್ಟ ಗಮನಿಸಿ: ದಾವಣಗೆರೆಯಲ್ಲಿ ರೈತರ ಕೂಗು
ಸುದ್ದಿ360 ದಾವಣಗೆರೆ, ಜೂ.20: ಕೃಷಿ ಉತ್ಪನ್ನಗಳ ಉತ್ಪಾದನಾ ವೆಚ್ಚ, ಕನಿಷ್ಠ ಬೆಂಬಲ ಬೆಲೆಯಿಂದ ಮಾರುಕಟ್ಟೆಯಲ್ಲಿ ಅನುಭವಿಸಿರುವ ನಷ್ಟಗಳ ವಿವರವನ್ನು ರಾಜ್ಯ ಪ್ರವಾಸದಲ್ಲಿರುವ ಪ್ರದಾನಿ ಮೋದಿಯವರ ಗಮನ ಸೆಳೆಯುವ ಉದ್ದೇಶದಿಂದ ರೈತರು ಇಂದು ರೈತ ಉತ್ಪನ್ನಗಳೊಂದಿಗೆ ಮೆರವಣಿಗೆ ನಡೆಸಿ ಉಪವಿಭಾಗಾಧಿಕಾರಿಗಳ ಮೂಲಕ ಪ್ರಧಾನಿಯವರಿಗೆ ಮನವಿ ಸಲ್ಲಿಸುತ್ತಿರುವುದಾಗಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷ ತೇಜಸ್ವಿ ವಿ. ಪಟೇಲ್ ತಿಳಿಸಿದರು. ನಗರದಲ್ಲಿ ಸೋಮವಾರ ರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಕೃಷಿ ಉತ್ಪನ್ನಗಳನ್ನು ತಳ್ಳುವ … Read more