ಶಿವಶರಣ ಹಡಪದ ಅಪ್ಪಣ್ಣ ಜಯಂತಿ

ಸುದ್ದಿ360 ದಾವಣಗೆರೆ, ಜು.13: ಶಿವಶರಣ ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಆದ್ಯ ವಚನಕಾರರಾಗಿ, ಪ್ರಮುಖವಾದ ವಚನಗಳ ಮುಖಾಂತರ ಮಹತ್ತರ ಬದಲಾವಣೆಗೆ ಮುನ್ನುಡಿ ಬರೆದ ಮಹನೀಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಎ.ಚನ್ನಪ್ಪ ಹೇಳಿದರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿದ್ದ ನಿಜಶರಣ ಹಡಪದ ಅಪ್ಪಣ್ಣನವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಸಲ್ಲಿಸಿ ನಂತರ ಅವರು ಮಾತನಾಡಿದರು. … Read more

ಕುರಿ, ಮೇಕೆ ಸಾಕಾಣಿಕೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ, ಜು.13: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ ವತಿಯಿಂದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಗಳಡಿ ಕುರಿ/ಮೇಕೆ ಸಾಕಾಣಿಕೆ ಸೌಲಭ್ಯ ಪಡೆಯಲು ಫಲಾನುಭವಿ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕ ಸಹಕಾರ ಸಂಘಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 18 ರಿಂದ 60 ವಯೋಮಿತಿಯ ಮಹಿಳಾ ಸದಸ್ಯರು ಅರ್ಜಿ ಸಲ್ಲಿಸಬಹುದು. ಮಹಿಳಾ ಸದಸ್ಯರು ಲಭ್ಯವಿಲ್ಲದಿದ್ದಲ್ಲಿ ಪುರುಷ ಸದಸ್ಯರು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಪಶುಪಾಲನಾ … Read more

ಗುರು ಪೂರ್ಣಿಮೆ – ಸಾಯಿಬಾಬಾ ದರ್ಶನ ಪಡೆದ ಸಹಸ್ರಾರು ಭಕ್ತರು

ಶ್ರೀ ಸಾಯಿ ಟ್ರಸ್ಟ್ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆದ ಗುರು ಪೂರ್ಣಿಮೆ ಸುದ್ದಿ360 ದಾವಣಗೆರೆ, ಜು.13:  ಗುರು ಪೂರ್ಣಿಮೆ ಪ್ರಯುಕ್ತ ಇಂದು ಬುಧವಾರ ಬಾಬಾ ಮಂದಿರಗಳಲ್ಲಿ ನೆರೆದ ಭಕ್ತರು, ಸಾಯಿಬಾಬಾರ ದರ್ಶನ ಪಡೆದು, ಜೈ ಸಾಯಿರಾಂ ಘೋಷದೊಂದಿಗೆ ಭಕ್ತಿ ಸಮರ್ಪಿಸಿ ಧನ್ಯತಾಭಾವ ಮೆರೆದರು. ನಗರದ ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರು ಪೂರ್ಣಿಮೆ ಅಂಗವಾಗಿ ವಿಶೇಷ ಕಾರ್ಯಕ್ರಮಗಳು ಜರುಗಿದವು. ಶ್ರೀ ಸಾಯಿ ಟ್ರಸ್ಟ್ ನೇತೃತ್ವದಲ್ಲಿ ನಡೆದ ಗುರು ಪೂರ್ಣಿಮೆಾ ಉತ್ಸವ ವಿಜೃಂಭಣೆಯಿಂದ ನೆರವೇರಿತು. ಬೆಳಗ್ಗೆ … Read more

ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಎಆರ್‌ಜಿ ವಿದ್ಯಾರ್ಥಿ ಉಮೇಶ್ ಗೆ ಚಿನ್ನ

