ದಕ್ಷಿಣ ಪದವೀಧರರ ಕ್ಷೇತ್ರ: ಕಾಂಗ್ರೆಸ್ ದಾಖಲೆ ಅಂತರದ ಗೆಲುವು

ಸುದ್ದಿ ೩೬೦ ಮೈಸೂರು, ಜೂ.16:ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಫಲಿತಾಂಶ ಕಡೆಗೂ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಬರೋಬ್ಬರಿ 12,205 ಮತಗಳ ಅಂತರದ್ದಿಂ ಜಯ ದಾಖಲಿಸಿದ್ದಾರೆ.ಮಧು ಮಾದೇಗೌಡ 46,083 ಮತಗಳನ್ನು ಪಡೆದರೆ, ಅವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಮೈ.ವಿ.‌ ರವಿಶಂಕರ್ 33,878 ಮತಗಳನ್ನು ಪಡೆಯುವ ಮುಲಕ ಸೋಲುಂಡರು. ಇದು ರವಿಶಂಕರ್ಗ ಅವರ ಸತತ ಎರಡನೇ ಸೋಲು.ಉಳಿದಂತೆ ಜೆಡಿಎಸ್‌ನ ಎಚ್‌.ಕೆ.ರಾಮು 17,072, ಪಕ್ಷೇತರ ಸದಸ್ಯರಾದ ಪ್ರಸನ್ನ 6,470, ವಿನಯ್ 3,672 ಹಾಗೂವಾಟಾಳ್ ನಾಗರಾಜ್ 480 … Read more

ಶಿವಶಂಕರಪ್ಪರ ಜನುಮ ದಿನ: ಹೆಚ್ಐವಿ ಸೋಂಕಿತ ಮಕ್ಕಳಿಗೆ ವೈದ್ಯಕೀಯ ಸಲಕರಣೆ ವಿತರಣೆ

ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಜಿ. ಎಸ್. ಮಂಜುನಾಥ್ ಗಡಿಗುಡಾಳ್ ನೇತೃತ್ವದಲ್ಲಿ ಅರ್ಥಪೂರ್ಣವಾಗಿ ನಡೆದ ಹುಟ್ಟುಹಬ್ಬ ಆಚರಣೆ ಸುದ್ದಿ360 ದಾವಣಗೆರೆ, ಜೂ.16: ಕಾಂಗ್ರೆಸ್ ಹಿರಿಯ ಶಾಸಕರೂ ಆದ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪರ  92 ನೇ ಜನುಮದಿನದ ಪ್ರಯುಕ್ತ ಹೆಚ್ ಐವಿ ಸೋಂಕಿತ ಮಕ್ಕಳಿಗೆ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಜಿ. ಎಸ್. ಮಂಜುನಾಥ್ ಗಡಿಗುಡಾಳ್ ನೇತೃತ್ವದಲ್ಲಿ ವೈದ್ಯಕೀಯ ಉಪಕರಣಗಳನ್ನು ನೀಡಲಾಯಿತು. ನಗರದ ಬಿಐಇಟಿ ರಸ್ತೆಯಲ್ಲಿನ ಎಂಸಿಸಿ ಬಿ … Read more

