‘ಮುನಿಸಿಕೊಳ್ಳದ, ತೆಗಳದ, ಜಗಳವಾಡದ ಈ ಪುಸ್ತಕ ಸ್ನೇಹ ನಿಮ್ಮನ್ನು ತಲೆ ಎತ್ತಿ ನಿಲ್ಲುವಂತೆ ಮಾಡುತ್ತದೆ’
ಪುಸ್ತಕ ಪಂಚಮಿ ಕಾರ್ಯಕಮದಲ್ಲಿ ಶಿಕ್ಷಣಾಧಿಕಾರಿ ಬಿ.ಎಂ. ದಾರುಕೇಶ್ ಸುದ್ದಿ360 ದಾವಣಗೆರೆ ಜ.5: ಎಂದಿಗೂ ಮುನಿಸಿಕೊಳ್ಳದ, ಜಗಳವಾಡದ, ತೆಗಳದ, ಬೇಸರ ಮೂಡಿಸದ ಮತ್ತು ಮುಖ್ಯವಾಗಿ ಸನ್ಮಾರ್ಗದತ್ತ ನಡೆಸುವ ಉತ್ತಮ ಸ್ನೇಹಿತನೆಂದರೆ ಶ್ರೇಷ್ಠ ಪುಸ್ತಕಗಳಾಗಿವೆ. ಅಂತಹ ಪುಸ್ತಕಗಳನ್ನು ವಿದ್ಯಾರ್ಥಿಗಳು ತಮ್ಮ ಆಪ್ತ ಸಂಗಾತಿಗಳನ್ನಾಗಿ ಮಾಡಿಕೊಂಡರೆ ಅವುಗಳ ಮಾರ್ಗದರ್ಶನ ಜೀವನದ ಕಡೆಯವರೆಗೂ ಇರುತ್ತದೆ ಎಂದು ದಾವಣಗೆರೆ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಕಾರಿ ಬಿ.ಎಂ. ದಾರುಕೇಶ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ನಗರದ ಪಿಜೆ ಬಡಾವಣೆಯ ಈಶ್ವರಮ್ಮ ಪ್ರೌಢಶಾಲೆಯಲ್ಲಿ ಡಾ.ಎಚ್.ಎಫ್ ಕಟ್ಟೀಮನಿ ಪ್ರೌಢ ಶಿಕ್ಷಣ … Read more