ದಾವಣಗೆರೆ: ಮಾ.18ಕ್ಕೆ ಅಪ್ಪು ಮ್ಯೂಸಿಕಲ್ ನೈಟ್ – ಉಚಿತ ಪ್ರವೇಶ

ಪುನೀತ್ ರಾಜ್‍ಕುಮಾರ್  ಹುಟ್ಟು ಹಬ್ಬದ ಪ್ರಯುಕ್ತ ಅಪ್ಪು ವೈಭವ ಸುದ್ದಿ360 ದಾವಣಗೆರೆ, ಮಾ.17: ಶ್ರೀಹರ ಮ್ಯೂಸಿಕಲ್ ವರ್ಲ್ಡ್ ದಾವಣಗೆರೆ ಹಾಗೂ ಶ್ರೀನಿವಾಸ ದಾಸಕರಿಯಪ್ಪ ಇವರ ಸಹಯೋಗದೊಂದಿಗೆ ನಗರದ ಜಯದೇವ ವೃತ್ತದ ಬಳಿ ಇರುವ ಶಿವಯೋಗ ಮಂದಿರದಲ್ಲಿ ಮಾರ್ಚ್ 18ರಂದು ಸಂಜೆ 5ಕ್ಕೆ  ‘ಅಪ್ಪು ಮ್ಯೂಸಿಕಲ್ ನೈಟ್’ ಕಾರ್ಯಕ್ರಮ ನಡೆಯಲಿದೆ ಎಂದು ಸಂಗೀತ ನಿರ್ದೇಶಕ, ಗಾಯಕ ಸುನೀಲ್ ಮೈರಾ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪುನೀತ್ ರಾಜ್‍ಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ಅಪ್ಪು ವೈಭವ ಕಾರ್ಯಕ್ರಮ ರೂಪಿಸಲಾಗಿದೆ. ಅಂದು … Read more

ಕೆಆರ್ ಎಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ

ಸ್ವಚ್ಛ, ಸದೃಢ, ಸಮೃದ್ಧ, ಸಾಂಸ್ಕೃತಿಕ, ಹಸಿರು ಕರ್ನಾಟಕಕ್ಕಾಗಿ ನವ ಸೂತ್ರಗಳು ಸುದ್ದಿ360 ದಾವಣಗೆರೆ, ಮಾ.17: ಮುಂಬರುವ ವಿಧಾನಸಭಾ ಚುನಾವಣೆ ಪ್ರಯುಕ್ತ ಕೆ ಆರ್ ಎಸ್ ಪಕ್ಷವು  ಸ್ವಚ್ಛ, ಸದೃಢ, ಸಮೃದ್ಧ, ಸಾಂಸ್ಕೃತಿಕ, ಹಸಿರು ಕರ್ನಾಟಕಕ್ಕಾಗಿ ನವ ಸೂತ್ರಗಳನ್ನೊಳಗೊಂಡ ಪ್ರಣಾಳಿಕೆ  ಸಿದ್ಧಪಡಿಸಿ ಬಿಡುಗಡೆ ಮಾಡಲಾಗಿದೆ ಎಂದು ಕೆಅರ್ ಎಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ಮಲ್ಲಪ್ಪ ಹಾಗೂ ಕಾನೂನು ಘಟಕದ ಅಧ್ಯಕ್ಷ ಬಿ.ಸೋಮಶೇಖರ್ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರಮುಕ್ತ ದಕ್ಷ ಆಡಳಿತ, ಆರೋಗ್ಯ, ಶಿಕ್ಷಣ, ಕೃಷಿ, ಮಹಿಳೆ ಮತ್ತು … Read more

