ಪುರುಷ ವೇಷದಲ್ಲಿ ಲಕ್ಷ್ಮೀ ! – ಉಚಿತ ಟಿಕೆಟ್‍ ಕೊಟ್ಟರಾ ಕಂಡಕ್ಟರ್?

lakshmi-male-guise-conductor-gave-free-ticket - suddi360

ಸುದ್ದಿ360 ಯಾದಗಿರಿ: ರಾಯಚೂರಿನಿಂದ ಯಾದಗಿರಿಗೆ ಪ್ರಯಾಣ ಬೆಳೆಸಿದ್ದ ಲಕ್ಷ್ಮೀ ಕಂಡಕ್ಟರ್ ಬಳಿ ಫ್ರೀ ಟಿಕೆಟ್ ಕೇಳಿದಾಗ ಕಂಡಕ್ಟರ್ ತಬ್ಬಿಬ್ಬಾಗಿದ್ದಾರೆ. ಆಧಾರ್ ಕಾರ್ಡ್‍ನಲ್ಲಿ ಹೆಸರು ಲಕ್ಷ್ಮೀ ಎಂಬುದಾಗಿಯೂ, ಲಿಂಗ ಪುರುಷ ಎಂಬುದಾಗಿಯೂ ಇದ್ದುದರಿಂದ ಕಂಡಕ್ಟರ್ ಉಚಿತ ಟಿಕೆಟ್ ನೀಡಲು ಗೊಂದಲಕ್ಕೊಳಗಾಗಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ತಡಬಿಡಿ ಗ್ರಾಮದ ಲಕ್ಷ್ಮೀ ರಾಯಚೂರಿನಿಂದ ಯಾದಗಿರಿಗೆ ಪ್ರಯಾಣಿಸುತ್ತಿದ್ದಾಗ  ಇಂತದೊಂದು ಸನ್ನಿವೇಶವನ್ನು ಕಂಡಕ್ಟರ್ ಎದುರಿಸಿದ್ದು,  ಕಂಡಕ್ಟರ್‍ರ ಗೊಂದಲವನ್ನರಿತ ಲಕ್ಷ್ಮೀ ತಾನು ತೃತೀಯ ಲಿಂಗಿ, ನನಗೆ ಮಹಿಳೆಯರ ಬಟ್ಟೆ ಧರಿಸಲು ಇಷ್ಟವಾಗುವುದಿಲ್ಲವಾದ್ದರಿಂದ ಪುರುಷರ ಬಟ್ಟೆಯನ್ನೇ … Read more

ಕರ್ನಾಟಕದಲ್ಲಿ ಜಂಗಲ್ ರಾಜ್ಯ – ದಪ್ಪ ಚರ್ಮದ ಸರ್ಕಾರ : ಬಸವರಾಜ ಬೊಮ್ಮಾಯಿ

BJP protests against the state government - suddi360

ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿ ಸುದ್ದಿ360 ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು. ವಿಧಾನಸೌಧದಿಂದ ರಾಜಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿಯವರು, ಕರ್ನಾಟಕದಲ್ಲಿ ಜಂಗಲ್ ರಾಜ್ಯ ಶುರುವಾಗಿದೆ. ಸಾಮಾನ್ಯರು ಭಯ … Read more

ಸಿದ್ಧರಾಮಯ್ಯರ ನೂತನ ಸರ್ಕಾರದ ಬಜೆಟ್ ಭಾಷಣ ಹೇಗಿತ್ತು. . .

ಸುದ್ದಿ360 ಬೆಂಗಳೂರು: ಕರ್ನಾಟಕದ  ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯ ನವರು ತಮ್ಮ  ನೂತನ ಸರ್ಕಾರದ ಬಜೆಟ್ ಭಾಷಣದಲ್ಲಿ ಹಲವು ಮಹಾನ್ ವ್ಯಕ್ತಿಗಳ ನುಡಿ, ಬರಹಗಳನ್ನು ಪ್ರಸ್ತಾಪಿಸುತ್ತಾ ತಮ್ಮ ಸರ್ಕಾರದ ನಡೆಯನ್ನು ಬಣ್ಣಿಸುತ್ತಾ ಹಾಗೂ ವಿರೋಧಪಕ್ಷಗಳ ನಡೆಯನ್ನು ಕುಟುಕುತ್ತಾ ಸಾಗಿದ ಭಾಷಣದ ವಿವರ  ಇಂತಿದೆ. ಸನ್ಮಾನ್ಯ ಸಭಾಧ್ಯಕ್ಷರೇ, 1.       ನಾನು 2023-24ನೇ ಸಾಲಿನ ಆಯವ್ಯಯವನ್ನು ಈ ಸದನದ ಮುಂದೆ ಮಂಡಿಸುತ್ತಿದ್ದೇನೆ. 2.       ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯವನ್ನು ಒಟ್ಟೊಟ್ಟಿಗೆ ಕೊಂಡೊಯ್ಯುವಲ್ಲಿ ಈ ದೇಶದಲ್ಲಿ ಶತಶತಮಾನಗಳಿಂದ ಯಾವುದಾದರೊಂದು ನಾಡು ಶ್ರಮಿಸಿದ್ದರೆ ಅದು … Read more