ಬಸ್ – ಲಾರಿ ಮುಖಾಮುಖಿ ಡಿಕ್ಕಿ, 25 ಜನರಿಗೆ ಗಾಯ

ಸುದ್ದಿ 360, ವಿಜಯನಗರ,ಜೂ16: ಬಳ್ಳಾರಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ ಮಾರ್ಗದ ಹೊಸಪೇಟೆ ತಾಲೂಕಿನ ಕೊಟಗಿನಾಳ ಗ್ರಾಮದ ಸಮೀಪ ಗುರುವಾರ ಬೆಳಗ್ಗೆ ಸಾರಿಗೆ ಸಂಸ್ಥೆಯ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ 25 ಜನರು ಗಾಯಗೊಂಡಿದ್ದಾರೆ. ಹೊಸಪೇಟೆಯಿಂದ ಬಳ್ಳಾರಿ ಕಡೆ ಚಲಿಸುತ್ತಿದ್ದ ಸರಕಾರಿ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಲಾರಿ ಚಾಲಕನ ನಿರ್ಲಕ್ಷ್ಯತನ ಅಪಘಾತಕ್ಕೆ ಕಾರಣ ಎನ್ನಲಾಗಿದೆ‌.  ಅಪಘಾತದಿಂದ ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಗಾಯಗೊಂಡ ಕೆಲವರನ್ನ ಕೂಡಲೇ ಹೊಸಪೇಟೆಯ ತಾಲೂಕು ಆಸ್ಪ್ರತ್ರೆಯಲ್ಲಿ ದಾಖಲಿಸಲಾಗಿದೆ.. ಗಾಯಗೊಂಡವರಲ್ಲಿ ಬಹುತೇಕರು … Read more

ರಾಹುಲ್ ಗಾಂಧಿಗೆ ಇಡಿ ನೋಟಿಸ್ ಬಿಜೆಪಿ ಷಡ್ಯಂತ್ರ: ಸಿದ್ಧರಾಮಯ್ಯ

ಸುದ್ದಿ ೩೬೦, ಶಿವಮೊಗ್ಗ ಜೂ,15: ಸೋನಿಯಾ ಹಾಗೂ ರಾಹುಲ್ ಗಾಂಧಿಗೆ ಬಿಜೆಪಿಯಿಂದ ರಾಜಕೀಯ ಕಿರುಕುಳ ನೀಡಲಾಗುತ್ತಿದೆ. ರಾಹುಲ್ ಗಾಂಧಿಗೆ ಇಡಿ ನೋಟಿಸ್ ನೀಡಿರುವುದು ಬಿಜೆಪಿಯ ಷಡ್ಯಂತ್ರವಾಗಿದೆ. ಬಿಜೆಪಿ ರಾಜಕೀಯ ದ್ವೇಷ ಕಾರುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತೀರ್ಥಹಳ್ಳಿಯ ಜೂನಿಯರ್ ಕಾಲೇಜಿನ ಹೆಲಿಪ್ಯಾಡ್ನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಷನಲ್ ಹೆರಾಲ್ಡ್ ಪತ್ರಿಕೆ 1938ರಲ್ಲಿ ನೆಹರೂ ಪ್ರಾರಂಭ ಮಾಡಿದ್ದು, ಈ ಪ್ರಕರಣದ ಬಗ್ಗೆ ಈ ಹಿಂದೆಯೇ ತನಿಖೆ ಮಾಡಿ, ರಿಪೋರ್ಟ್ … Read more

ಜಿಲ್ಲಾ ಉಸ್ತುವಾರಿ ಸಚಿವರಿಗೆ ದಾವಣಗೆರೆ ಪಿಕ್ನಿಕ್‍ ಸ್ಪಾಟ್‍ !

ಸುದ್ದಿ 360 ದಾವಣಗೆರೆ, ಜೂ.15: ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್ ದಾವಣಗೆರೆ ಜಿಲ್ಲೆಗೆ ಪಿಕ್ನಿಕ್‍ಗೆ ಬಂದು ಹೋಗುವವರಂತೆ ಬಂದು ಹೋಗುತ್ತಾರೆ. ದಾವಣಗೆರೆ ಜಿಲ್ಲೆಯಲ್ಲಿ ಐವರು ಬಿಜೆಪಿ ಶಾಸಕರಿದ್ದಾರೆ ಅವರಿಗೆ ಮಂತ್ರಿಯಾಗಲು ಅರ್ಹತೆ, ಯೋಗ್ಯತೆ ಇಲ್ಲವೇ ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಎಂ.ಸಿ.ವೇಣುಗೋಪಾಲ್ ಪ್ರಶ್ನಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು, ನಮ್ಮ ಸರ್ಕಾರದ ಅವಧಿಯಲ್ಲಿ ಮಾಡಿರುವ ಕಾಮಗಾರಿ ಉದ್ಘಾಟನೆ ಮಾಡಲು ಜಿಲ್ಲೆಗೆ ಬರುತ್ತಿದ್ದಾರೆಯೇ ಹೊರತು ಯಾವುದೇ ನೂತನ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಲು ಬರುತ್ತಿಲ್ಲ … Read more