ಸುದ್ದಿ360 ದಾವಣಗೆರೆ, ಜು.13: ಥಾಯ್ಲೆಂಡ್‌ನ ಸ್ಪೋರ್ಟ್ಸ್ ಯೂನಿವರ್ಸಿಟಿ ಆಫ್ ಚೌನಬುರಿ ವತಿಯಿಂದ ಜೂನ್ ತಿಂಗಳಲ್ಲಿ ಆಯೋಜಿಸಿದ್ದ ಥಾಯ್ಲೆಂಡ್ ಸೌಥ್ ಏಷಿಯನ್ ಗೇಮ್ಸ್-2022ರ ಕುಸ್ತಿ ಪಂದ್ಯದಲ್ಲಿ ನಗರದ ಎಆರ್‌ಜಿ ಕಾಲೇಜು ವಿದ್ಯಾರ್ಥಿ ಬಿ. ಉಮೇಶ ಚಿನ್ನದ ಪದಕ ಗೆದ್ದಿದ್ದಾರೆ. ಪಂದ್ಯಾವಳಿಯ 65 ಕೆ.ಜಿ ವಿಭಾಗದಲ್ಲಿ ಭಾರತವನ್ನು ಪ್ರತಿನಿಸಿದ್ದ ಎಆರ್‌ಜಿ ಕಾಲೇಜು ಅಂತಿಮ ವರ್ಷದ ಬಿಎ ವಿದ್ಯಾರ್ಥಿ ಉಮೇಶ್, ಮಲೇಶಿಯಾ ಕುಸ್ತಿಪಟು ವಿರುದ್ಧ 10-00 ಅಂತರದಲ್ಲಿ ಭರ್ಜರಿ ಗೆಲುವು ಸಾಸಿದರು. ಬಿ. ಉಮೇಶ ಈಗಾಗಲೇ ಮೂರು ರಾಷ್ಟ್ರೀಯ ಪದಕಗಳ ಸಾಧನೆ … Read more

ನಿದ್ದೆ ಮಾಡುವ  ಸಿಂಹವನ್ನೇ ನಂಬಿಕೊಂಡ ಸಂಸ್ಕೃತಿಯವರು ವಿರೋಧ ಪಕ್ಷದವರು :ಸಿಎಂ

ಸುದ್ದಿ360 ಉಡುಪಿ, ಜು.13: ಪ್ರಧಾನಿ ನರೇಂದ್ರ ಮೋದಿ ಕ್ರಿಯಾಶೀಲವಾಗಿದ್ದಾರೆ. ಅದಕ್ಕೆ ತಕ್ಕ ಹಾಗೆ ನಮ್ಮ ದೇಶದ ಲಾಂಛನವಾಗಿರುವ ಸಿಂಹ ಸಶಕ್ತ ಹಾಗೂ ಘರ್ಜನಾ ರೂಪದಲ್ಲಿ ಇರಬೇಕು. ಆ ರೀತಿಯಲ್ಲಿ ಸಿಂಹ ಲಾಂಛನ ಇದೆ. ಆದರೆ ವಿರೋಧ ಪಕ್ಷದವರು ನಿದ್ದೆ ಮಾಡಿಕೊಂಡೇ ಇರುವ ಸಿಂಹವನ್ನು ನಂಬಿಕೊಂಡಿರುವ ಸಂಸ್ಕೃತಿಯವರು. ಇದು ಉಡುಪಿಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸಿಂಹ ಲಾಂಛನ ವಿಚಾರವಾಗಿ ನೀಡಿದ ಪ್ರತಿಕ್ರಿಯೆ. ಸಿಂಹದ ಲಾಂಛ ಉಗ್ರವಾಗಿದೆ, ವ್ಯಗ್ರವಾಗಿದೆ ಎಂಬುದು ನೋಡುವವರ ದೃಷ್ಟಿಕೋನವಾಗಿದೆ. ಕಾಂಗ್ರೆಸ್ … Read more

