ಕಳವು ಪ್ರಕರಣ: 24 ಗಂಟೆಯೊಳಗೆ ಆರೋಪಿತರ ಬಂಧನ – 86,030 ರೂ ನಗದು ಜಫ್ತಿ

theft-case-arrest-accused-within-day-davangere

ಸುದ್ದಿ360 ದಾವಣಗೆರೆ: ಕಳೆದ ರಾತ್ರಿ (11-07-2023) 12-45 ಗಂಟೆ ಸುಮಾರಿಗೆ ನಗರದ ಮಂಡಕ್ಕಿ ಭಟ್ಟಿ 01 ನೇ ಕ್ರಾಸ್ ಬಾಲಾಜಿ ಟಾಕೀಸ್ ಹತ್ತಿರದ ಅನ್ವರ್ ಸಾಬ್ ರವರ ಅವಲಕ್ಕಿ ಮಿಲ್‌ನ ಬೀಗವನ್ನು ಹೊಡೆದು ಮೀಲ್‌ನಲ್ಲಿದ್ದ 86,030/- ರೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋದ  ಬಗ್ಗೆ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 24 ಗಂಟೆಯೊಳಗೆ ಪೊಲೀಸರು ಕಳುವಾದ ನಗದು ಸಮೇತ ಆರೋಪಿತರನ್ನು ಬಂಧಿಸಿದ್ದಾರೆ. ಪ್ರಕರಣದ ಪತ್ತೆಗಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಆರ್.ಬಿ . ಬಸರಗಿ … Read more

ಪುರುಷ ವೇಷದಲ್ಲಿ ಲಕ್ಷ್ಮೀ ! – ಉಚಿತ ಟಿಕೆಟ್‍ ಕೊಟ್ಟರಾ ಕಂಡಕ್ಟರ್?

lakshmi-male-guise-conductor-gave-free-ticket - suddi360

ಸುದ್ದಿ360 ಯಾದಗಿರಿ: ರಾಯಚೂರಿನಿಂದ ಯಾದಗಿರಿಗೆ ಪ್ರಯಾಣ ಬೆಳೆಸಿದ್ದ ಲಕ್ಷ್ಮೀ ಕಂಡಕ್ಟರ್ ಬಳಿ ಫ್ರೀ ಟಿಕೆಟ್ ಕೇಳಿದಾಗ ಕಂಡಕ್ಟರ್ ತಬ್ಬಿಬ್ಬಾಗಿದ್ದಾರೆ. ಆಧಾರ್ ಕಾರ್ಡ್‍ನಲ್ಲಿ ಹೆಸರು ಲಕ್ಷ್ಮೀ ಎಂಬುದಾಗಿಯೂ, ಲಿಂಗ ಪುರುಷ ಎಂಬುದಾಗಿಯೂ ಇದ್ದುದರಿಂದ ಕಂಡಕ್ಟರ್ ಉಚಿತ ಟಿಕೆಟ್ ನೀಡಲು ಗೊಂದಲಕ್ಕೊಳಗಾಗಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ತಡಬಿಡಿ ಗ್ರಾಮದ ಲಕ್ಷ್ಮೀ ರಾಯಚೂರಿನಿಂದ ಯಾದಗಿರಿಗೆ ಪ್ರಯಾಣಿಸುತ್ತಿದ್ದಾಗ  ಇಂತದೊಂದು ಸನ್ನಿವೇಶವನ್ನು ಕಂಡಕ್ಟರ್ ಎದುರಿಸಿದ್ದು,  ಕಂಡಕ್ಟರ್‍ರ ಗೊಂದಲವನ್ನರಿತ ಲಕ್ಷ್ಮೀ ತಾನು ತೃತೀಯ ಲಿಂಗಿ, ನನಗೆ ಮಹಿಳೆಯರ ಬಟ್ಟೆ ಧರಿಸಲು ಇಷ್ಟವಾಗುವುದಿಲ್ಲವಾದ್ದರಿಂದ ಪುರುಷರ ಬಟ್ಟೆಯನ್ನೇ … Read more