ನವಸಂಕಲ್ಪ ಚಿಂತನಾ ಸಭೆಯಿಂದ ಪಕ್ಷದ ಬಲವರ್ಧನೆ: ಎಂ.ಸಿ.ವೇಣುಗೋಪಾಲ್‍

ಸುದ್ದಿ 360 ದಾವಣಗೆರೆ, ಜೂ.15: ಕೆಪಿಸಿಸಿಯಿಂದ ಜಿಲ್ಲೆಯ ಪ್ರತಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನವಸಂಕಲ್ಪ ಚಿಂತನಾ ಶಿಬಿರವನ್ನು ಜುಲೈ ಮೊದಲ ವಾರದಲ್ಲಿ ನಡೆಸಲಾಗುವುದು ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಎಂ.ಸಿ.ವೇಣುಗೋಪಾಲ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳವಾರ ನಡೆದ ಚಿಂತನಾ ಸಭೆ ಪಕ್ಷದ ಶಾಸಕರು, ಮಾಜಿ ಶಾಸಕರು, ಬ್ಲಾಕ್ ಅಧ್ಯಕ್ಷರು, ಉಪಾಧ್ಯಕ್ಷರು, ಮುಖಂಡರ ಸಲಹೆ, ಅಭಿಪ್ರಾಯಗಳೊಂದಿಗೆ ಯಶಸ್ವಿಯಾಗಿ ನಡೆಯಿತು.  ಚಿಂತನಾ ಸಭೆಯಲ್ಲಿ ಎಲ್ಲರಿಗೂ ಮುಕ್ತವಾಗಿ ಅಭಿಪ್ರಾಯ ಮಂಡಿಸಲು ಅವಕಾಶ ನೀಡಲಾಗಿತ್ತು. … Read more

ಗಾಜಿನ ಮನೆಗೆ ದಾರಿ ಕಾಣದೆ ಪರದಾಟ

ಸುದ್ದಿ360 ದಾವಣಗೆರೆ: ದೇವನಗರಿ ದಾವಣಗೆರೆಗೆ ಬರುವ ಪ್ರವಾಸಿಗರು ಗ್ಲಾಸ್ ಹೌಸ್ ನೋಡದಿದ್ದರೆ ಪ್ರವಾಸ ಪೂರ್ಣವಾಗುವುದಿಲ್ಲ. ಅಂತೆಯೇ ಇಲ್ಲಿ ಯಾರಿಗಾದರೂ ವಾಯುವಿಹಾರ ಮತ್ತು ಮನಸ್ಸಿಗೆ ಮುದ ನೀಡುವ ಜಾಗ ಹೇಳಿ ಎಂದರೆ ಥಟ್ ಅಂತ ಬರುವ ಮೊದಲ ಉತ್ತರ ಗ್ಲಾಸ್ ಹೌಸ್. ಹೀಗಿದ್ದರೂ ಗಾಜಿನ ಮನೆ ಸಂಪರ್ಕಿಸುವ ರಸ್ತೆ ಕಾಮಗಾರಿಯಿಂದಾಗಿ ಪ್ರವಾಸಿಗರಿಂದ ದೂರ ಸರಿದಿದೆ. ಗಾಜಿನ ಮನೆಗೆಂದು ಆಗಮಿಸುವ ಪ್ರವಾಸಿಗರು ನೋಡು ಗಾಜಿನ ಮನೆ ಕಾಣಿಸುತ್ತಿದೆ. ಇನ್ನೇನು ಬಂದೇಬಿಟ್ಟೆವು ಎಂದು ಖುಷಿಯಾಗುತ್ತಿದ್ದಂತೆ ಅಗೆದು ಹಾಕಿರುವ ರಸ್ತೆ ದುತ್ತೆಂದು ಎದುರಾಗುತ್ತದೆ. … Read more

