ಶಿವಮೊಗ್ಗ - suddi360 https://suddi360.com Latest News and Current Affairs Wed, 14 May 2025 13:06:09 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png ಶಿವಮೊಗ್ಗ - suddi360 https://suddi360.com 32 32 ಚಿಕಿತ್ಸೆಯ ಸಹಾಯಕ್ಕಾಗಿ ಕೈ ಚಾಚಿರುವ 13ರ ಬಾಲಕ ಕೌಶಿಕ್ ಗೆ ಯೋಧನಾಗುವ ಬಯಕೆ https://suddi360.com/kaushik-13-year-old-boy-who-reaches-out-for-medical-help/ https://suddi360.com/kaushik-13-year-old-boy-who-reaches-out-for-medical-help/#respond Wed, 14 May 2025 12:37:29 +0000 https://suddi360.com/?p=4131 ಹೊಳೆಹೊನ್ನೂರು, (ಶಿವಮೊಗ್ಗ): ಆತನ  ಹೆಸರು ಕೌಶಿಕ್ ವಯಸ್ಸು 13 ವರ್ಷ,  ಊರು ಶಿವಮೊಗ್ಗ ಸಮೀಪದ ಹೊಳೆ ಹೊನ್ನುರು. ಆತನ ಬಹುದೊಡ್ಡ ಆಸೆ ದೇಶ ಕಾಯುವ ಸೈನಿಕನಾಗಬೇಕು, ರಕ್ಷಕನಾಗಬೇಕು ಎಂಬುದು. ಅದು ಫಲಿಸುತ್ತದೋ ಇಲ್ಲವೋ ತಿಳಿಯದು. ಆದರೆ ಅವನೀಗ ಅನಾರೋಗ್ಯದಿಂದ ಬಳಲುತ್ತಿದ್ದಾನೆ. ಈ ಮಗುವಿನ ಜೀವ ಉಳಿಸಲು ಮಣಿಪಾಲ ಆಸ್ಪತ್ರೆಯ ವೈದ್ಯರು ಬೋನ್ ಮ್ಯಾರೋ ಬದಲಾವಣೆ ಚಿಕಿತ್ಸೆಗೆ (ಮೂಳೆ ಮಜ್ಜೆಯ ಕಸಿ) ಸೂಚಿಸಿದ್ದಾರೆ. ಆ ಚಿಕಿತ್ಸೆಯ ಖರ್ಚು ಬರೋಬ್ಬರಿ  40 ಲಕ್ಷ ರೂಪಾಯಿ. ಒಂದೊತ್ತಿನ ಊಟಕ್ಕು ಇನ್ನೊಬ್ಬರ ಮುಂದೆ […]

The post ಚಿಕಿತ್ಸೆಯ ಸಹಾಯಕ್ಕಾಗಿ ಕೈ ಚಾಚಿರುವ 13ರ ಬಾಲಕ ಕೌಶಿಕ್ ಗೆ ಯೋಧನಾಗುವ ಬಯಕೆ first appeared on suddi360.

]]>
https://suddi360.com/kaushik-13-year-old-boy-who-reaches-out-for-medical-help/feed/ 0
ಸಮಯಕ್ಕೆ ಸರಿಯಾಗಿ ತೆರೆದುಕೊಳ್ಳದ ಪ್ಯಾರಾಚೂಟ್ – ವಾಯುಪಡೆ ಸೇನಾನಿ ನಿಧನ https://suddi360.com/hosanagar-based-air-force-soldier-passes-away/ https://suddi360.com/hosanagar-based-air-force-soldier-passes-away/#respond Sat, 08 Feb 2025 14:37:22 +0000 https://suddi360.com/?p=4084 ಶಿವಮೊಗ್ಗ ,ಫೆ.08 :  ತರಬೇತಿ ನೀಡುವ ವೇಳೆ ತಮ್ಮದೇ ಪ್ಯಾರಾಚೂಟ್ ಸರಿಯಾದ ಸಮಯಕ್ಕೆ ತೆರೆದುಕೊಳ್ಳದ ಪರಿಣಾಮ ಜಿಲ್ಲೆಯ ಹೊಸನಗರ ಮೂಲದ ಮಂಜುನಾಥ್(36 ) ಭಾರತೀಯ ವಾಯುಸೇವೆಯ ತರಬೇತುದಾರ ನೆಲೆಕ್ಕೆ ಅಪ್ಪಳಿಸಿ ಸ್ಥಳದಲ್ಲೆ ಸಾವಿಗೀಡಾಗಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರ ವಾಯುಸೇನ ಪಿಟಿಎಸ್ ತರಬೇತಿ ಕೇಂದ್ರದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಮೃತರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂಕೂರು ಸಮೀಪದ ಗೋರನಗದ್ದೆ ವಾಸಿ ಜಿ.ಎಸ್ ಮಂಜುನಾಥ್ (36 ) ಬಿನ್ ಜಿ.ಎಂ. […]

