ಸ್ಕೌಟ್ಸ್ ಗೈಡ್ಸ್ ಶಿಬಿರಕ್ಕೆ ದಾವಣಗೆರೆ ವಿದ್ಯಾರ್ಥಿಗಳು

ಸುದ್ದಿ360 ಬೆಳಗಾವಿ, ಜೂನ್ 28: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ದಾವಣಗೆರೆ. ಜು.01 ರಿಂದ 05 ರವರೆಗೆ ನಡೆಯುವ ನ್ಯಾಷನಲ್ ರೋವರ್ಸ್ ಮತ್ತು ರೇಂಜರ್ಸ್ ಕಾರ್ನಿವಲ್ ಟು ಕಮರೆಟ್ ಅಜಾದಿ ಕಾ ಅಮೃತ ಮಹೋತ್ಸವ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆಯುವ ಶಿಬಿರದಲ್ಲಿ ನಮ್ಮ ದಾವಣಗೆರೆ ಜಿಲ್ಲೆಯ ರೋವರ್ಸ್ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ನವೀನ್ ಉ ಚಾಣಕ್ಯ, ಮುಸ್ತಫ ,ಗುರುಬಸವರಾಜ್, ರೇಂಜರ್ಸ್ ವಿದ್ಯಾರ್ಥಿಗಳು ರೋಹಿಣಿ, ತನು, ಕಾವ್ಯ ದಾವಣಗೆರೆ ಇವರು ಶಿಬಿರದಲ್ಲಿ ಭಾಗವಹಿಸುತ್ತಿದ್ದು, ಈ ವಿದ್ಯಾರ್ಥಿಗಳಿಗೆ … Read more

ದಾವಣಗೆರೆ ತಾಲ್ಲೂಕು ಬಿಸಿಯೂಟ ತಯಾರಕರಿಂದ ಪ್ರತಿಭಟನೆ (ಜೂ.29)

ಸುದ್ದಿ360 ದಾವಣಗೆರೆ, ಜೂ.28: ತಾಲ್ಲೂಕು ಬಿಸಿಯೂಟ ತಯಾರಕರಿಂದ ಜೂ.29ರಂದು ದಾವಣಗೆರೆ ತಹಸೀಲ್ದಾರ್ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಸಿಯೂಟ ತಯಾರಕರ ಫೆಡರೇಷನ್ ಜಿಲ್ಲಾಧ್ಯಕ್ಷ ಕಾಂ.ಆವರಗೆರೆ ಚಂದ್ರು ತಿಳಿಸಿದ್ದಾರೆ. ಬಿಸಿಯೂಟ ತಯಾರಕರಿಗೆ ಇಡುಗಂಟು ಹಣ, ನಿವೃತ್ತಿ ವೇತನ ಜಾರಿಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳ ಕುರಿತು ತಹಸೀಲ್ದಾರ್ ರವರ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು. ಆದ್ದರಿಂದ ದಾವಣಗೆರೆ ತಾಲ್ಲೂಕಿನ ಎಲ್ಲಾ ಬಿಸಿಯೂಟ ತಯಾರಕರು ಬುಧವಾರ ಮಧ್ಯಾಹ್ನ 2 ಗಂಟೆಗೆ ದಾವಣಗೆರೆ ತಹಸೀಲ್ದಾರ್ ರವರ ಕಚೇರಿ ಬಳಿ ಆಗಮಿಸಬೇಕೆಂದು … Read more

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಂಡೀಗಢ ಪ್ರವಾಸ

ಜಿಎಸ್ ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಲು ಚಂದೀಗಢಗೆ ಪ್ರವಾಸ ಸುದ್ದಿ 360 ಬೆಂಗಳೂರು, ಜೂ. 27:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಸೋಮವಾರ (ಜೂನ್ 27) ಸಂಜೆ ಚಂಡೀಗಢ ಕ್ಕೆ ತೆರಳಿದರು. ಅವರು ಜೂನ್ 28 ಹಾಗೂ 29 ರಂದು ನಡೆಯಲಿರುವ 47ನೇ ಜಿ.ಎಸ್. ಟಿ. ಕೌನ್ಸಿಲ್ ಸಭೆಯಲ್ಲಿ ಭಾಗವಹಿಸಲಿದ್ದು, ಸಭೆಯಲ್ಲಿ ಜಿಎಸ್ ಟಿ ಕುರಿತು ಸಮಗ್ರ ಚರ್ಚೆ ನಡೆಯಲಿದೆ. ಜಿ ಎಸ್ ಟಿ ತೆರಿಗೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಗ್ರೂಪ್ … Read more