ಮಾರ್ಚ್ 19ಕ್ಕೆ ‘ಸಂಪಾದನಾ ಸೂಕ್ತಿಗಳು’ ಕೃತಿ ಲೋಕಾರ್ಪಣೆ

ಡಿ.ಜಿ.ರೇವಣಸಿದ್ದಪ್ಪ ಅವರ ಚೊಚ್ಚಲ ಕೃತಿ ಸುದ್ದಿ360 ದಾವಣಗೆರೆ ಮಾ.17: ಹಿರಿಯ ಪ್ರಯೋಗ ಶಾಲಾ ತಂತ್ರಜ್ಞರಾಗಿ ಸೇವೆ ಸಲ್ಲಿಸಿ ನಿವೃತ್ತಗೊಂಡಿರುವ ಡಿ.ಜಿ.ರೇವಣಸಿದ್ದಪ್ಪ ಅವರ ಚೊಚ್ಚಲ ಕೃತಿ ‘ಸಂಪಾದನಾ ಸೂಕ್ತಿಗಳು’ ಬಿಡುಗಡೆ ಸಮಾರಂಭ ಮಾ. 19 ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ನಡೆಯಲಿದೆ ಎಂದು ಸಾಹಿತಿ ಓಂಕಾರಯ್ಯ ತವನಿಧಿ ತಿಳಿಸಿದರು. ಸುದ್ದಿಗೋಷ್ಠಿ‌ಯಲ್ಲಿ ಮಾತನಾಡಿದ ಅವರು, ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು  ಮತ್ತು ರೇಣುಕಾ ಪ್ರಕಾಶನ ಇವರ ಸಹಯೋಗದಲ್ಲಿ ಕೃತಿ ಲೋಕಾರ್ಪಣಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಡಿ.ಜಿ.ರೇವಣಸಿದ್ದಪ್ಪ ಸಾವಯವ ಕೃಷಿಕರಾಗಿದ್ದು, … Read more

ಮಾ.17: ಉಡುತಡಿಯಲ್ಲಿ ಶಿವಶರಣೆ ಅಕ್ಕಮಹಾದೇವಿ ಪುತ್ಥಳಿ ಅನಾವರಣ

ಸುದ್ದಿ360 ಶಿವಮೊಗ್ಗ ಮಾ. 16: ಶಿಕಾರಿಪುರ ತಾಲೂಕಿನ ಉಡುತಡಿಯಲ್ಲಿ ಮಾ. 17ರ ಶುಕ್ರವಾರದಂದು ಮಧ್ಯಾಹ್ನ 12.30ಕ್ಕೆ ಶಿವಶರಣೆ ಅಕ್ಕಮಹಾದೇವಿ ಪುತ್ಥಳಿ ಅನಾವರಣವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆರವೇರಿಸಲಿದ್ದಾರೆಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ. 77 ಅಡಿ ಎತ್ತರದ ಈ ಪುತ್ಥಳಿಯು ಶಿವಶರಣೆ ಅಕ್ಕಮಹಾದೇವಿ ಜನ್ಮಸ್ಥಳವಾಗಿರುವ ಉಡುತಡಿಯಲ್ಲಿ ಮುಖ್ಯಮಂತ್ರಿಗಳು ಅನಾವರಣಗೊಳಿಸಲಿದ್ದು, ಇದೇ ಸಂದರ್ಭದಲ್ಲಿ ದೆಹಲಿ ಅಕ್ಷರಧಾಮ ಮಾದರಿಯಲ್ಲಿ ನಿರ್ಮಿಸಿರುವ ಉದ್ಯಾನವನ್ನು ಉದ್ಘಾಟಿಸಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಕೆಎಸ್‌ಆರ್‌ಟಿಸಿ ಘಟಕ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ, ಕಸಬಾ … Read more

ಮಾ.17 – ಅಪ್ಪು ಹುಟ್ಟುಹಬ್ಬ: ದುರ್ಗಾದೇವಿಗೆ ವಿಶೇಷ ಪೂಜೆ

ಡಾ. ಪುನೀತ್ ರಾಜ್‌ಕುಮಾರ್ ಪುತ್ಥಳಿಗಾಗಿ ಮಹಾನಗರ ಪಾಲಿಕೆಗೆ ಮನವಿ ಸುದ್ದಿ360 ದಾವನಗೆರೆ ಮಾ. 16: ಕರ್ನಾಟಕ ರತ್ನ ಪುರಸ್ಕೃತ, ಅಭಿಮಾನಿಗಳ ಮನದಲ್ಲಿ ಸದಾ ನೆಲೆಸಿರುವ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ಅಪ್ಪು ಅಭಿಮಾನಿಗಳ ಬಳಗದಿಂದ ಮಾ.17ರಂದು ದುರ್ಗಾಂಬಿಕ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸೇರಿದಂತೆ ಹಲವು ಕರ‍್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಅಪ್ಪು ಅಭಿಮಾನಿ ಶಂಕರ್ ಶಿರೇಕರ್ ಪವರ್ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 8 ಗಂಟೆಗೆ ದುರ್ಗಾದೇವಿಗೆ ಪೂಜೆ ಸಲ್ಲಿಸಿ, ನಂತರ 11 ಗಂಟೆಗೆ ಅಭಿಮಾನಿಗಳೆಲ್ಲರೂ … Read more

