ಕಾಂಗ್ರೆಸ್ಸಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿ360 ಬೆಂಗಳೂರು, ಸೆ.23: ಕಾಂಗ್ರೆಸ್ ಪಕ್ಷದವರದ್ದು ಹೆಜ್ಜೆ ಹೆಜ್ಜೆಗೂ ಸ್ಕ್ಯಾಮ್ಗಳಿವೆ. ಕಾಂಗ್ರೆಸ್ಸಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸಭೆಯ ಅಧಿವೇಶನ ಮುಕ್ತಾಯವಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಪಕ್ಷದ ವತಿಯಿಂದ ಪುಸಕ್ತವನ್ನೇ ಬಿಡುಗಡೆ ಮಾಡಿದ್ದೆವು. ಅವರು ಭ್ರಷ್ಟರಾಗಿದ್ದುಕೊಂಡು ಅಭಿಯಾನ ಮಾಡುತ್ತಾರಂತೆ. ಯಾವ ಅಭಿಯಾನವನ್ನಾದರೂ ಮಾಡಲಿ, ಕೊನೆಗೆ ಸತ್ಯಕ್ಕೆ ಜಯ ಸಿಗಲಿದೆ. ಒಂದು ಸಣ್ಣ ಪುರಾವೆ ಇಲ್ಲದೆ ಮಾತನಾಡುವ ಈ ಪ್ರವೃತ್ತಿ ಬಹಳ … Read more