ಸಂಸ್ಕೃತಿ – ಸಮಾಜ ನಾಣ್ಯದ ಎರಡು ಮುಖಗಳು: ಸಾಹಿತಿ ಪ್ರೊ. ಅರವಿಂದ ಮಾಲಗತ್ತಿ
ಸುದ್ದಿ360 ಶಿವಮೊಗ್ಗ, ಜೂ.20: ಸಂಸ್ಕೃತಿ ಮತ್ತು ಸಮಾಜ ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಸಮಾಜ ಕ್ಕಿಂತ ಸಂಸ್ಕೃತಿ ಹೆಚ್ಚು ಪ್ರಧಾನವಾಗುತ್ತದೆ. ತರ್ಕ ವಿಲ್ಲದೆ ವಿಚಾರವಿಲ್ಲ. ವೈಚಾರಿಕ ತರ್ಕ ಅವರವರ ವ್ಯಕ್ತಿತ್ವಕ್ಕೆ ಬಿಟ್ಟಿದ್ದು ಎಂದು ಹಿರಿಯ ಸಾಹಿತಿಗಳಾದ ಪ್ರೊ. ಅರವಿಂದ ಮಾಲಗತ್ತಿ ಅಭಿಪ್ರಾಯಪಟ್ಟರು. ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮತ್ತು ಸಹ್ಯಾದ್ರಿ ವಿಹಾರ ವಿಚಾರ ವೇದಿಕೆ ಸಹಕಾರದಲ್ಲಿ ಗೋಪಿಶೆಟ್ಟಿಕೊಪ್ಪ ದಲ್ಲಿರುವ ಸಾಹಿತ್ಯ ಗ್ರಾಮದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಡಾ. ಸಣ್ಣರಾಮ ಅಭಿನಂದನಾ … Read more