ಅಬಕಾರಿ ಟೆಂಡರ್ ಅವ್ಯವಹಾರ – ಕಾಂಗ್ರೆಸ್ ವಿವರ ನೀಡಲಿ: ಸಿಎಂ ಬೊಮ್ಮಾಯಿ

Excise Tender Absence – Let the Congress give details ಉತ್ತರ ಕನ್ನಡ ( ಸಿದ್ಧಾಪುರ) ಫೆ. 28:  ಅಬಕಾರಿ ಟೆಂಡರ್ ನಲ್ಲಿ ಹಗರಣವಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದ್ದು, ಈ ಬಗ್ಗೆ ವಿವರಗಳನ್ನು ನೀಡಲಿ. ಯಾವುದೇ ತನಿಖೆಗೆ ನಾವು ಸಿದ್ಧರಿದ್ದೇವೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು  ಇಂದು ಸಿದ್ಧಾಪುರ ವಿವಿಧ  ಯೋಜನೆಗಳ ಅಡಿಯಲ್ಲಿ ಸೌಲಭ್ಯ ವಿತರಿಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ  ನೀಡಿದರು. ಅಬಕಾರಿ ಟೆಂಡರ್ ನಲ್ಲಿ ಹಗರಣವಾಗಿದೆ ಎಂದು ಕಾಂಗ್ರೆಸ್ ಪಕ್ಷ … Read more

ಶಿಕ್ಷಣದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ: ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಕರೆ

ದಾವಣಗೆರೆ, ಫೆ 28: ಶಿಕ್ಷಣದ ಜೊತೆಗೆ ಕ್ರೀಡಾ ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ, ಅದು ನಿಮ್ಮನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢಗೊಳಿಸುವ ಜೊತೆಗೆ ನೀವು ಭಾರತೀಯ ಸಾಂಸ್ಕೃತಿಕ ಪರಂಪರೆಯನ್ನು ಮುನ್ನಡೆಸುವ ಅವಕಾಶವನ್ನು ಪಡೆಯುತ್ತೀರಿ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ದಾವಣಗೆರೆ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಕ್ಷಣ, ಕೌಶಲ್ಯ ಮತ್ತು ನೈತಿಕ ಮೌಲ್ಯಗಳನ್ನು ಜೋಡಿಸುವ ಮೂಲಕ ನವ ಭಾರತ, … Read more

ದಾವಣಗೆರೆಯಲ್ಲಿ ಜೈನ ಶ್ರೀ ಸಂಕೇಶ್ವರ ಪಾರ್ಶ್ವ ರಾಜೇಂದ್ರ ದರ್ಶನ ಪಡೆದ ರಾಜ್ಯಪಾಲರು

ದಾವಣಗೆರೆ ಫೆ. 28: ದಾವಣಗೆರೆ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಮಿಸಿದ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ನಗರದಲ್ಲಿರುವ ಶ್ರೀ ಶಂಕೇಶ್ವರ ಪಾರ್ಶ್ವ ರಾಜೇಂದ್ರ ಸ್ವಾಮಿ ದರ್ಶನ ಪಡೆದರು. ದೇವಸ್ಥಾನದ ಆಡಳಿತ ಮಂಡಳಿ ರಾಜ್ಯಪಾಲರಿಗೆ ಸ್ವಾಗತ ಕೋರಿದರು. ಗೌರವಾನ್ವಿತ ರಾಜ್ಯಪಾಲರು ಅವರು ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಜೈನ ದೇವಾಲಯದ ಆಡಳಿತ ಮಂಡಳಿ ವತಿಯಿಂದ ರಾಜ್ಯಪಾಲರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಾಲಯದ ಅಧ್ಯಕ್ಷರಾದ ಪೂನಂ ಚಂದ್ರ ಜಿ, ಕಾರ್ಯದರ್ಶಿಗಳಾದ ಮಹಾವೀರ್ … Read more

ಕರ್ನಾಟಕದಲ್ಲಿ ಆಮ್ ಆದ್ಮಿ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ?