ಬಿದ್ದ ಮರಕ್ಕೆ ಬೈಕ್ ಡಿಕ್ಕಿ- ಬೈಕ್‌ ಸವಾರ  ಸ್ಥಳದಲ್ಲೆ ಸಾವು

ಸುದ್ದಿ360 ಬೆಳ್ತಂಗಡಿ, ಜೂ.15 : ಬೆಳಗ್ಗಿನ ಜಾವ ರಸ್ತೆಗೆ ಅಡ್ಡವಾಗಿ ಮರ ಬಿದ್ದಿದ್ದು ಇದನ್ನು ಗಮನಿಸದ ಬೈಕ್ ಸವಾರ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಳಿಯ ಅಡ್ಯಾಲ ಚಡವು ಎಂಬಲ್ಲಿ ಬೆಳಗಿನ ಜಾವ ಸುಮಾರು 5.30ರ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ಬೈಕ್ ಸವಾರ ಕನ್ಯಾಡಿ ಬಳಿ ಇರುವ ಹೊಟೇಲ್ ಮಾಲಿಕ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಮುಗುಳಿಚತ್ರ ನಿವಾಸಿ ನೇಮಿರಾಜ್ … Read more

ಪಶ್ಚಿಮ ಶಿಕ್ಷಕರ ಕ್ಷೇತ್ರ: ಬಿಜೆಪಿಯ ಬಸವರಾಜ ಹೊರಟ್ಟಿ ದಾಖಲೆ ಜಯ

ಸುದ್ದಿ360 ಬೆಳಗಾವಿವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲವು ಸಾಧಿಸಿದ್ದಾರೆ. ಈ ಮೂಲಕ ಸತತ 8 ನೇ ಬಾರಿ ಹೊರಟ್ಟಿ ಇದೇ ಕ್ಷೇತ್ರದಲ್ಲಿ ತಮ್ಮ ಗೆಲುವಿನ ಓಟ ಮುಂದುವರಿಸಿದ್ದಾರೆ. ಬೆಳಗಾವಿಯ ಜ್ಯೋತಿ ಕಾಲೇಜಿನಲ್ಲಿ £ಬುಧವಾರ ಬೆಳಗ್ಗೆ 8 ಗಂಟೆಗೆ ಮತಗಳ ಎಣಿಕೆ ಆರಂಭವಾಗಿ, ಮೊದಲು ಅನರ್ಹ ಮತಗಳನ್ನು ಬೇರ್ಪಡಿಸಲಾಯಿತು. ಒಟ್ಟು 9,266 ಮತಗಳನ್ನು ಪಡೆದ ಹೊರಟ್ಟಿ, ಕಾಂಗ್ರೆಸ್ ಬಸವರಾಜ ಗುರಿಕಾರ ವಿರುದ್ಧ 4669 ದಾಖಲೆ ಮತಗಳ ಅಂತರದಲ್ಲಿ ವಿಜಯ … Read more

ಮುಂದುವರೆದ ವಿಚಾರಣೆ ಇಂದು ಕೂಡ ರಾಹುಲ್ ಗಾಂಧಿಗೆ ಇಡಿ ಸಮನ್ಸ್

ನವದೆಹಲಿ, ಜೂ.15: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದೂ ಕೂಡ ವಿಚಾರಣೆಗೆ ಹಾಜರಾಗುವಂತೆ ರಾಹುಲ್ಗಾಂನಧಿಗೆ ಇಡಿ ಸಮನ್ಸ್ ನೀಡಿದೆ.ಸೋಮವಾರ, ಮಂಗಳವಾರ ಎರಡೂ ದಿನ ವಿಚಾರಣಗೆ ಒಳಪಡಿಸಲಾಗಿದ್ದು, ಈವರೆಗೆ ೧೮ ಗಂಟೆಗಳ ಕಾಲ ವಿಚಾರಣೆ ನಡೆದಿದೆ.ರಾಹುಲ್ಗಾಂಲಧಿ ವಿಚಾರಣೆಗೆ ಒಳಪಡಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದು, ಇಡಿ ಕಚೇರಿಯ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ, ಬಿಗಿ ಬಂದೋಬಸ್ತ್ ಮಾಡಲಾಗಿದೆ.

error: Content is protected !!