ಅಶೋಕ ಲಾಂಛನವನ್ನೊಮ್ಮೆ ಮ್ಯೂಸಿಯಂನಲ್ಲಿ ನೋಡಲಿ – ಆರೋಪಗಳು ಯಾರನ್ನೂ ಬಿಟ್ಟಿಲ್ಲ : ಜಗ್ಗೇಶ್

ಆರಾಧಿಸುವವರು 98% ಇದ್ರೆ, ವಿರೋಧಿಸುವವರು 2% ಏನ್ ಮಾಡೋಕಾಗುತ್ತೆ. . . ಸುದ್ದಿ360 ತುಮಕೂರು ಜು.13: ಅಶೋಕ ಲಾಂಛನದ ಮೂಲ ಇವರುಗಳು ಮ್ಯೂಸಿಯಂನಲ್ಲಿ ನೋಡಲಿ. ಸುಖಾಸುಮ್ಮನೆ ಮೋದಿ ವಿರುದ್ದ ಮಾತಾಡುತ್ತಾರೆ ಎಂದು ರಾಜ್ಯಸಭಾ ಸದಸ್ಯ ಜಗ್ಗೇಶ್ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಸಿದ್ದಗಂಗಾ ಮಠಕ್ಕೆ ಬುಧವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಷ್ಟ್ರೀಯ ಲಾಂಛನ ತಿರುಚಿದ್ದಾರೆ ಎಂಬ ಆರೋಪ ವಿಚಾರವಾಗಿ ಅವರು, ಮ್ಯೂಸಿಯಂನಲ್ಲಿ ಇರುವ ಹಾಗೆ ಯಥಾವತ್ ಸಿಂಹ ಲಾಂಛನವನ್ನು ಸೆಂಟ್ರಲ್ ವಿಸ್ತಾದಲ್ಲಿ ಮಾಡಲಾಗಿದೆ. ಇಷ್ಟು ವರ್ಷ … Read more

ಕಾವೇರಿಯಲ್ಲಿ ಕೊಚ್ಚಿ ಹೋದ ಯುವಕ – ಶೋಧ ಕಾರ್ಯ

ಸುದ್ದಿ360, ಮಂಡ್ಯ, ಜು.13: ಶ್ರೀರಂಗಪಟ್ಟಣ ಹೊರ ವಲಯದ ಸಂಗಮದಲ್ಲಿ ಸ್ನಾನ ಮಾಡಲು ಹೋದ ಯುವಕ ನದಿ ನೀರಲ್ಲಿ ಕೊಚ್ಚಿ ಹೋಗಿರುವ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ. ಬೆಂಗಳೂರಿನ ಯಲಹಂಕ ನಿವಾಸಿ ಅಶೋಕ್ (26) ನದಿಯಲ್ಲಿ ಕೊಚ್ಚಿಹೋದ ಯುವಕ. ಕುಟುಂಬಸ್ಥರು, ಸ್ನೇಹಿತರೊಂದಿಗೆ ಪೂಜೆಗಾಗಿ ಸಂಗಮಕ್ಕೆ ಆಗಮಿಸಿದ್ದ ವೇಳೆ ಬೆಳಿಗ್ಗೆ ನದಿಯಲ್ಲಿ ಸ್ನಾನ ಮಾಡುವಾಗ ಕಾಲು ಜಾರಿ ಬಿದ್ದಿದ್ದಾನೆ. ನದಿಯಲ್ಲಿ ನೀರಿನ ರಭಸ ಹೆಚ್ಚಿರುವ ಕಾರಣ ಯುವಕ ಕೊಚ್ಚಿಹೋಗಿದ್ದಾನೆ. ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, 30ಕ್ಕೂ ಹೆಚ್ಚು … Read more

ಜಲಾಶಯದಿಂದ 1.3 ಲಕ್ಷ ಕ್ಯೂಸೆಕ್ ನೀರು ನದಿಗೆ – ಹಂಪಿ ಸ್ಮಾರಕಗಳು ಜಲಾವೃತ

ಸುದ್ದಿ360, ವಿಜಯನಗರ ಜು.13: ಹೊಸಪೇಟೆ ತುಂಗಭದ್ರ ಜಲಾಶಯ ಭರ್ತಿಗೊಂಡಿರುವ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಜಲಾಶಯದಿಂದ 30 ಕ್ರಸ್ಟ್ ಗೇಟ್ ಗಳ ಮೂಲಕ 103174 ಕ್ಯೂಸೆಕ್ ನೀರು ನದಿಗೆ ಹರಿಸಲಾಗಿದೆ. ಅಪಾರ ಪ್ರಮಾಣದ ನೀರು ನದಿಗೆ ಹರಿದು ಬಂದ ಪರಿಣಾಮ ಐತಿಹಾಸಿಕ ಹಂಪಿಯ ಸ್ಮಾರಕಗಳು ಜಲಾವೃತಗೊಂಡಿವೆ. ನದಿ ಪಾತ್ರದಲ್ಲಿರುವ ವಿಶ್ವವಿಖ್ಯಾತ ಹಂಪಿಯ ವಿಜಯನಗರ ಕಾಲದ ಸೇತುವೆ, ಪುರಂದರ ಮಂಟಪ, ರಾಮಲಕ್ಷ್ಮಣ ದೇವಸ್ಥಾನ, ಚಕ್ರತೀರ್ಥ ಸ್ನಾನಘಟ್ಟ ಜಲಾವೃತಗೊಂಡಿದ್ದು, ಪ್ರವಾಸಿಗರು ಅತ್ತ ಹೋಗದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜಲಾಶಯದಿಂದ ಸಧ್ಯ … Read more