The post ಸಮಯಕ್ಕೆ ಸರಿಯಾಗಿ ತೆರೆದುಕೊಳ್ಳದ ಪ್ಯಾರಾಚೂಟ್ – ವಾಯುಪಡೆ ಸೇನಾನಿ ನಿಧನ first appeared on suddi360.

]]>
https://suddi360.com/hosanagar-based-air-force-soldier-passes-away/feed/ 0
AKSKA ರಾಜ್ಯ ಉಪಾಧ್ಯಕ್ಷರಾಗಿ ಶಿವಮೊಗ್ಗ ವಿನೋದ್ ನೇಮಕ https://suddi360.com/shimoga-vinod-appointed-as-akska-state-vice-president/ https://suddi360.com/shimoga-vinod-appointed-as-akska-state-vice-president/#respond Sat, 28 Sep 2024 11:04:14 +0000 https://suddi360.com/?p=4054 ಶಿವಮೊಗ್ಗ :- ವರ್ಲ್ಡ್ ಕರಾಟೆ ಫೆಡರೇಷನ್‌ನಿಂದ ಮಾನ್ಯತೆ ಪಡೆದಿರುವ ಕರಾಟೆ ಇಂಡಿಯಾ ಆರ್ಗನೇಸೇಷನ್ ನ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇ ಷನ್ ರಾಜ್ಯ ಉಪಾಧ್ಯಕ್ಷರಾಗಿ ಶಿವಮೊಗ್ಗ ವಿನೋದ್ ನೇಮಕರಾಗಿದ್ದಾರೆ. ದಶಕಗಳ ಕಾಲ ಜಿಲ್ಲೆ ಹಾಗೂ ರಾಜ್ಯದಲ್ಲಿ ನಿರಂತರವಾಗಿ ಕರಾಟೆ ಕ್ರೀಡೆ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಹಿನ್ನಲೆ ಅವರನ್ನು ಬೆಂಗಳೂರಿ ನಲ್ಲಿ ನಡೆದ ಕರಾಟೆ ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ರಾಜ್ಯಾಧ್ಯಕ್ಷ  ಸಿ.ಎಸ್. ಅರುಣ್ ಮಾಚಯ್ಯ, ಮತ್ತು ಪ್ರಧಾನ ಕಾರ್ಯದರ್ಶಿ ಭಾರ್ಗವ್ ರೆಡ್ಡಿ ಅವರು […]

The post AKSKA ರಾಜ್ಯ ಉಪಾಧ್ಯಕ್ಷರಾಗಿ ಶಿವಮೊಗ್ಗ ವಿನೋದ್ ನೇಮಕ first appeared on suddi360.

