ಲಿಂಗೈಕ್ಯ ಶಿವಕುಮಾರ ಶ್ರೀಗಳವರ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ದಾವಣಗೆರೆ ತಾಲ್ಲೂಕು ವತಿಯಿಂದ ಭಕ್ತಿ ಸಮರ್ಪಣಾ ಪೂರ್ವಭಾವಿ ಸಭೆ
ಸುದ್ದಿ360 ದಾವಣಗೆರೆ ಸೆ :14: ಕರ್ನಾಟಕದ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಶ್ರೀ ತರಳಬಾಳು ಜಗದ್ಗುರು ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ (shri shivakumara shivacharya mahaswami) 31ನೆಯ ಶ್ರದ್ಧಾಂಜಲಿ ಸಮಾರಂಭ ಇದೇ ಸೆ. 20ರಿಂದ 24ರವರೆಗೆ ಸಿರಿಗೆರೆಯಲ್ಲಿ ಸಡಗರ ಸಂಭ್ರಮಗಳಿಂದ ನೆರವೇರಲಿದೆ. ಈ ಸಂದರ್ಭದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ದಾಸೋಹಕ್ಕೆ ದಾವಣಗೆರೆ ತಾಲ್ಲೂಕಿನ ಭಕ್ತರಿಂದ ಅಕ್ಕಿ ಸಮರ್ಪಿಸಲಾಗುವುದು. ಆದುದರಿಂದ ಸೆ14ರ ಗುರುವಾರ ಸಾಯಂಕಾಲ 5:00 ಗಂಟೆಗೆ ಹದಡಿ ರಸ್ತೆಯ ಶಾಮನೂರು … Read more