ಕಾಲಮಿತಿಯೊಳಗೆ ಪೂರ್ಣಗೊಳ್ಳದ ಹೆದ್ದಾರಿ ಸರ್ವಿಸ್ ರಸ್ತೆಗಳು- ಸಂಸದ ಜಿ.ಎಂ. ಸಿದ್ದೇಶ್ವರ ಗರಂ

ಸುದ್ದಿ 360 ದಾವಣಗೆರೆ, ಜೂ. 27:  ಹೆದ್ದಾರಿಗೆ ಹೊಂದಿಕೊಂಡಿರುವ ಎಲ್ಲಾ ಸರ್ವಿಸ್ ರಸ್ತೆಗಳನ್ನು ಕಳೆದ ಅಕ್ಟೋಬರ್ ನಲ್ಲೆ ಪೂರ್ಣಗೊಳಿಸಲು ಕಾಲಮಿತಿ ಇದ್ದರೂ ಪೂರ್ಣಗೊಳ್ಳದ ಕಾರಣ ಇದರಿಂದ ಅಪಘಾತಗಳು ಸಂಭವಿಸಬಹುದಾಗಿದೆ. ಅಪಘಾತಗಳನ್ನು ತಡೆಗಟ್ಟಲು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಎಲ್ಲಾ ಸರ್ವಿಸ್ ರಸ್ತೆಗಳನ್ನು ಪೂರ್ಣಗೊಳಿಸಬೆಕೆಂದು ಸಂಸದ ಡಾ. ಜಿ.ಎಂ ಸಿದ್ದೇಶ್ವರ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿಯ … Read more

ಜೂ. 28: ಯುಬಿಡಿಟಿಯಲ್ಲಿ ಚೈತ್ರ – 2022

ಸುದ್ದಿ 360 ದಾವಣಗೆರೆ, ಜೂ. 27:  ನಗರದ ವಿಶ್ವವಿದ್ಯಾನಿಲಯ ಬಿಡಿಟಿ ಇಂಜಿನಿಯರಿಂಗ್ (ಯುಬಿಡಿಟಿ) ಕಾಲೇಜ್‌ನಲ್ಲಿ ಜೂನ್ 28ರ ಸಂಜೆ 5 ಗಂಟೆಗೆ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಯ ಭವನದದಲ್ಲಿ ಚೈತ್ರ  2022 ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕಲಾವಿದ, ಕನ್ನಡ ಚಲನಚಿತ್ರ ಮಂಡಳಿ ನಿರ್ದೇಶಕ ನಾಗೇಂದ್ರ ಶಾ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಪಾಲಿಕೆ ಸದಸ್ಯ ಪ್ರಸನ್ನ ಕುಮಾರ್, ವನಿತಾ ಸಮಾಜ ಅಧ್ಯಕ್ಷೆ ಪದ್ಮ ಪ್ರಕಾಶ್ ಉಪಸ್ಥಿತರಿರುವರು. ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಮಲ್ಲಿಕಾರ್ಜುನ ಎಸ್. ಹೊಳಿ … Read more

ಡಿಸಿಸಿ ಬ್ಯಾಂಕ್ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ (ಜೂ.28)

