ಬೇಡಿಕೆಗಳ ಈಡೇರಿಕೆಗಾಗಿ ತೀವ್ರ ಹೋರಾಟದ ಅಗತ್ಯವಿದೆ : ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಎಂ ಸಿ ಡೋಂಗ್ರೆ
ಸುದ್ದಿ360 ಶಿವಮೊಗ್ಗ, ಜು.25: ಬೆಲೆ ಏರಿಕೆ ನಿಯಂತ್ರಿಸಲಾಗದೆ ಜನಸಾಮಾನ್ಯರ ಬದುಕು ದುಸ್ತರವಾಗಿಸಿರುವ ಸರ್ಕಾರಗಳ ಮುಂದೆ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ತೀವ್ರ ಹೋರಾಟದ ಅಗತ್ಯವಿದೆ. ಮತ್ತು ಅದಕ್ಕಾಗಿ ರೂಪರೇಷೆ ಸಿದ್ದಪಡಿಸಿಕೊಳ್ಳಬೇಕೆಂದು ಎಐಟಿಯುಸಿ ರಾಜ್ಯ ಸಮಿತಿ ಉಪಾಧ್ಯಕ್ಷರಾದ ಎಂ ಸಿ ಡೋಂಗ್ರೆ ಹೇಳಿದರು. ಶಿವಮೊಗ್ಗ ನಗರದ ಭೋವಿಭವನದಲ್ಲಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಶನ್(ಎಐಟಿಯುಸಿ ಸಂಯೋಜಿತ) ರಾಜ್ಯ ಸಮಿತಿ ಆಯೋಜಿಸಿದ್ದ ಬಿಸಿಯೂಟ ತಯಾರಕ ಮಹಿಳೆಯರಿಗಿರುವ ಸಮಸ್ಯೆಗಳು ಸವಾಲುಗಳು ಮತ್ತು ಪರಿಹಾರ ಕುರಿತು ಏರ್ಪಡಿಸಿದ್ದ ರಾಜ್ಯಮಟ್ಟದ ಸಂಘಟನಾ ಸಮಾವೇಶ ಉದ್ಘಾಟಿಸಿ ಅವರು … Read more