ಮಹಾರಾಷ್ಟ್ರ ಸಚಿವ ಸಂಪುಟದ  ನಿರ್ಣಯಕ್ಕೆ ಸಿಎಂ ಬೊಮ್ಮಾಯಿ ತೀವ್ರ ಖಂಡನೆ

ಬೆಂಗಳೂರು,  ಮಾರ್ಚ್ 16: ಗಡಿ ಕನ್ನಡಿಗರಿಗೆ ಆರೋಗ್ಯ ವಿಮೆ ಯೋಜನೆಯ ಮಹಾರಾಷ್ಟ್ರ ಸಚಿವ ಸಂಪುಟದ  ನಿರ್ಣಯವನ್ನು ತೀವ್ರವಾಗಿ ಖಂಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ  ಮಾತನಾಡಿದರು. ಕರ್ನಾಟಕ ಗಡಿ ಭಾಗದ ಜನರಿಗೆ ಆರೋಗ್ಯ ಯೋಜನೆ ವಿಮೆ ಯೋಜನೆಯನ್ನು ಮಹಾರಾಷ್ಟ್ರದ ಸಂಪುಟ ನಿರ್ಣಯ ಘೋಷಿಸಿರುವುದು ಅಕ್ಷಮ್ಯ ಅಪರಾಧ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ಮಾತನಾಡಿದಾಗ ಸುಪ್ರೀಂಕೋರ್ಟ್ ಆದೇಶ ಬರುವವರೆಗೆ ಕಾಯಬೇಕು. ಯಾವುದೇ ಪ್ರಚೋದನೆ ಯಾಗಬಾರದೆಂದು ಒಪ್ಪಲಾಗಿತ್ತು. … Read more

ಬೆಂಗಳೂರು- ಮೈಸೂರು ಟೋಲ್ – ಡಿ.ಕೆ.ಶಿ ರಾಜಕಾರಣ: ಸಿಎಂ ಬೊಮ್ಮಾಯಿ

ಜನಸಾಮಾನ್ಯರ ತಕರಾರಿಲ್ಲ – ಬಹಳಷ್ಟು ಸೇವೆ ಸರ್ವಿಸ್ ರಸ್ತೆಯಲ್ಲೇ ಲಭ್ಯ – ಅಲ್ಲೆಲ್ಲೂ ಟೋಲ್ ಇಲ್ಲ ಬೆಂಗಳೂರು, ಮಾರ್ಚ್ 16 : ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಟೋಲ್ ಸಂಗ್ರಹದ ಬಗ್ಗೆ ತಕರಾರು ಜನಸಾಮಾನ್ಯರದ್ದಲ್ಲ, ಕೆಪಿಸಿಸಿ  ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜಕಾರಣ ಮಾಡುತ್ತಿದ್ದಾರೆ. ಅವರು ಬಳಸುವ ಭಾಷೆ, ನಡೆದುಕೊಂಡ  ರೀತಿ ಯಾವುದೇ ಕನ್ನಡಿಗರಿಗೆ ಶೋಭೆ ತರುವಂಥದ್ದಲ್ಲ ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಟೋಲ್ ಸಂಗ್ರಹದ ಬಗ್ಗೆ ತಮ್ಮ … Read more