ಸುದ್ದಿ360 ದಾವಣಗೆರೆ, ಫೆ. 26: ನಗರದ ರಿಂಗ್ ರಸ್ತೆಯಲ್ಲಿರುವ ಪಕ್ಷದ ಕಾರ್ಯಾಲಯದಲ್ಲಿ ಇಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು,  ಮಾರ್ಚ್ 4ರಂದು ದಾವಣಗೆರೆಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದ ಕುರಿತು ಮಾಹಿತಿ ನೀಡಿದರು. ನಂತರ ಕರ್ನಾಟಕದಲ್ಲಿ ಆಮ್ ಆದ್ಮಿ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿ ಚಂದ್ರು ಅವರು ಕೊಟ್ಟ ಉತ್ತರ ಹೀಗಿತ್ತು ನೋಡಿ. . .

‘Broom’ will be an alternative to state politics – ರಾಜ್ಯ ರಾಜಕಾರಣಕ್ಕೆ ಪರ್ಯಾಯವಾಗಲಿರುವ ಪೊರಕೆ ರಾಜಕೀಯ ಶುದ್ಧಗೊಳಿಸಲಿದೆ: ಮುಖ್ಯಮಂತ್ರಿ ಚಂದ್ರು

ದಾವಣಗೆರೆಯಲ್ಲಿ ಮಾ.4ರಂದು ಆಮ್‍ ಆದ್ಮಿ ಪಕ್ಷದ ಬೃಹತ್ ಸಮಾವೇಶ ಸುದ್ದಿ360, ದಾವಣಗೆರೆ, ಫೆ. 26: ಬರುವ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಜೆಸಿಬಿ (ಜೆಡಿಎಸ್, ಕಾಂಗ್ರೆಸ್, ಬಿಜೆಪಿ) ಪಕ್ಷಗಳು ಮಾತ್ರ ಸ್ಪರ್ಧಿಸುತ್ತಿಲ್ಲ. ಆಮ್ ಆದ್ಮಿ ಪಕ್ಷ ಕೂಡ ರಾಜ್ಯದ 224 ಕ್ಷೇತ್ರಗಳಲ್ಲಿಯೂ ‘ಪೊರಕೆ’ಯೊಂದಿಗೆ ಸ್ಪರ್ಧಿಸಲಿದೆ. ಪೊರಕೆ ಕೇವಲ ಮನೆ, ಬೀದಿಗಳನ್ನಷ್ಟೇ ಶುದ್ಧ ಮಾಡುವುದಿಲ್ಲ. ರಾಜಕೀಯವನ್ನು ಶುದ್ಧಮಾಡುವ ಪಣ ತೊಟ್ಟಿದೆ ಎಂದು ಎಎಪಿ ಪಕ್ಷದ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದರು. ನಗರದ ರಿಂಗ್ ರಸ್ತೆಯಲ್ಲಿರುವ ಪಕ್ಷದ ಕಾರ್ಯಾಲಯದಲ್ಲಿ … Read more

ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಂಡವರು ಕಾಂಗ್ರೆಸ್ನವರು: ಸಿಎಂ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಫೆ. 15: ನಿಗಮದಲ್ಲಿ ಟೆಂಡರ್ ನೀಡುವಿಕೆಯಲ್ಲಿ ಎರಡು ಹಂತದ  ಪರಿಶೀಲನೆಯನ್ನು ತೆಗೆದು ಹಾಕಿ ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಂಡಿದ್ದವರು ಕಾಂಗ್ರೆಸ್ನವರು. ಡಿ.ಕೆ.ಶಿವಕುಮಾರ್ ಅವರು ನೀರಾವರಿ ಸಚಿವರಿದ್ದಾಗ ಟೆಂಡರ್ ಪರಿಶೀಲನಾ ಸಮಿತಿಯನ್ನು ತೆಗೆದುಹಾಕಿದ್ದರು. ಟಿ. ಎ. ಸಿ ಯನ್ನೂ ತೆಗೆದುಹಾಕಿದ್ದರು. ನಾವು ಬಂದ ನಂತರ ಅದನ್ನು ಪುನ: ಸ್ಥಾಪನೆ ಮಾಡಿದ್ದೇವೆ. ಹೀಗಾಗಿ ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು … Read more