ತೆರಿಗೆ ಹಾಕದೇ, ಹೆಚ್ಚಿನ ಸಾಲ ಮಾಡದೇ ಗ್ಯಾರೆಂಟಿ ಜಾರಿಗೊಳಿಸಿ : ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು: ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೇ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಬೇಕು. ಇದರ ಹೊರತಾಗಿ ತೆರಿಗೆ ಹಾಕಿದರೆ ಜನ ವಿರೋಧಿ ಗ್ಯಾರೆಂಟಿಗಳಾಗುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ರಾಜ್ಯಪಾಲರ ಭಾಷಣದ ಕುರಿತು ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯಪಾಲರ ಭಾಷಣ ನೋಡಿದಾಗ ಜನರ ನಿರೀಕ್ಷೆ ಈಡೇರಿಸುವ, ಭಿನ್ನ ಆಡಳಿತ ನೀಡುವ ಬರವಸೆ ಇಲ್ಲ. ಚರ್ವಿತ ಚರ್ವಣ ಭಾಷಣ ಇದಾಗಿದೆ ಎಂದು … Read more

ಸಿಇಟಿ / ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ; ತಜ್ಞರೊಂದಿಗೆ ವಿಶೇಷ ಸಂವಾದ

cet comed-k seminar shimoga jnnce college

ಶಿವಮೊಗ್ಗ ಜೆಎನ್‍ಎನ್‍ಇ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ. ವಿವಿಧ ಎಂಜಿನಿಯರಿಂಗ್‌ ವಿಭಾಗಗಳ ಪರಿಚಯ, ಉದ್ಯೋಗವಕಾಶಗಳು, ವಿವಿಧ ವಿದ್ಯಾರ್ಥಿ ವೇತನಗಳ ಕುರಿತಾಗಿ ತಜ್ಞರಿಂದ ಮಾಹಿತಿ ಸುದ್ದಿ360 ಶಿವಮೊಗ್ಗ: ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತು ನಗರದ ಜೆಎನ್‌ಎನ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಜು.09 ರ ಭಾನುವಾರದಂದು ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅಂದು ಬೆಳಗ್ಗೆ 11:00 ಗಂಟೆಗೆ ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆಯನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಗುತ್ತದೆ. ಜೊತೆಯಲ್ಲಿ ವಿವಿಧ … Read more

ದಾವಣಗೆರೆ: ಮತ್ತೊಮ್ಮೆ ಜಿಎಂ ಸಿದ್ದೇಶ್ವರ್ ‘ನಮ್ಮಭಿಮಾನ’ದಲ್ಲಿ ಪ್ರತಿಧ್ವನಿಸಿದ ಆಶಯ

suddi360

ಸುದ್ದಿ360 ದಾವಣಗೆರೆ: ಇದ್ದದ್ದನ್ನು ಇರುವ ಹಾಗೆಯೇ ಹೇಳುವ ಸರಳ ಮತ್ತು ಸಜ್ಜನ ವ್ಯಕ್ತಿತ್ವದ ರಾಜಕರಣಿ ಸಂಸದ ಜಿಎಂ. ಸಿದ್ದೇಶ್ವರ್ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು. ಡಾ.ಜಿ.ಎಂ. ಸಿದ್ದೇಶ್ವರ ಅಭಿಮಾನಿ ಬಳಗದಿಂದ ನಗರದ ಪಿಬಿ ರಸ್ತೆಯ ಅರುಣ ಟಾಕೀಸ್ ಎದರುಗಡೆ ಇರುವ ಹೊಳೆ ಹೊನ್ನೂರು ತೋಟದ ಮೈದಾನದಲ್ಲಿ ಬುಧವಾರ ಏರ್ಪಡಿಸಿದ್ದ ಸಂಸದ ಡಾ.ಜಿ. ಎಂ. ಸಿದ್ದೇಶ್ವರ ಅವರ 71ನೇ ಜನ್ಮ ದಿನಾಚರಣೆಯ `ನಮ್ಮಭಿಮಾನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ನಾಲ್ಕು … Read more

ಗ್ಯಾರೆಂಟಿ ಜಾರಿಗೊಳಿಸದೇ ಸರ್ಕಾರ ದೋಖಾ ಮಾಡಿದೆ: ಬಸವರಾಜ ಬೊಮ್ಮಾಯಿ

ಮೊದಲ ದಿನವೇ ಸರ್ಕಾರದಿಂದ ಪ್ರಜಾಪ್ರಭುತ್ವ ವಿರೋಧಿ ನಡೆ: ಬಸವರಾಜ ಬೊಮ್ಮಾಯಿ ಬೆಂಗಳೂರು: ಹೊಸ ಕಾಂಗ್ರೆಸ್ ಸರ್ಕಾರ ಮೊದಲ ದಿನವೇ ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸಿದೆ. ಜನರಿಗೆ ಯಾವ ಗ್ಯಾರೆಂಟಿ ಹೇಳಿದ್ದರೊ ಅದನ್ನು ಅನುಷ್ಠಾನ ಮಾಡುವಲ್ಲಿ ಮೋಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹ ಲಕ್ಷ್ಮಿ ಮನೆಯಲ್ಲಿ ಯಾರು ಯಜಮಾನಿ ಅಂತ ಹೇಳಿ ಮನೆಗಳಲ್ಲಿ ಗಲಾಟೆ ಶುರುವಾಗುವಂತೆ ಮಾಡಿದ್ದಾರೆ. ಗೃಹ ಜ್ಯೋತಿ ಯೋಜನೆ ಘೋಷಿಸಿ ಮೂರು ಪಟ್ಟು ಬಿಲ್ ಏರಿಸಿ … Read more

