ಕವಲುದಾರಿಯ ಸುಳಿವು ನೀಡಿದ್ದ ಸಚಿವ ಸೋಮಣ್ಣ ಕಣ್ಣೀರಿಟ್ಟಿದ್ದು ಯಾಕೆ
ಸುದ್ದಿ360 ಬೆಂಗಳೂರು ಮಾ.14: ನಾನು ಬಿಜೆಪಿ ಬಿಟ್ಟು ಹೋಗುವುದಿಲ್ಲ ಎಂದು ಹೇಳುವ ಮೂಲಕ ಹಲವು ದಿನಗಳಿಂದ ಎದ್ದಿದ್ದ ಊಹಾಪೋಹದ ಮಾತುಗಳಿಗೆ ಸಚಿವ ಸೋಮಣ್ಣ ಉತ್ತರ ನೀಡಿದ್ದಾರೆ. ಅವರು ಇಂದು ಸುದೀರ್ಘ ಪತ್ರಿಕಾಗೋಷ್ಠಿಯಲ್ಲಿ ತಮ್ಮ ರಾಜಕೀಯ ಜೀವನ ಕುರಿತ ಮಾಹಿತಿಯನ್ನು ಹಂಚಿಕೊಂಡರು. ಪ್ರಧಾನಿ ಮೋದಿ, ಅಮಿತ್ ಶಾ, ಯಡಿಯೂರಪ್ಪ ಮತ್ತು ಕಟೀಲ್ ನನ್ನ ನಾಯಕರು ಎಂದು ಹೇಳಿದ ಅವರು ಬಿಜೆಪಿ ಬಿಟ್ಟು ಹೋಗೋದಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಹಲವು ದಿನಗಳಿಂದ ಸಚಿವ ಸೋಮಣ್ಣನವರು ಬಿಜೆಪಿ ತೊರೆದು ಬೇರೆ … Read more