ಜ.21, 22 ನಿರ್ಮಲ ತುಂಗಾ ಅಭಿಯಾನ – ಬೃಹತ್ ಪಾದಯಾತ್ರೆ

ಗಾಜನೂರಿನಿಂದ ಆರಂಭವಾಗುವ ಯಾತ್ರೆ ಪವಿತ್ರ ಕೂಡಲಿಯಲ್ಲಿ ಸಮಾರೋಪ ವರದಿ: ಶ್ರೀನಿವಾಸ ಮೂರ್ತಿ ಕೆ.ಎಂ. ಸುದ್ದಿ360 ಶಿವಮೊಗ್ಗ ಜ.20: ರಾಷ್ಟ್ರೀಯ ಸ್ವಾಭಿಮಾನಿ ಆಂದೋಲನ ಸಮಿತಿ, ಪರ್ಯಾವರಣ ಟ್ರಸ್ಟ್ ಹಾಗೂ ಶಿವಮೊಗ್ಗದ ವಿವಿಧ ಪರಿಸರಾಸಕ್ತರ ತಂಡಗಳ ಸಂಯುಕ್ತಾಶ್ರಯದಲ್ಲಿ ಜ.21 ಹಾಗೂ 22 ರಂದು ಗಾಜನೂರಿನಿಂದ ಶ್ರೀ ಕ್ಷೇತ್ರ ಕೂಡಲಿಯವರೆಗೆ ನಿರ್ಮಲ ತುಂಗಾ ಅಭಿಯಾನದ ಬೃಹತ್ ಪಾದಯಾತ್ರೆ ಮತ್ತು ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ಪರ್ಯಾವರಣ ಟ್ರಸ್ಟ್ ಅಧ್ಯಕ್ಷ ಪ್ರೊ. ಬಿ. ಎಂ. ಕುಮಾರಸ್ವಾಮಿ ತಿಳಿಸಿದರು. ನಗರದ ಮಥುರಾ ಪ್ಯಾರಡೈಸ್ನಲ್ಲಿ ಇಂದು ನಡೆದ … Read more

ಅವರ ಬಿಟ್ಟು ಅವರ ಬಿಟ್ಟು ಇವರ್ಯಾರು ?

ಸುದ್ದಿ360: ರಾಜಕಾರಣಿಗಳು ತಮ್ಮ ತಮ್ಮ ಸ್ತರದಲ್ಲಿ ನಡೆಯುವ ವಿದ್ಯಮಾನಗಳಿಗಿಂತಲೂ ವಿರೋಧಿ ಪಾಳಯದಲ್ಲಿನ ಆಗುಹೋಗುಗಳಲ್ಲಿ ಅತೀವ ಆಸಕ್ತಿ ವಹಿಸಿರುತ್ತಾರೆ. ಅಲ್ಲದೆ ಅದರಿಂದ ರಾಜಕೀಯವಾಗಿ ಆಗುವ ಲಾಭದ ಲೆಕ್ಕಾಚಾರದಲ್ಲಿ ಸದಾ ಇರುತ್ತಾರೆ ಎಂದರೆ ತಪ್ಪಾಗಲಾರದು.  ಇದು ಚುನಾವಣೆಗಳು ಸಮೀಪಿಸುತ್ತಿದ್ದಂತೆ ಮತ್ತಷ್ಟು ಬಿರುಸುಗೊಳ್ಳುತ್ತದೆ. ಹಾಗೆಯೇ ಕೆಸರೆರೆಚಾಟವೂ ಶುರುವಾಗುತ್ತೆ ನೋಡಿ… ಮತದಾರ ಮಾತ್ರ ಹೈರಾಣಾಗಿ ಹೋಗುತ್ತಾನೆ. ನಾವು ಮತ ಚಲಾಯಿಸಿದ್ದು ಈ ವ್ಯಕ್ತಿಗಾ. . .!? ಎಂಬ ಆಶ್ಚರ್ಯದಾಯಕ ಪ್ರಶ್ನೆಗಳು ಉದ್ಭವಿಸೋದ್ರಲ್ಲಿ ಸಂಶಯವಿಲ್ಲ. ಬಲ್ಲವನೇ ಬಲ್ಲ ಬೆಲ್ಲದಾ ಸವಿಯ… ಎಂಬಂತೆ ರಾಜಕಾರಣಿಗಳಿಗಷ್ಟೇ ಗೊತ್ತು … Read more

