ಡಬಲ್ ಎಂಜಿನ್ ಸರಕಾರವಲ್ಲ ಬೇಕಿರುವುದು ಹೊಸ ಎಂಜಿನ್ ಸರಕಾರ: ಕೇಜ್ರಿವಾಲ್
ಕರ್ನಾಟಕ ರಾಜ್ಯವನ್ನು ಭ್ರಷ್ಟಾಚಾರಮುಕ್ತಗೊಳಿಸಲು ಎಎಪಿಗೆ ಅಧಿಕಾರ ನೀಡುವಂತೆ ಕೇಜ್ರಿವಾಲ್ ಮನವಿ ಸುದ್ದಿ360 ದಾವಣಗೆರೆ, ಮಾ.4: ಪರ್ಸಂಟೇಜ್ ಪಕ್ಷಗಳನ್ನು ಬದಿಗಿರಿಸಿ ಒಂದು ಬಾರಿ ಆಮ್ ಆದ್ಮಿ ಪಕ್ಷದ ಹೊಸ ಎಂಜಿನ್ ಆಡಳಿತಕ್ಕೆ ಅವಕಾಶ ನೀಡುವಂತೆ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ಹೊಸದಿಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್ ಜನತೆಯಲ್ಲಿ ಮನವಿ ಮಾಡಿದರು. ಕರ್ನಾಟಕದಲ್ಲಿ ಅಧಿಕೃತವಾಗಿ ಚುನಾವಣಾ ಪ್ರಚಾರ ಆರಂಭಿಸುವ ನಿಮಿತ್ತ ಆಮ್ ಆದ್ಮಿ ಪಕ್ಷ, ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಇಂದು ರಾಜ್ಯ ಮಟ್ಟದ ಸಮಾವೇಶವನ್ನು ಆಯೋಜಿಸಲಾಗಿತ್ತು. ಸಮಾವೇಶವನ್ನು ಉದ್ಘಾಟಿಸಿ … Read more