]]>
https://suddi360.com/shimoga-vinod-appointed-as-akska-state-vice-president/feed/ 0
ಕ್ರಾಂತಿದೀಪ ಪತ್ರಿಕೆ ಸಂಪಾದಕರಾದ ಎನ್‍. ಮಂಜುನಾಥ್‍ ಸೇರಿ ಐವರಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ https://suddi360.com/kranti-deepa-n-manjunath-and-five-others-were-awarded-mohare-hanamantraya-award/ https://suddi360.com/kranti-deepa-n-manjunath-and-five-others-were-awarded-mohare-hanamantraya-award/#respond Sat, 21 Sep 2024 16:20:58 +0000 https://suddi360.com/?p=4046 ಬೆಂಗಳೂರು, ಸೆಪ್ಟೆಂಬರ್ 21: ಶಿವಮೊಗ್ಗದ ಕ್ರಾಂತಿದೀಪ ಕನ್ನಡ ದಿನಪತ್ರಿಕೆಯನ್ನು 1985 ಆಗಸ್ಟ್ 15ರಿಂದ ಮುನ್ನಡೆಸಿಕೊಂಡು ಬರುತ್ತಿರುವ ಎನ್‍.ಮಂಜುನಾಥ್‍ (N.MANJUNATH) ಸೇರಿದಂತೆ ಐವರಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ (MOHARE HANAMANTARAYA AWARD) ಯನ್ನು ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು (Department of Information and Public Relations) ಪ್ರಕಟಿಸಿದೆ. ಅಚ್ಚುಮೊಳೆಯ ಮುದ್ರಣದಲ್ಲಿ ಪತ್ರಿಕೆಯನ್ನು ಪ್ರಾರಂಭಿಸಿದ ಪುರಸ್ಕೃತರು ಕಾಲಕ್ಕನುಗುಣವಾಗಿ ಹೊಸಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಮಲೆನಾಡು-ಬಯಲುಸೀಮೆ ಜಿಲ್ಲೆಗಳಲ್ಲಿ ಪತ್ರಿಕೆಯನ್ನು ಜನಪ್ರಿಯಗೊಳಿಸಿದ್ದಾರೆ. ಹೊಸ ಪತ್ರಕರ್ತರಿಗೆ ಇವರ ದಿನಪತ್ರಿಕೆಯುತರಬೇತಿ ಶಾಲೆಯಂತೆ […]

The post ಕ್ರಾಂತಿದೀಪ ಪತ್ರಿಕೆ ಸಂಪಾದಕರಾದ ಎನ್‍. ಮಂಜುನಾಥ್‍ ಸೇರಿ ಐವರಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ first appeared on suddi360.

]]>
https://suddi360.com/kranti-deepa-n-manjunath-and-five-others-were-awarded-mohare-hanamantraya-award/feed/ 0
ಸ್ಕ್ವಾಯ್ ಕ್ರೀಡಾಪಟು ಶಶಾಂಕ್‍ಗೆ ಶಿಕ್ಷಣ ಸಚಿವರಿಂದ ಶುಭ ಹಾರೈಕೆ https://suddi360.com/education-minister-wishes-squash-athlete-shashank/ https://suddi360.com/education-minister-wishes-squash-athlete-shashank/#respond Wed, 27 Dec 2023 15:40:46 +0000 https://suddi360.com/?p=4004 ಸುದ್ದಿ360 ಶಿವಮೊಗ್ಗ: ಬೆಂಗಳೂರಿನ ಹೊಸಕೆರೆಹಳ್ಳಿ ಯಲ್ಲಿ ಇತ್ತೀಚೆಗೆ ನಡೆದ  ಸ್ಕ್ವಾಯ್ ಕ್ರೀಡೆಯ ರಾಜ್ಯಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಶಿವಮೊಗ್ಗ ಜಿಲ್ಲೆಯ ವತಿಯಿಂದ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಿವಮೊಗ್ಗದ ಡಿವಿಎಸ್‍ ಶಾಲೆಯ ವಿದ್ಯಾರ್ಥಿ ಶಶಾಂಕ್‍ಗೆ  ಶಿಕ್ಷಣ ಸಚಿವ ಮಧುಬಂಗಾರಪ್ಪ  ರಾಷ್ಟ್ರಮಟ್ಟದಲ್ಲಿ ಉತ್ತಮ ಪ್ರದರ್ಶನವನ್ನು ತೋರಿ ಪದಕ ಗೆಲ್ಲುವಂತೆ ಶುಭ ಹಾರೈಸಿದರು ಈ ಸಂದರ್ಭದಲ್ಲಿ ತರಬೇತಿದಾರ ರಮೇಶ್ ಮತ್ತು ಮಾರುತಿ ಕರಾಟೆ ಹಾಗೂ ಕ್ರೀಡಾ ತರಬೇತಿ ಕೇಂದ್ರದ ಸಹ ಕಾರ್ಯದರ್ಶಿ ರಾಮಚಂದ್ರ ಖಜಾಂಚಿ ನಾಗರಾಜ್ ಉಪಸ್ಥಿತರಿದ್ದರು.