ಕರ್ನಾಟಕದಲ್ಲಿ ಜಂಗಲ್ ರಾಜ್ಯ – ದಪ್ಪ ಚರ್ಮದ ಸರ್ಕಾರ : ಬಸವರಾಜ ಬೊಮ್ಮಾಯಿ

BJP protests against the state government - suddi360

ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿ ಸುದ್ದಿ360 ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು. ವಿಧಾನಸೌಧದಿಂದ ರಾಜಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿಯವರು, ಕರ್ನಾಟಕದಲ್ಲಿ ಜಂಗಲ್ ರಾಜ್ಯ ಶುರುವಾಗಿದೆ. ಸಾಮಾನ್ಯರು ಭಯ … Read more

ಎಸ್ ಎಸ್. ಮಲ್ಲಿಕಾರ್ಜುನ್ ರವರಿಗೆ,  ಜಿಲ್ಲಾ ಕ ಸಾ ಪ  ವತಿಯಿಂದ ಹೃದಯಸ್ಪರ್ಶಿ ಸನ್ಮಾನ

honour-davangere-kasapa-ssm

ಸುದ್ದಿ360 ದಾವಣಗೆರೆ: ಕರ್ನಾಟಕ ರಾಜ್ಯದ ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು  ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಎಸ್. ಎಸ್. ಮಲ್ಲಿಕಾರ್ಜುನ್ ರವರನ್ನು ಇಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ. ವಾಮದೇವಪ್ಪ ಅವರ ನೇತೃತ್ವದಲ್ಲಿ ಅವರ ನಿವಾಸಕ್ಕೆ ತೆರಳಿ  ಮಾನ್ಯ ಸಚಿವರನ್ನು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪರವಾಗಿ ಹಾಗೂ ಎಲ್ಲಾ ಕನ್ನಡದ ಮನಸುಗಳ ಪರವಾಗಿ ಅಭಿನಂದಿಸಿ ಹೃದಯಸ್ಪರ್ಶಿ ಸನ್ಮಾನವನ್ನು ಮಾಡಲಾಯಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಕ ಸಾ ಪ … Read more

ದಾವಣಗೆರೆ: ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ಪೊಲೀಸ್‍ ದಾಳಿ

prostitution-davangere-police-raided-place

ಸುದ್ದಿ360, ದಾವಣಗೆರೆ: ಹಣದ ಆಮಿಷ ಒಡ್ಡಿ ಹೆಣ್ಣುಮಕ್ಕಳನ್ನು ಕರೆಯಿಸಿಕೊಂಡು ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಪಿಜೆ ಬಡಾವಣೆಯ 3ನೇ ಮೇನ್‍ ನಲ್ಲಿರುವ 2ನೇ ಮಹಡಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದರ ಖಚಿತ ಮಾಹಿತಿ ಮೇರೆಗೆ ಜು.10ರ ಸೋಮವಾರ ಸಂಜೆ ಹೆಚ್ಚುವರಿ ಪೊಲೀಸ್‍ ಅಧೀಕ್ಷಕರ ಹಾಗೂ ಉಪವಿಭಾಗ ಪೊಲೀಸ್‍ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾನಗರ ಪಿಐ ರವರು ಮಹಿಳಾ ಪೊಲೀಸ್‍ ಠಾಣೆಯ ಪಿ.ಎಸ್.ಐ ಮತ್ತು ಬಡಾವಣೆ ಪಿಎಸ್ಐ ಹಾಗೂ ಸಿಬ್ಬಂದಿಯವರನ್ನೊಳಗೊಂಡ ತಂಡ ಸ್ಥಳದ ಮೇಲೆ … Read more