ವಿಪಕ್ಷ ನಾಯಕ ಸ್ಥಾನಕ್ಕೆ ನಮ್ಮಲ್ಲಿ ಎಲ್ಲರೂ ಸಮರ್ಥರು: ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು: ಕರ್ನಾಟಕ ವಿಧಾನಸಭೆ ಬಜೆಟ್‍ ಅಧಿವೇಶನವು ಇಂದಿನಿಂದ ಆರಂಭಗೊಂಡಿದ್ದು, 10 ದಿನಗಳ ಕಾಲ ನಡೆಯಲಿದೆ. ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆದರೂ ಪ್ರಮುಖ ವಿರೋಧ ಪಕ್ಷ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನು ಘೋಷಣೆ ಮಾಡದಿರುವುದು ಮುಖ್ಯಮಂತ್ರಿ ಸಿದ್ಧರಮಯ್ಯ ಸೇರಿದಂತೆ ಕಾಂಗ್ರೆಸ್‍ ಮುಖಂಡರ ಟೀಕೆಗೆ ಬಿಜೆಪಿ ಒಳಗಾಗಿದೆ. ನಮ್ಮಲ್ಲಿ ಎಲ್ಲರೂ ಸಮರ್ಥರು ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಟೀಕಿಸಿರುವುದಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಾಳೆಯಿಂದ ಅಧಿವೇಶನ ಅಧಿಕೃತವಾಗಿ ಆರಂಭವಾಗಲಿದೆ. … Read more

ಬಿಜೆಪಿ ಮುಖಂಡ ಸಿದ್ದೇಶ್‍ ಯಾದವ್‍ ಹೃದಯಾಘಾತದಿಂದ ಸಾವು

ಸುದ್ದಿ360 ಬೆಂಗಳೂರು: ಬಿಜೆಪಿ(bjp obc morcha) ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ  ಹಾಗೂ ಚಿತ್ರದುರ್ಗ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸಿದ್ದೇಶ್‍ ಯಾದವ್‍ (siddesh yadav)ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸೋಮವಾರ ಹೃದಯಾಘಾತ (heart attach) ದಿಂದ ಮೃತಪಟ್ಟಿದ್ದಾರೆ. ಹಿರಿಯೂರು ತಾಲೂಕಿನ ಸಿದ್ದೇಶ್‍ ಯಾದವ್‍  ಜಿಲ್ಲಾ ಪ್ರಭಾರಿಗಳ ಸಭೆಗೆ ಪಾಲ್ಗೊಳ್ಳಲು ಮಲ್ಲೇಶ್ವರದಲ್ಲಿರುವ ಕಚೇರಿಗೆ ಆಗಮಿಸಿದ್ದರು. ಮಧ್ಯಾಹ್ನ ಸಭೆ ಮುಗಿಸಿ ಹೊರಗೆ ಬಂದ ಸಂದರ್ಭದಲ್ಲಿ ಸಿದ್ದೇಶ್‍ ಯಾದವ್ ಕುಸಿದುಬಿದ್ದಿದ್ದು, ಅವರನ್ನು ತಕ್ಷಣ ಕೆ.ಸಿ. ಜನರಲ್‍ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ … Read more

ಗ್ಯಾರಂಟಿ ಸರ್ಕಾರದ ವಾರಂಟಿಯೇ ಮುಗಿಯುತ್ತಿದೆ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್‌ನಿಂದ ಸೇಡಿನ ರಾಜಕಾರಣ ; ಬಸವರಾಜ ಬೊಮ್ಮಾಯಿ ಆರೋಪ ಸುದ್ದಿ360, ಬಾಗಲಕೋಟೆ : ರಾಜ್ಯದ ಜನತೆಗೆ ಸುಳ್ಳು ಗ್ಯಾರಂಟಿ (guarantee) ಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರದ ವಾರಂಟಿಯೇ (warrantee) ಮುಗಿಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ (congress)  ಸೇಡಿನ ರಾಜಕಾರಣ ಆರಂಭಿಸಿದೆ ಎಂದು ಮಾಜಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ (basavaraja bommai) ಹೇಳಿದರು. ಸೋಮವಾರ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಮಾತ್ರಕ್ಕೆ ಏನೆಲ್ಲ ಮಾಡಲು ಆಗಲ್ಲ. ಅಧಿಕಾರದಲ್ಲಿ ಇರುವ … Read more

error: Content is protected !!