ಡಾ.ಎ ಜೆ ರವಿಕುಮಾರ್ ಇವರಿಗೆ ಪತಂಜಲಿ ರತ್ನ ರಾಜ್ಯ ಪ್ರಶಸ್ತಿ
ಸುದ್ದಿ360 ಶಿವಮೊಗ್ಗ: ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ಜಾನಪದ ಕಲಾ ಕೇಂದ್ರ ಹೊಸಮನೆ ಶಿವಮೊಗ್ಗ ಸಂಸ್ಥೆಯ 25ನೇ ವರ್ಷದ ಬೆಳ್ಳಿ ಹಬ್ಬದ ಪ್ರಯುಕ್ತ ಕನಕ ಕಲಾವೈಭವ ಜಾನಪದ ಕನಕಶ್ರೀ ಚೇತನ ಪತಂಜಲಿ ರತ್ನ ರಾಜ್ಯ ಪ್ರಶಸ್ತಿಯನ್ನು ಡಾ.ಎ ಜೆ ರವಿಕುಮಾರ್, ಸಮಾಜ ಸೇವಕರು ದಾವಣಗೆರೆ ಇವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದೆ. ಸಮಾರಂಭದ ಅಧ್ಯಕ್ಷತೆಯನ್ನುಗೌರವಾಧ್ಯಕ್ಷರಾದ ಎಂ ಈಶ್ವರಪ್ಪ ನವುಲೆ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷರಾದ ಎಚ್ ಶ್ಯಾಮಲಾ, ಶಿವಾನಂದಪ್ಪ, ಪರಿಸರ ಪ್ರೇಮಿ ರಮೇಶ್, ಡಾ.ಬಾಲಣ್ಣ ಹಾಗೂ ರಾಜ್ಯ ಯುವ … Read more