ಸುದ್ದಿ 360 ದಾವಣಗೆರೆ, ಜೂ. 27: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಕೇಂದ್ರ ಕಚೇರಿಯ ನೂತನ ಕಟ್ಟಡ ಶುಂಕುಸ್ಥಾಪನೆ ಕಾರ್ಯಕ್ರಮ ಜೂ. 28ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಪಿ.ಬಿ. ರಸ್ತೆಯ ತ್ರಿಶೂಲ್ ಕಲಾ ಭವನದಲ್ಲಿ ನೆರವೇರಲಿದೆ. ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಎಸ್.ಟಿ. ಸೋಮಶೇಖರ್ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಅದ್ಯಕ್ಷ ಜೆ.ಎಸ್. ವೇಣುಗೋಪಾಲ ರೆಡ್ಡಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್, ಸಂಸದ ಡಾ.ಜಿ.ಎಂ. … Read more

ರೂ. 1.05 ಲಕ್ಷಕ್ಕೆ ಬಿಕರಿಯಾದ ಜೋಡಿ ಟಗರು

ಸುದ್ದಿ360 ಮಂಡ್ಯ, ಜೂ.27:  ಇನ್ನೇನು ಬಕ್ರೀದ್ ಸಮೀಪಿಸುತ್ತಿದ್ದಂತೆ ಕುರಿಗಳಿಗೆ ಹೆಚ್ಚಿನ ಬೇಡಿಕೆ ಬಂದಿದ್ದು, ಇಲ್ಲೊಬ್ಬ ರೈತನಿಂದ ಬಂಡೂರು ತಳಿಯ ಜೋಡಿ ಟಗರುಗಳು ಬರೋಬ್ಬರಿ 1.05 ಲಕ್ಷ ರೂ.ಗೆ ಬಿಕರಿಯಾಗಿವೆ. ಮಂಡ್ಯ ತಾಲ್ಲೂಕಿನ ಕ್ಯಾತುಂಗೆರೆಯ ರೈತ ಶರತ್ ತಾನು ಕೊಂಡು ತಂದ ಈ ಮರಿಗಳನ್ನು ಕಳೆದ  ಒಂದೂವರೆ ವರ್ಷದಿಂದ ಸಾಕಿದ ಮರಿಗಳು ಉತ್ತಮ ಬೆಲೆಗೆ ಮಾರಾಟವಾಗಿವೆ. ಮಂಡ್ಯದ ಮುಬಾರಕ್ ಬಾಬು ಬಕ್ರೀದ್ ಆಚರಣೆಗಾಗಿ ಈ ಟಗರುಗಳನ್ನು ಜೂ.24ರಂದು ಖರೀದಿಸಿದ್ದಾರೆ. ರೈತ ಶರತ್ ಕಳೆದ ಮೂರ್ನಾಲ್ಕು ವರ್ಷದಿಂದ ಪ್ರತಿ ವರ್ಷ … Read more

ಯಶವಂತರಾವ್ ಜಾಧವ್ ಜನ್ಮದಿನಾಚರಣೆ (ಜೂ.29)

ಸುದ್ದಿ360 ದಾವಣಗೆರೆ, ಜೂ.27: ಭಾರತೀಯ ಜನತಾ ಪಕ್ಷದ ಮುಖಂಡ ಹಾಗೂ ಮಾಜಿ ಜಿಲ್ಲಾಧ್ಯಕ್ಷ ಯಶವಂತ ರಾವ್ ಜಾಧವ್ ಅವರ ಜನ್ಮದಿನವನ್ನು ಜೂ.29ರಂದು ಯಶವಂತ ರಾವ್ ಜಾಧವ್ ಸ್ನೇಹಬಳದಿಂದ ಆಯೋಜಿಸಲಾಗಿದೆ ಎಂದು ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 62ನೇ ಜನ್ಮದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿರುವ ಯಶವಂತರಾವ್ ಜಾಧವ್ ಅವರು ಕಳೆದ 35 ವರ್ಷಗಳಿಂದ ಬಿಜೆಪಿಯಲ್ಲಿ ನಿಷ್ಠಾವಂತ ಹಾಗೂ ಸಕ್ರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದು, ಇವರ ಸಮಾಜಮುಖಿ ಕಾರ್ಯಗಳು ಕಾರ್ಯಕರ್ತರಿಗೆ ಪ್ರೇರಣೆ ನೀಡುವಂತವಾಗಿವೆ … Read more

