ಕಲಾಕುಂಚ: ವಿಶ್ವ ಪರಿಸರ ದಿನಾಚರಣೆ – ಉಚಿತ ಚಿತ್ರ ಬರೆಯುವ ಸ್ಪರ್ಧೆ ಫಲಿತಾಂಶ
ಸುದ್ದಿ360 ದಾವಣಗೆರೆ, ಜೂನ್ 18: ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದ ಉಚಿತ ಚಿತ್ರ ಬರೆಯುವ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಇದರ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ. ರಾಜ್ಯ ಮಟ್ಟದ ಈ ಉಚಿತ ಚಿತ್ರ ಬರೆಯುವ ಸ್ಪರ್ಧೆಗೆ ಕರ್ನಾಟಕ ವಿವಿಧ ಜಿಲ್ಲೆಗಳೂ ಸೇರಿದಂತೆ ನೆರೆ ರಾಜ್ಯಗಳಿಂದಲೂ ಸ್ಪರ್ಧಿಗಳು ಪಾಲ್ಗೊಂಡಿದ್ದರು. ಸುಮಾರು ಒಂದು ಸಾವಿರದ ಎಂಟುನೂರ ಆರವತ್ತಮೂರು ಚಿತ್ರಗಳು ಬಂದಿದ್ದವು ಎಂದು ಗಣೇಶ್ ಶೆಣೈ … Read more