ಹಂದಿ ಅಣ್ಣಿ ಕೊಲೆ ಪ್ರತಿಕಾರ – ಮುಖ್ಯಮಂತ್ರಿ ತವರಲ್ಲಿ ಆರೋಪಿಗಳು ಸರಂಡರ್

ಸುದ್ದಿ360 ಮಾ.16: ಜಿಲ್ಲೆಯ ನ್ಯಾಮತಿ ತಾಲೂಕು ಗೋವಿನಾಕೋವಿ  ಗ್ರಾಮದ ಹೊನ್ನಾಳಿ ಶಿವಮೊಗ್ಗ ರಸ್ತೆಯಲ್ಲಿ ನಿನ್ನೆ ಬುಧವಾರ ನಡೆದ  ರೌಡಿಶೀಟರ್‍ನ ಬರ್ಬರ ಹತ್ಯೆ ಶಿವಮೊಗ್ಗದಲ್ಲಿ ಈ ಹಿಂದೆ ಹತ್ಯೆಗೊಳಗಾಗಿದ್ದ ಹಂದಿ ಅಣ್ಣಿ ಪ್ರಕರಣದ ಪ್ರತಿಕಾರ ಎಂದು ಹೇಳಲಾಗುತ್ತಿದ್ದು, ಕೊಲೆ ಆರೋಪಿಗಳು ಹಾವೇರಿ ಜಿಲ್ಲೆ ಶಿಗ್ಗಾಂವ್ ಪೊಲೀಸರಿಗೆ ಶರಣಾಗಿದ್ದಾರೆ. ಹರಿಹರ ತಾಲೂಕು ಬಾನೊಳ್ಳಿ ಗ್ರಾಮದ ಮಧು ಮತ್ತು ಆಂಜನೇಯ ಹಂದಿ ಅಣ್ಣಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ನ್ಯಾಯಾಲಯಕ್ಕೆ ಹಾಜರಾಗಿ ವಾಪಸ್ ತಮ್ಮ ಗ್ರಾಮಕ್ಕೆ ತೆರಳುವ ವೇಳೆ ಈ ಬರ್ಬರ … Read more

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅಸ್ತು – ಮಾರ್ಚ್ 27ರಿಂದ ಪರೀಕ್ಷೆ

ಸುದ್ದಿ360 ಬೆಂಗಳೂರು: ರಾಜ್ಯ ಪಠ್ಯಕ್ರಮದಂತೆ ಅಭ್ಯಾಸ ನಡೆಸುತ್ತಿರುವ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ (ಬೋರ್ಡ್) ಪರೀಕ್ಷೆ ನಡೆಸಲು ಹೈಕೋರ್ಟ್ ಹಸಿರು ನಿಶಾನೆ ನೀಡಿದೆ. ಈ ಮೂಲಕ  ಹೈಕೋರ್ಟ್ ವಿಭಾಗೀಯ ಪೀಠ ಈ ಹಿಂದೆ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿದ್ದು, ಬೋರ್ಡ್ ಪರೀಕ್ಷೆಗೆ ಷರತ್ತು ಬದ್ಧ ಅನುಮತಿ ನೀಡಿದೆ. ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿರುವ ವಿಭಾಗೀಯ ಪೀಠ ಯಾವುದೇ ವಿದ್ಯಾರ್ಥಿಯನ್ನು ಫೇಲ್ ಮಾಡುವಂತಿಲ್ಲ ಎಂದು ಆದೇಶಿಸಿದೆ. 5 ಮತ್ತು 8ನೇ ತರಗತಿಯ … Read more

ದಾವಣಗೆರೆ: 05 ಜನ ದರೋಡೆ ಆರೋಪಿತರ ಬಂಧನ- ಸ್ವತ್ತು ವಶ

ಸುದ್ದಿ360 ದಾವಣಗೆರೆ ಮಾ.15: ನಗರದ ಹೊರ ವಲಯ ಬಾಡಾ ಕ್ರಾಸ್ ಎನ್.ಹೆಚ್-48 ಸರ್ವೀಸ್ ರಸ್ತೆಯಲ್ಲಿ ಮಾ.12ರಂದು ಬೆಳಗಿನ ಜಾವ ನಡೆದಿದ್ದ ದರೋಡೆ ಪ್ರಕರಣದ ದೂರಿನ ಮೇರೆಗೆ ತನಿಖೆ ನಡೆಸಿರುವ ಪೊಲೀಸರು 5 ಜನ ಆರೋಪಿತರನ್ನು ಪತ್ತೆ ಹಚ್ಚಿ ಸ್ವತ್ತು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾ.12ರಂದು ಬೆಳಗಿನ ಜಾವ 12.30 ಗಂಟೆಯಿಂದ 01.30 ಗಂಟೆ ಸಮಯದಲ್ಲಿ ದಾವಣಗೆರೆ ಬಾಡಾ ಕ್ರಾಸ್ ಎನ್.ಹೆಚ್-48 ಸರ್ವೀಸ್ ರಸ್ತೆಯಲ್ಲಿ ಯಾರೋ 06 ಜನ ಅಪರಿಚಿತರು ಹಲ್ಲೆ ಮಾಡಿ, ಮೊಬೈಲ್‌ ಪೋನ್, ಎ.ಟಿ.ಎಂ ಕಾರ್ಡ್‌ಗಳು … Read more

error: Content is protected !!