ಮನೆ ಕಳ್ಳತನ: 6 ಜನ ಆರೋಪಿತರ ಬಂಧನ – 25,75,200/-ರೂ ಮೌಲ್ಯದ  ಮಾಲು ವಶ

burglary-accused-arrested-davangere-news

ಸುದ್ದಿ360 ದಾವಣಗೆರೆ: ಮನೆಯವರು ಊರಿನಲ್ಲಿಲ್ಲದ ವೇಳೆ ಮನೆಯ ಬಾಗಿಲನ್ನು ಒಡೆದು ಕಳ್ಳತಾನ ಮಾಡಿದ್ದ ಆರು ಜನ ಆರೋಪಿತರನ್ನು ಪೊಲೀಸರು ಬಂಧಿಸಿ, ಒಟ್ಟು 25,75,200/-ರೂ ಮೌಲ್ಯದ  ಮಾಲನ್ನು ವಶಪಡಿಸಿಕೊಂಡಿದ್ದಾರೆ. ನಗರದ ಶಾಮನೂರು ಡಾಲರ್ಸ್‍ ಕಾಲೋನಿಯ ತಿಪ್ಪೇಸ್ವಾಮಿಯವರ ಮನೆಯಲ್ಲಿ ಕಳೆದ ತಿಂಗಳು ಜೂ. 3ರಂದು ಮನೆಯವರು ಬೇಂಗಳೂರಿಗೆ ಹೋಗಿದ್ದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನವಾಗಿದೆ. ತಿಪ್ಪೇಸ್ವಾಮಿಯವರು ಮಾರನೆಯ ದಿನ ಬಂದು ನೋಡಿದಾಗ ಬಾಗಿಲನ್ನು ಒಡೆದು ಕಳ್ಳತನವಾಗಿರುವುದನ್ನು ಗಮನಿಸಿ, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ಕಳುವಾದ ಮಾಲು … Read more

ಸಿದ್ಧರಾಮಯ್ಯರ ನೂತನ ಸರ್ಕಾರದ ಬಜೆಟ್ ಭಾಷಣ ಹೇಗಿತ್ತು. . .

ಸುದ್ದಿ360 ಬೆಂಗಳೂರು: ಕರ್ನಾಟಕದ  ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯ ನವರು ತಮ್ಮ  ನೂತನ ಸರ್ಕಾರದ ಬಜೆಟ್ ಭಾಷಣದಲ್ಲಿ ಹಲವು ಮಹಾನ್ ವ್ಯಕ್ತಿಗಳ ನುಡಿ, ಬರಹಗಳನ್ನು ಪ್ರಸ್ತಾಪಿಸುತ್ತಾ ತಮ್ಮ ಸರ್ಕಾರದ ನಡೆಯನ್ನು ಬಣ್ಣಿಸುತ್ತಾ ಹಾಗೂ ವಿರೋಧಪಕ್ಷಗಳ ನಡೆಯನ್ನು ಕುಟುಕುತ್ತಾ ಸಾಗಿದ ಭಾಷಣದ ವಿವರ  ಇಂತಿದೆ. ಸನ್ಮಾನ್ಯ ಸಭಾಧ್ಯಕ್ಷರೇ, 1.       ನಾನು 2023-24ನೇ ಸಾಲಿನ ಆಯವ್ಯಯವನ್ನು ಈ ಸದನದ ಮುಂದೆ ಮಂಡಿಸುತ್ತಿದ್ದೇನೆ. 2.       ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯವನ್ನು ಒಟ್ಟೊಟ್ಟಿಗೆ ಕೊಂಡೊಯ್ಯುವಲ್ಲಿ ಈ ದೇಶದಲ್ಲಿ ಶತಶತಮಾನಗಳಿಂದ ಯಾವುದಾದರೊಂದು ನಾಡು ಶ್ರಮಿಸಿದ್ದರೆ ಅದು … Read more

