ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ 9 ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ ಪ್ರಕಟ
ಸುದ್ದಿ360 ದಾವಣಗೆರೆ : ದಾವಣಗೆರೆ ಜಿಲ್ಲಾ ವರದಿಗಾರರ ಕೂಟವು ಪ್ರತಿವರ್ಷದಂತೆ ಈ ಬಾರಿಯೂ ಮಾಧ್ಯಮ ಪ್ರಶಸ್ತಿ ಪ್ರದಾನ ಮಾಡುತ್ತಿದ್ದು, 9 ಜನ ಪತ್ರಕರ್ತರನ್ನು ಆಯ್ಕೆ ಮಾಡಿದೆ. ಇದೇ ಆ.27ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ನಡೆಯಲಿರುವ ಮಾಧ್ಯಮ ದಿನಾಚರಣೆ ಮತ್ತು ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮಾಧ್ಯಮ ಪ್ರಶಸ್ತಿ ನೀಡುವ ಸಲುವಾಗಿ ರಚಿಸಲಾಗಿದ್ದ ಸಮಿತಿ ಸೋಮವಾರ ನಡೆದ ಸಭೆಯಲ್ಲಿ ಒಂಭತ್ತು ಜನ ಪತ್ರಕರ್ತರನ್ನು ಆಯ್ಕೆ ಮಾಡಿದೆ. ಕನ್ನಡ ಭಾರತಿ ಸಂಪಾದಕ ಮಲ್ಲಿಕಾರ್ಜುನ ಕಬ್ಬೂರ್, … Read more