ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಧ್ಯೇಯ ಸರ್ಕಾರಕ್ಕಿದೆ : ಸಚಿವ ಬಿ.ಸಿ ನಾಗೇಶ್
ದಾವಣಗೆರೆ ಜೂ.14 : ರಾಜ್ಯಾದ್ಯಂತ ಅವಶ್ಯಕತೆ ಇರುವ ಸರ್ಕಾರಿ ಶಾಲೆಗಳಿಗೆ ಸುಸಜ್ಜಿತ ಕಟ್ಟಡದೊಂದಿಗೆ ಮೂಲಭೂತ ಸೌಲಭ್ಯಗಳನ್ನು ನೀಡಿ, ಗುಣಮಟ್ಟದ ಶಿಕ್ಷಣ ನೀಡುವ ಧ್ಯೇಯವನ್ನು ಸರ್ಕಾರ ಹೊಂದಿದೆ ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ಹೇಳಿದರು. ಇಂದು ದಾವಣಗೆರೆ ತಾಲ್ಲೂಕಿನ ಹಳೆ ಬಿಸಲೇರಿ ಗ್ರಾಮದಲ್ಲಿ ದಾನಿಗಳಾದ ಶ್ರೀಮತಿ ಗೌರಮ್ಮ ಕುಂದೂರು ವೀರಭದ್ರಪ್ಪ ಟ್ರಸ್ಟ್ ಹಾಗೂ ಕುಂದೂರು ಕನ್ಸ್ಟ್ರಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇವರುಗಳು ನಿರ್ಮಿಸಿರುವ ನೂತನ ಶಾಲಾ ಕಟ್ಟಡದ ಹಸ್ತಾಂತರ ಸಮಾರಂಭದಲ್ಲಿ ಭಾಗವಹಿಸಿ … Read more