The post ಸ್ಕ್ವಾಯ್ ಕ್ರೀಡಾಪಟು ಶಶಾಂಕ್‍ಗೆ ಶಿಕ್ಷಣ ಸಚಿವರಿಂದ ಶುಭ ಹಾರೈಕೆ first appeared on suddi360.

]]>
https://suddi360.com/education-minister-wishes-squash-athlete-shashank/feed/ 0
ಶಿವಮೊಗ್ಗ: ಮಕ್ಕಳ ದಸರಾ ಪ್ರಯುಕ್ತ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ https://suddi360.com/shimoga-state-level-karate-tournament-for-childrens-dussehra/ https://suddi360.com/shimoga-state-level-karate-tournament-for-childrens-dussehra/#respond Wed, 11 Oct 2023 06:28:07 +0000 https://suddi360.com/?p=3969 ಸುದ್ದಿ360 ಶಿವಮೊಗ್ಗ(Shivamogga) ಅ.11: ಶಿವಮೊಗ್ಗ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ವತಿಯಿಂದ ಇದೇ ಅ.16 ರಂದು ಮಕ್ಕಳ ದಸರಾ ಪ್ರಯುಕ್ತ ನಗರದ  ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ 17 ವರ್ಷ ದೊಳಗಿನ ವಯಸ್ಸಿನ ಮಕ್ಕಳಿಗೆ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ (State Level Karate Tournament for Childrens) ಆಯೋಜಿಸುತ್ತಿರುವುದಾಗಿ ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ನ ಮುಖೀಬ್ ಅಹಮದ್ ತಿಳಿಸಿದ್ದಾರೆ. ಪಂದ್ಯಾವಳಿಯಲ್ಲಿ ಕುಮಿತಿ ವಿಭಾಗಗಳು ಇದ್ದು ಶಿವಮೊಗ್ಗ ನಗರದ ಮಕ್ಕಳಿಗೆ ಮೊದಲ ಆದ್ಯತೆಯಾಗಿದ್ದು […]

The post ಶಿವಮೊಗ್ಗ: ಮಕ್ಕಳ ದಸರಾ ಪ್ರಯುಕ್ತ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ first appeared on suddi360.

]]>
https://suddi360.com/shimoga-state-level-karate-tournament-for-childrens-dussehra/feed/ 0
ಶಿವಮೊಗ್ಗ ಗಲಭೆ: ಸರ್ಕಾರದ ಓಲೈಕೆ ರಾಜಕಾರಣದ ಫಲ – ತಪ್ಪಿತಸ್ಥರಿಗೆ ಕ್ಲೀನ್‍ ಚಿಟ್‍: ಬಸವರಾಜ ಬೊಮ್ಮಾಯಿ -ಆರೋಪ https://suddi360.com/shimoga-riots-were-the-result-of-the-governments-appeasement-policy-basavaraj-bommai/ https://suddi360.com/shimoga-riots-were-the-result-of-the-governments-appeasement-policy-basavaraj-bommai/#respond Wed, 04 Oct 2023 10:24:09 +0000 https://suddi360.com/?p=3908 ಸುದ್ದಿ360 ಬೆಂಗಳೂರು ಅ.4: ಶಿವಮೊಗ್ಗ (shivamogga) ದಲ್ಲಿ ಉಂಟಾದ ಗಲಭೆ  ರಾಜ್ಯ ಸರ್ಕಾರದ ಓಲೈಕೆ ರಾಜಕಾರಣದ ಫಲ. ಒಂದು ಸಮುದಾಯದ ಓಲೈಕೆ ರಾಜಕಾರಣ ಇದಕ್ಕೆ  ಪ್ರೇರಣೆಯಾಗಿದೆ. ತಪ್ಪಿತಸ್ಥರು ಯಾರೆ ಇರಲಿ ಅವರನ್ನು ಹಿಡಿದು ಒಳೆಗೆ ಹಾಕಬೇಕು. ಬದಲಿಗೆ ಸಚಿವರು ಅವರಿಗೆ ಕ್ಲೀನ್ ಚಿಟ್ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (basavaraja bommai) ಆರೋಪಿಸಿದ್ದಾರೆ. ಈ ಕುರಿತು ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಬಿಜೆಪಿಯವರು ಗಲಭೆ ಮಾಡಿಸುತ್ತಿದ್ದಾರೆಂದು ಸಚಿವರೇ ದಾರಿ ತಪ್ಪಿಸುತ್ತಿದ್ದಾರೆ‌.‌ ಯಾರು […]