ತೆರಿಗೆ ಹಾಕದೇ, ಹೆಚ್ಚಿನ ಸಾಲ ಮಾಡದೇ ಗ್ಯಾರೆಂಟಿ ಜಾರಿಗೊಳಿಸಿ : ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು: ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೇ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಬೇಕು. ಇದರ ಹೊರತಾಗಿ ತೆರಿಗೆ ಹಾಕಿದರೆ ಜನ ವಿರೋಧಿ ಗ್ಯಾರೆಂಟಿಗಳಾಗುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ರಾಜ್ಯಪಾಲರ ಭಾಷಣದ ಕುರಿತು ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯಪಾಲರ ಭಾಷಣ ನೋಡಿದಾಗ ಜನರ ನಿರೀಕ್ಷೆ ಈಡೇರಿಸುವ, ಭಿನ್ನ ಆಡಳಿತ ನೀಡುವ ಬರವಸೆ ಇಲ್ಲ. ಚರ್ವಿತ ಚರ್ವಣ ಭಾಷಣ ಇದಾಗಿದೆ ಎಂದು … Read more

ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳ ಟೀಕೆಗೆ ಮಹಬೂಬ್ ಭಾಷಾ ತ್ರಿವ ಖಂಡನೆ

ಸುದ್ದಿ360 ದಾವಣಗೆರೆ: ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಭಾಗ್ಯಗಳನ್ನು ಟೀಕಿಸುವ ಮೂಲಕ ಪ್ರತಿ ಪಕ್ಷಗಳು ಬಡವರ ಹಸಿವು ಮತ್ತು ಅಗತ್ಯವನ್ನು ಅಣಣಕಿಸುತ್ತಿರುವ ಕ್ರಮ ಅತ್ಯಂತ ಖಂಡನೀಯ ಎಂದು ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಮಹಬೂಬ್ ಭಾಷಾ ಹೇಳಿದ್ದಾರೆ. ಬಡವರ ದೀನದಲಿತರ, ಶೋಷಿತರಿಗೆ  ಸಾಮಾಜಿಕ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಅನ್ನಭಾಗ್ಯ ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಸಾರಿಗೆ,ನಿರುದ್ಯೋಗ ಪದವೀಧರರಿಗೆ ನಿರುದ್ಯೋಗ ಬತ್ಯೆ, ಗೃಹಣಿಯರಿಗೆ ಪ್ರತಿ ತಿಂಗಳು  2 ಸಾವಿರ ರೂ, ನೀಡುವ ಮಹತ್ವದ ಯೋಜನೆಯನ್ನು … Read more

ಜಿಎಂಐಟಿ ಉದ್ಯೋಗಾಧಿಕಾರಿ ತೇಜಸ್ವಿ ಕಟ್ಟಿಮನಿ ಅವರಿಗೆ ಫೂಯಲ್ ಸಂಸ್ಥೆಯಿಂದ ಮೆಚ್ಚುಗೆಯ ಪ್ರಮಾಣ ಪತ್ರ

gmit-tejaswi kattimani

ಸುದ್ದಿ360 ದಾವಣಗೆರೆ: ಇತ್ತೀಚಿಗೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಫ್ಯೂಚರ್ ಸ್ಕಿಲ್ಸ್ ಸಮ್ಮಿತ್ ಅಂಡ್ ಲೀಡರ್ಶಿಪ್ ಅವಾರ್ಡ್ ಕಾರ್ಯಕ್ರಮದಲ್ಲಿ ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಟಿ ಆರ್ ರವರಿಗೆ ನಾಯಕತ್ವ ಪ್ರಶಸ್ತಿ ಮತ್ತು ಮೆಚ್ಚುಗೆ ಪ್ರಮಾಣ ಪತ್ರವನ್ನು ನೀಡಿ ಗೌರವಿಸಿದೆ. ಪುಣೆ ಮೂಲದ ಲಾಭ ರಹಿತ ಸಂಸ್ಥೆಯಾದ ಫ್ರೆಂಡ್ಸ್ ಯೂನಿಯನ್ ಫಾರ್ ಎನರ್ಜೈಸಿಂಗ್ ಲೈಫ್ (ಫೂಯಲ್) ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಜಿಎಂಐಟಿ ಕಾಲೇಜಿನಲ್ಲಿ ಕಳೆದ ಐದು ವರ್ಷಗಳಿಂದ ಫೂಯಲ್ … Read more

error: Content is protected !!