‘ಬಾಪೂಜಿ’ ಪ್ರಬಂಧ ಸ್ಪರ್ಧೆ- ವಿಜೇತರಿಗೆ ಬಹುಮಾನ ವಿತರಣೆ –ಯಾರ್ಯಾರಿಗೆ ಬಹುಮಾನ. . .
ಸುದ್ದಿ360 ದಾವಣಗೆರೆ,ಅ.1: ಗಾಂಧೀಜಿಯವರ 154 ನೇ ಜನ್ಮ ದಿನಾಚರಣೆ ಅಂಗವಾಗಿ ಬಾಪೂಜಿ ಕುರಿತು ಮೂರು ವಿಭಾಗಗಳಲ್ಲಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವಿಜೇತರಿಗೆ ನಗದು ಬಹುಮಾನ ಹಾಗೂ ಪ್ರಮಾಣ ಪತ್ರವನ್ನು ಅಕ್ಟೋಬರ್ 2 ರಂದು ಬೆಳಗ್ಗೆ 10 ಗಂಟೆಗೆ ಗಾಂಧಿ ಭವನದಲ್ಲಿ ನಡೆಯಲಿರುವ ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದ ವೇಳೆ ಪ್ರದಾನ ಮಾಡಲಾಗುತ್ತದೆ. ವಿಜೇತರ ವಿವರ: ಪ್ರೌಢಶಾಲಾ ವಿಭಾಗದಲ್ಲಿ ಹರಿಹರ ತಾ; ಬನ್ನಿಕೋಡು ಕರ್ನಾಟಕ ಪಬ್ಲಿಕ್ ಶಾಲೆ 10 ನೇ ತರಗತಿಯ ಗಗನ … Read more