ಗಣೇಶ ಹಬ್ಬ – ಈದ್ ಮಿಲಾದ್ಗೆ ಮುನ್ನ ನಾಗರೀಕ ಸೌಹಾರ್ಧತೆ ಸಭೆ – ಅಭಿಪ್ರಾಯ ಸಲಹೆಗೆ ಕಿವಿಯಾದ ಜಿಲ್ಲಾ ವರಿಷ್ಠರು
ಸುದ್ದಿ360, ದಾವಣಗೆರೆ ಸೆ.6: ಮುಂಬರಲಿರುವ ಗಣೇಶ ಹಬ್ಬ ಹಾಗು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಇಂದು ನಗರ ಪೊಲೀಸ್ ಉಪವಿಭಾಗದ ವತಿಯಿಂದ ಉಮಾ ಪ್ರಶಾಂತ್ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೊಲೀಸ್ ಕಛೇರಿ ಸಬಾಂಗಣದಲ್ಲಿ ನಾಗರೀಕ ಸೌಹಾರ್ಧತೆ ಸಭೆ ನಡೆಯಿತು. ಸಭೆಯಲ್ಲಿ ಗಣೇಶ ಹಬ್ಬ ಹಾಗು ಈದ್ ಮಿಲಾದ್ ಹಬ್ಬವನ್ನು ಎಲ್ಲಾ ನಾಗರಿಕರು ಸೌಹಾರ್ಧಯುತವಾಗಿ ಆಚರಿಸಲು ತಿಳಿಸಲಾಯಿತು. ಸಭೆಯಲ್ಲಿ ವಿವಿಧ ಕೋಮಿನ ಮುಖಂಡರುಗಳು ಹಾಗು ಮಹಾನಗರ ಪಾಲಿಕೆಯ ಸದಸ್ಯರುಗಳು ಗಣೇಶ ಹಬ್ಬ ಹಾಗು ಈದ್ … Read more