ದಾವಣಗೆರೆಯಲ್ಲಿ 24*7 ನೀರಿಗೆ ಜೂನ್ 2022ರ ಗಡುವು-ಸಂಸದ ಜಿ.ಎಂ.ಸಿದ್ದೇಶ್ವರ

ತಪ್ಪಿದಲ್ಲಿ ಕಂಟ್ರಾಕ್ಟರ್ ಹಾಗೂ ಅಧಿಕಾರಿಗಳೇ ಹೊಣೆ ದಾವಣಗೆರೆ: ದಾವಣಗೆರೆ ನಗರಕ್ಕೆ ಕುಡಿಯುವ ನೀರು ಪೂರೈಸುವ ಜಲಸಿರಿ ಕಾಮಗಾರಿಯನ್ನು ಜೂನ್ 2022 ಕ್ಕೆ ಪೂರ್ಣಗೊಳಿಸಿ ನಗರದ ಜನತೆಗೆ 24*7 ಕುಡಿಯುವ ನೀರನ್ನು ಸರಬರಾಜು ಮಾಡಲೇಬೇಕು, ಇಲ್ಲದಿದ್ದ ಪಕ್ಷದಲ್ಲಿ ಕಂಟ್ರಾಕ್ಟರ್ ಹಾಗೂ ಅಧಿಕಾರಿಗಳೇ ಇದರ ಹೊಣೆ ಹೊರಬೇಕಾಗುತ್ತದೆಂದು ಸಂಸದರಾದ ಜಿ.ಎಂ. ಸಿದ್ದೇಶ್ವರ ಹೇಳಿದರು. ಸ್ಮಾರ್ಟ್ ಸಿಟಿ ಕಛೇರಿಯಲ್ಲಿ ಗುರುವಾರ ನಡೆದ ಜಲಸಿರಿ, ಸ್ಮಾರ್ಟ್ ಸಿಟಿ, ಏರ್ ಪೋರ್ಟ್‍ಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತಾನಾಡಿದ ಅವರು ಸ್ಮಾರ್ಟ್ ಸಿಟಿ ಅಧಿಕಾರಿಗಳು … Read more

ದಾವಣಗೆರೆ: ಜ. 31ರವರೆಗೆ ವೀಕೆಂಡ್ ಕರ್ಫ್ಯೂ ಮುಂದುವರಿಕೆ

ದಾವಣಗೆರೆ: ಕೋವಿಡ್ ಪ್ರಕರಣಗಳು ದಿಢೀರನೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಜ. 04 ರಂದು ಹೊರಡಿಸಿದ್ದ ಮಾರ್ಗಸೂಚಿ ಜ. 31 ರವರೆಗೂ ಮುಂದುವರೆಯಲಿದ್ದು, ವೀಕೆಂಡ್ ಕರ್ಫ್ಯೂ ಕೂಡ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ವಾರಾಂತ್ಯ ಕಫ್ರ್ಯೂ, ಚಿತ್ರಮಂದಿರ, ಹೋಟೆಲ್, ರೆಸ್ಟೋರೆಂಟ್ ಮುಂತಾದೆಡೆ ಶೇ. 50 ಆಸನ ಸಾಮರ್ಥ್ಯದೊಂದಿಗೆ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಸೇರಿದಂತೆ ಹಲವು ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಮಾರ್ಗಸೂಚಿಯನ್ನು ತಪ್ಪದೆ ಪಾಲಿಸುವುದರ ಮೂಲಕ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ … Read more

error: Content is protected !!