ಗೆಲ್ಲುವ ಪಕ್ಷದಲ್ಲಿ ಅಭ್ಯರ್ಥಿಗಳ ಪೈಪೋಟಿ ಸಹಜ- ಹೈಕಮಾಂಡ್ ಸಮರ್ಥವಾಗಿ ನಿರ್ವಹಿಸಲಿದೆ: ಮುಖ್ಯಮಂತ್ರಿ ಬೊಮ್ಮಾಯಿ
ಬೆಳಗಾವಿ, ಮಾರ್ಚ್ 15 : ಭಾಜಪ ಪಕ್ಷ ಸಂಘಟನೆಯಲ್ಲಿ ಗಟ್ಟಿಯಾಗಿದೆ. ಪಕ್ಷದ ಕಾರ್ಯಕರ್ತರಲ್ಲಿ ಬಹಳಷ್ಟು ಉತ್ಸಾಹವಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ಪಡೆಯುವ ಆತ್ಮವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ವಿವಿಧ ಮೋರ್ಚಾ, ಸಮ್ಮೇಳನ , ಬೂತ್ ಮಟ್ಟದ ವಿಜಯ ಸಂಕಲ್ಪ ಯಾತ್ರೆ, ಫಲಾನುಭವಿಗಳ ಕಾರ್ಯಕ್ರಮ, ರಥಯಾತ್ರೆ ಸೇರಿದಂತೆ ಹಲವು ಕಾರ್ಯಕ್ರಮಗಳು ನಿರಂತರವಾಗಿ ರಾಜ್ಯದಲ್ಲಿ ನಡೆಯುತ್ತಿದೆ. ಬಿಜೆಪಿಯಲ್ಲಿ … Read more