ಶಿವಾನಂದ ದಳವಾಯಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ
ಸುದ್ದಿ360 ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದಾವಣಗೆರೆ ಜಿಲ್ಲಾ ಶಾಖೆಯಿಂದ ಯಿಂದ ರಾಜ್ಯ ಸಂಘಕ್ಕೆ ಜಿಲ್ಲಾ ಔಷಧ ಉಗ್ರಾಣದ ಫಾರ್ಮಸಿ ಅಧಿಕಾರಿ ಶಿವಾನಂದ ದಳವಾಯಿ ನೇಮಕಗೊಂಡಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಕ್ಷರಿ ಶಿವಾನಂದ ದಳವಾಯಿಯವರನ್ನು ರಾಜ್ಯ ಸಂಘಟನಾ ಕಾರ್ಯದರ್ಶಿ ಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ದಾವಣಗೆರೆ ಜಿಲ್ಲಾ ಶಾಖೆಯ ಅಧ್ಯಕ್ಷರಾದ ವೀರೇಶ್ ವಡೆನ್ಪೂರ್ ತಿಳಿಸಿದ್ದಾರೆ. ಈ … Read more