The post ಶಿವಮೊಗ್ಗ ಗಲಭೆ: ಸರ್ಕಾರದ ಓಲೈಕೆ ರಾಜಕಾರಣದ ಫಲ – ತಪ್ಪಿತಸ್ಥರಿಗೆ ಕ್ಲೀನ್‍ ಚಿಟ್‍: ಬಸವರಾಜ ಬೊಮ್ಮಾಯಿ -ಆರೋಪ first appeared on suddi360.

]]>
https://suddi360.com/shimoga-riots-were-the-result-of-the-governments-appeasement-policy-basavaraj-bommai/feed/ 0
ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ. . . ಹೇಗಿದೆ ರಾಜಬೀದಿ ಉತ್ಸವ. . . https://suddi360.com/shivamogga-hindu-mahasabha-ganpati-procession-begins/ https://suddi360.com/shivamogga-hindu-mahasabha-ganpati-procession-begins/#respond Thu, 28 Sep 2023 08:43:39 +0000 https://suddi360.com/?p=3824 ಸುದ್ದಿ360 ಶಿವಮೊಗ್ಗ, ಸೆ. 28: ನಗರದ ಕೋಟೆ ಭೀಮೇಶ್ವರ ಸ್ವಾಮಿ ದೇವಾಲಯ ಆವರಣದಲ್ಲಿ, ಹಿಂದೂ ಮಹಾಮಂಡಲದವತಿಯಿಂದ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆಗೆ ವಿದ್ಯುಕ್ತ ಚಾಲನೆ ದೊರೆತಿದೆ. ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ನಡೆದ ವಿಶೇಷ ಪೂಜೆಯ ನಂತರ  ರಾಜಬೀದಿ ಉತ್ಸವ ಪ್ರಾರಂಭಗೊಂಡಿದೆ. ಶೃಂಗಾರಗೊಂಡ ರಸ್ತೆಗಳಲ್ಲಿ ಕಲಾತಂಡಗಳು ಡೊಳ್ಳು, ತಮಟೆ, ವೀರಗಾಸೆ, ಮಹಿಳಾ ಡೊಳ್ಳು ತಂಡ, ನಾದಸ್ವರ, ಗೊಂಬೆ ವೇಷದಾರಿಗಳು ಸೇರಿದಂತೆ ವಿವಿಧ ಕಲಾ ತಂಡಗಳೊಂದಿಗೆ ಸಾಗಿರುವ  ಮೆರವಣಿಗೆಯಲ್ಲಿ ಸಾವಿರಾರು ಭಕ್ತಸಮೂಹ ಹೆಜ್ಜೆ ಹಾಕಿದೆ. ವಿವಿಧ […]

The post ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ. . . ಹೇಗಿದೆ ರಾಜಬೀದಿ ಉತ್ಸವ. . . first appeared on suddi360.