ಜ. 21 ಮಹಿಳಾ ಸಶಕ್ತೀಕರಣಕ್ಕಾಗಿ ವಿವಿಧ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

ಸುದ್ದಿ360 ದಾವಣಗೆರೆ ಜ.18: ಜೈನ್ ಇಂಟರ್ ನ್ಯಾಷನಲ್ ಟ್ರೇಡ್ ಆರ್ಗನೈಸೇಶನ್‌ ವತಿಯಿಂದ ದಾವಣಗೆರೆಯ ಶಾಮನೂರು ರಸ್ತೆಯ ಬಾಪೂಜಿ ಸಮುದಾಯ ಭವನದಲ್ಲಿ ಜ.21ರಂದು ವಿವಿಧ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ ಎಂದು ಜೀತೋ ಬಿಸಿನೆಸ್ ನೆಟ್‌ವರ್ಕ್‌ನ ಮಹಿಳಾ ವಿಭಾಗದ ಪ್ರಧಾನ ಕಾರ್ಯದರ್ಶಿ ಶ್ವೇತಾಗಾಂಧಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆ ಜಿಲ್ಲಾ ಬಿಜೆಪಿ ಕಿಸಾನ್ ಮೋರ್ಚಾ ಅಧ್ಯಕ್ಷ ನಾಗರಾಜ್ ಲೋಕಿಕೆರೆ ವಸ್ತು ಪ್ರದರ್ಶನದ ಪ್ರಮುಖ ಪ್ರಯೋಜಕರಾಗಿದ್ದು, ಮುಖ್ಯ ಅತಿಥಿಗಳಾಗಿ ಚೇತನಾ ಎಚುಕೇಷನ್ ಟ್ರಸ್ಟ್‌ನ ಮುಖ್ಯಸ್ಮ ಡಾ.ವಿ.ವಿಜಯಲಕ್ಷ್ಮೀ … Read more

ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಚಿಕ್ಕಮಗಳೂರು, ಜ 18 : ಚಿಕ್ಕಮಗಳೂರು ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ ಅವಶ್ಯಕವಿರುವ ಅನುದಾನವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಚಿಕ್ಕಮಗಳೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ, ಕೃಷಿ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಅರಣ್ಯ ಇಲಾಖೆ ಇವರುಗಳ ಸಹಯೋಗದಲ್ಲಿ  ಆಯೋಜಿಸಿರುವ  “ಚಿಕ್ಕಮಗಳೂರು ಹಬ್ಬ” ಉದ್ಘಾಟಿಸಿ ಮಾತನಾಡಿದರು. ಚಿಕ್ಕಮಗಳೂರು ಅಂತರರಾಷ್ಟ್ರೀಯ ಮಟ್ಟದ ಪ್ರವಾಸಿ ಕೇಂದ್ರವಾಗಿಸಬೇಕಿದೆ. ಜಿಲ್ಲೆಯಲ್ಲಿ ಹೆಲಿಕಾಪ್ಟರ್ ರೈಡ್ ನ್ನು  ಒಳಗೊಂಡಂತೆ ಪ್ರವಾಸಿ … Read more

error: Content is protected !!