ಎಚ್ ಡಿಕೆ ಹೇಳಿಕೆಗೆ ಮಹಬೂಬ್ ಭಾಷಾ ತೀವ್ರ ಖಂಡನೆ
ಸುದ್ದಿ360 ದಾವಣಗೆರೆ, ಅ.11: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಹಾರ್ ಜೈಲ್ಗೆ ಹೋಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿರುವುದನ್ನು ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ, ತೀವ್ರವಾಗಿ ಖಂಡಿಸಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಇರುವ ಜನರ ಬೆಂಬಲ, ಅವರು ಒಬ್ಬ ಉಪ ಮುಖ್ಯಮಂತ್ರಿಗಳಾಗಿ ಮಾಡುತ್ತಿರುವ ಒಳ್ಳೆಯ ಕೆಲಸವನ್ನು ಸಹಿಸಿಕೊಳ್ಳದೆ ಬಿಜೆಪಿ ಜೊತೆ ಅಪವಿತ್ರ ಮೈತ್ರಿ ಮಾಡಿಕೊಂಡು ಡಿಕೆಶಿ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. 136 ಶಾಸಕರಿಂದ ಸಂವಿಧಾನಬದ್ಧವಾಗಿ … Read more