ನಾನು ಯಾರ ಹಿಡಿತದಲ್ಲಿಯೂ ಇಲ್ಲ- ನಾನು ಸಕ್ರಿಯ ರಾಜಕಾರಣಿ, ರೆಡಿಮೇಡ್ ಫುಡ್ ಅಲ್ಲ ಎಂದು ಹೇಳಿದ ರೇಣುಕಾಚಾರ್ಯರ ಮಾತಿನ ಮರ್ಮವೇನು?
ಸುದ್ದಿ360, ಸೆ.27 ದಾವಣಗೆರೆ: ನಾನು ಬಿಜೆಪಿ ಕಟ್ಟಾಳು. ನಿನ್ನೆ ಮೊನ್ನೆ ಬಂದು ನನ್ನ ವಿರುದ್ಧ ಮಾತಾಡುವವರಿಗೆ ನಾನು ಮಹತ್ವಕೊಡುವ ಅಗತ್ಯವಿಲ್ಲ. ರೈತಪರ ಹೋರಾಟ, ಕನ್ನಡಪರ ಹೋರಾಟ ಸೇರಿದಂತೆ ಅನೇಕ ಪ್ರತಿಭಟನೆ, ಚಳುವಳಿಯಲ್ಲಿ ಪಾಲ್ಗೊಂಡು ನೂರಾರು ಕೇಸುಗಳನ್ನು ಹಾಕಿಸಿಕೊಂಡಿರುವ ನಾನು ರಾಜಕೀಯದಲ್ಲಿ ಸಕ್ರಿಯನಾಗಿದ್ದೇನೆಯೇ (active politician) ಹೊರತು ರೆಡಿಮೇಡ್ ಫುಡ್ (readymade food) ಅಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ (m.p. Renukacharya) ಮಾರ್ಮಿಕವಾಗಿ ನುಡಿದಿದ್ದಾರೆ. ಅವರು ಇಂದು ದಾವಣಗೆರೆಯ ತೊಗಟವೀರ ಕಲ್ಯಾಣ ಮಂಟಪದಲ್ಲಿ ಪ್ರತಿಷ್ಠಾಪಿಸಿರುವ 32ನೇ … Read more