ತುರ್ತು ಪರಿಸ್ಥಿತಿಯಲ್ಲಿಯೂ  ದೇಶದ ರಾಜಕಾರಣವನ್ನು ಬದಲಾಯಿಸಿದ್ದು ಜನಶಕ್ತಿ: ಸಿಎಂ

ಸುದ್ದಿ360 ಬೆಂಗಳೂರು, ಜೂನ್ 26: ತುರ್ತು ಪರಿಸ್ಥಿತಿಯಲ್ಲಿಯೂ  ಇಡೀ ದೇಶದ ರಾಜಕಾರಣ ಹಾಗೂ ಪ್ರಜಾಪ್ರಭುತ್ವವನ್ನು  ದೊಡ್ಡ ಪ್ರಮಾಣದಲ್ಲಿ ಬದಲಾಯಿಸಿದ್ದು ಜನಶಕ್ತಿ ಎಂದು ಮುಖ್ಯಮಂತ್ರಿ ಬಸವರಜ ಬೊಮ್ಮಾಯಿ ತಿಳಿಸಿದರು. ಅವರು ಶನಿವಾರ ತುರ್ತು ಪರಿಸ್ಥಿತಿ ಕರಾಳ ದಿನಾಚರಣೆಯ ಪ್ರಯುಕ್ತ ಫ್ರೀಡಂ ಪಾರ್ಕ್ ಗೆ ಭೇಟಿ ನೀಡಿ ಮಾತನಾಡುತ್ತಿದ್ದರು. ದೇಶದಲ್ಲಿ ಇಂಥದ್ದು ಘಟಿಸಿತ್ತು ಹಾಗೂ ಈ ದೇಶವನ್ನು ಉಳಿಸುವ ಶಕ್ತಿ ಜನಸಾಮಾನ್ಯರಿಗಿದೆ ಎನ್ನುವುದನ್ನು ತಿಳಿಸಲೆಂದು  ಕರಾಳ ದಿನಾಚರಣೆಯನ್ನು  ನಾವು ಆಚರಿಸಬೇಕಿದೆ. ಅಧಿಕಾರ ಎಂಬುದು ಸರ್ವ ಗುಣಧರ್ಮಗಳನ್ನು ಮರೀಚಿಕೆಯಾಗಿ  ಮಾಡಿ ತಾನು … Read more

ದೈವಜ್ಞ ಕೋ ಆಪರೇಟಿವ್‍ ಸೊಸೈಟಿ ರಜತ ಮಹೋತ್ಸವ ಕಟ್ಟಡ ಉದ್ಘಾಟನೆ (ಜೂ.26)

ಸುದ್ದಿ360, ದಾವಣಗೆರೆ, ಜೂ.25:  ದೈವಜ್ಞ ಬ್ರಾಹ್ಮಣ ಸಮಾಜ ಸಂಘದ ದೈವಜ್ಞ ಕ್ರೆಡಿಟ್‍ ಕೋ-ಆಪರೇಟಿವ್‍ ಸೊಸೈಟಿಯು ರಜತ ಮಹೋತ್ಸವ ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ರಜತ ಮಹೋತ್ಸವ ಕಟ್ಟಡದ ಉದ್ಘಾಟನೆ ಹಾಗೂ ದೈವಜ್ಞ ಕೈಪಿಡಿ ಬಿಡುಗಡೆ ಕಾರ್ಯಕ್ರಮವನ್ನು ಜೂ.26ರಂದು ಹಮ್ಮಿಕೊಂಡಿರುವುದಾಗಿ ಸೊಸೈಟಿಯ ಅಧ್ಯಕ್ಷ ಪ್ರಶಾಂತ್‍ ವಿ ವರ್ಣೇಕರ್ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ9 ಗಂಟೆಗೆ ನಗರದ ರಿಂಗ್‍ ರಸ್ತೆಯಲ್ಲಿರುವ ಶಾರದಾಂಬಾ ದೇವಸ್ಥಾನಕ್ಕೆ ಶ‍್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮಿಗಳು ಆಗಮಿಸಲಿದ್ದು, 10.30ರ ಸಮಯಕ್ಕೆ ದೇವಸ್ಥಾನದಿಂದ … Read more

error: Content is protected !!