]]>
https://suddi360.com/shivamogga-hindu-mahasabha-ganpati-procession-begins/feed/ 0
ಸ್ಪರ್ಧೆಗೆ ಉತ್ಸುಕರಾಗಿ ಬಂದ ಮಕ್ಕಳು ಸ್ಪರ್ಧೆಯಿಂದ ಹೊರಗುಳಿದಿದ್ದಾದರೂ ಏಕೆ…? https://suddi360.com/why-children-left-out-of-the-competition-shimoga/ https://suddi360.com/why-children-left-out-of-the-competition-shimoga/#respond Mon, 25 Sep 2023 08:11:02 +0000 https://suddi360.com/?p=3797 ಪೋಷಕರೊಂದಿಗೆ ಅಧಿಕಾರಿ ವರ್ಗ ನಡೆದುಕೊಂಡ ರೀತಿ ಎಷ್ಟು ಸರಿ. . .? ಸುದ್ದಿ360 ಶಿವಮೊಗ್ಗ ಸೆ.25: ಕ್ರೀಡಾ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ತಮ್ಮ ಮಕ್ಕಳ ಸ್ಪರ್ಧೆಯನ್ನು ವೀಕ್ಷಿಸಲು ಬಂದಿದ್ದ ಪೋಷಕರು ಮುಜುಗರಕ್ಕೀಡಾಗುವ ಮತ್ತು ಹಲವು ಮಕ್ಕಳು ಸ್ಪರ್ಧೆಯಿಂದಲೇ ದೂರ ಉಳಿಯಬೇಕಾದ ಪ್ರಸಂಗಕ್ಕೆ ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿ ಸಾಕ್ಷಿಯಾಗಿದೆ. ಶನಿವಾರ ಶಿವಮೊಗ್ಗ ನಗರದ ದುರ್ಗಿಗುಡಿ ಶಾಲೆಯಲ್ಲಿ ಆಯೋಜನೆಗೊಂಡಿದ್ದ 14/17 ವಯೋಮಿತಿಯ ಶಾಲಾ ಬಾಲಕ ಬಾಲಕಿಯ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಇಂತಹ ವಾತಾವರಣ ನಿರ್ಮಾಣವಾದದ್ದು ಮಕ್ಕಳ […]

The post ಸ್ಪರ್ಧೆಗೆ ಉತ್ಸುಕರಾಗಿ ಬಂದ ಮಕ್ಕಳು ಸ್ಪರ್ಧೆಯಿಂದ ಹೊರಗುಳಿದಿದ್ದಾದರೂ ಏಕೆ…? first appeared on suddi360.

]]>
https://suddi360.com/why-children-left-out-of-the-competition-shimoga/feed/ 0
ಸಂಕಷ್ಟಕ್ಕೆ ಸ್ಪಂದಿಸಲು ಆಗ್ರಹಿಸಿ ರೈತರಿಂದ ಹೆದ್ದಾರಿ ತಡೆ https://suddi360.com/highway-blockade-by-farmers-demanding-to-respond-to-the-distress/ https://suddi360.com/highway-blockade-by-farmers-demanding-to-respond-to-the-distress/#respond Thu, 21 Sep 2023 15:07:22 +0000 https://suddi360.com/?p=3792 ಸುದ್ದಿ360 ದಾವಣಗೆರೆ ಸೆ.21: ಭಾರತೀಯ ರೈತ ಒಕ್ಕೂಟದ ನೇತೃತ್ವದಲ್ಲಿ ಇಂದು ರೈತರು ರಸ್ತೆ ತಡೆ ಚಳವಳಿ ನಡೆಸಿದರು. ಹಳೇ ಕುಂದವಾಡದ ಬಳಿಯ ರಾಷ್ಟ್ರೀಯ ಹೆದ್ದಾರಿಯ ಬಳಿ   ಇರುವ ಹಳೇ ಮೈಲಾರಲಿಂಗೇಶ್ವರ ದೇವಸ್ಥಾನದ ಎದುರು ಜಮಾಯಿಸಿದ ಅಚ್ಚುಕಟ್ಟು ಪ್ರದೇಶದ ರೈತರು, ಭದ್ರಾ ಜಲಾಶಯದಿಂದ ಬಲದಂಡೆ ನಾಲೆಗಳಿಗೆ ನೀರು ಹರಿಸುತ್ತಿರುವುದನ್ನು ಸ್ಥಗಿತಗೊಳಿಸಿರುವ ಕಾಡಾ ಕ್ರಮವನ್ನು ಖಂಡಿಸಿ ರಸ್ತೆಗಿಳಿದು ಪ್ರತಿಭಟನಾ ಚಳವಳಿ ನಡೆಸುವ ಮೂಲಕ ಕಾಡಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಮತ್ತು ಕಾಡಾ ಕ್ರಮವನ್ನು ವಿರೋಧಿಸಿ ಮಧ್ಯಾಹ್ನ 12. ರ […]

The post ಸಂಕಷ್ಟಕ್ಕೆ ಸ್ಪಂದಿಸಲು ಆಗ್ರಹಿಸಿ ರೈತರಿಂದ ಹೆದ್ದಾರಿ ತಡೆ first appeared on suddi360.

]]>
https://suddi360.com/highway-blockade-by-farmers-demanding-to-respond-to-the-distress/feed/ 0