ಜು. 15, 16 ಅಕ್ಕಿಗಿರಣಿ, ಆಹಾರ ಧಾನ್ಯಗಳ ಸಗಟು ವ್ಯಾಪರ ಬಂದ್

ಆಹಾರ ಧಾನ್ಯಗಳ ಮೇಲಿನ ಜಿ ಎಸ್ ಟಿಗೆ ವಿರೋಧ ಸುದ್ದಿ360, ದಾವಣಗೆರೆ, ಜು.13: ಸಾರ್ವಜನಿಕರ ದಿನನಿತ್ಯದ ಅತ್ಯಾವಶ್ಯಕ ಆಹಾರ ಧಾನ್ಯಗಳ ಮೇಲೆ ಜಿಎಸ್ ಟಿ ವಿಧಿಸಿರುವುದನ್ನು ಖಂಡಿಸಿ, ಅಕ್ಕಿ ಗಿರಣಿದಾರರ ಸಂಘ ಜು.15 ಮತ್ತು 16ರಂದು ಜಿಲ್ಲೆಯಾದ್ಯಂತ ಅಕ್ಕಿ ಗಿರಣಿಗಳ ಬಂದ್ ಮತ್ತು ಆಹಾರ ಧಾನ್ಯಗಳ ಮಾರಾಟ ವಹಿವಾಟನ್ನು ನಿಲ್ಲಿಸುವುದಾಗಿ ಜಿಲ್ಲಾ ಅಕ್ಕಿಗಿರಣಿದಾರರ ಸಂಘದ ಕಾರ್ಯದರ್ಶಿ ಕೋಗುಂಡಿ ಬಕ್ಕೇಶಪ್ಪ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ, ಜಿಎಸ್ ಟಿ ಮಂಡಳಿ ಅಹಾರ ಧಾನ್ಯಗಳ … Read more

ಸ್ವರಾಜ್ಯಕ್ಕೆ ಮುಕ್ಕಾಲು ನೂರು ಸಂಭ್ರಮಕ್ಕೆ ಕನ್ನಡ ತೇರು

ಜು.14ರಿಂದ 17ರವರೆಗೆ ದಾವಣಗೆರೆ ಜಿಲ್ಲಾ ಸಂಚಾರ ಸುದ್ದಿ360, ದಾವಣಗೆರೆ, ಜು.13: ಭಾರತದ 75ನೇ ಸ್ವಾತಂತ್ರ‍್ಯೋತ್ಸವದ ಅಮೃತ ಮಹೋತ್ಸವ ನಿಮಿತ್ತ ಯುವಾ ಬ್ರಿಗೇಡ್ ವತಿಯಿಂದ ಸ್ವರಾಜ್ಯಕ್ಕೆ ಮುಕ್ಕಾಲು ನೂರು ಸಂಭ್ರಮಕ್ಕೆ ಕನ್ನಡ ತೇರು ಹೆಸರಿನ ತೇರು ದಾವಣಗೆರೆ ಜಿಲ್ಲೆಯಲ್ಲಿ ಜುಲೈ 14ರಂದು ದಾವಣಗೆರೆ ಜಿಲ್ಲೆ ಪ್ರವೇಶಿಸಿ 17ರವರೆಗೆ ಸಂಚರಿಸಲಿದೆ ಎಂದು ಯುವಾ ಬ್ರಿಗೇಡ್ ನ ಜಿಲ್ಲಾ ಸಂಚಾಲಕ ಕೆ.ಎಸ್. ಗಜೇಂದ್ರ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಜೂನ್ 27ರಂದು ಬೀಳಗಿಯಿಂದ ಸಂಚಾರ ಆರಂಭಿಸಿರುವ ತೇರು 100 … Read more

error: Content is protected !!